Saturday, September 21, 2024

archiveGandi jayanthi

ಸುದ್ದಿ

ಅಡ್ಯನಡ್ಕ: ಭಿಕ್ಷಾಟನೆ ನಿರ್ಮೂಲನಾ ಜಾಗೃತಿ ಕಾರ್ಯಕ್ರಮ – ಕಹಳೆ ನ್ಯೂಸ್

ಅಡ್ಯನಡ್ಕ: ಬಂಟ್ವಾಳ ತಾಲೂಕು ಅಡ್ಯನಡ್ಕದ ಅಡ್ಯನಡ್ಕ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ಜನತಾ ವಿದ್ಯಾಸಂಸ್ಥೆಗಳ ವತಿಯಿಂದ ಇಂದು ಅ. 2ರಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನಾಚರಣೆ ಪ್ರಯುಕ್ತ 'ಭಿಕ್ಷಾಟನೆ ನಿರ್ಮೂಲನಾ ಜಾಗೃತಿ ಕಾರ್ಯಕ್ರಮ' ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಾಹಿತಿ ಮತ್ತು ಸಂಘಟಕ ಭಾಸ್ಕರ ಅಡ್ವಳ ಅವರು ಆಗಮಿಸಿ ಉಪನ್ಯಾಸ ನೀಡಿದರು. ಸಮಾಜದಲ್ಲಿರುವ ಕಳಂಕವನ್ನು ನಿವಾರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಭಿಕ್ಷಾಟನೆಯು ಸಮಾಜದ ಪ್ರಗತಿಗೆ ತಡೆಯೊಡ್ಡುತ್ತಿರುವ ಒಂದು ಜ್ವಲಂತ ಸಮಸ್ಯೆಯಾಗಿದೆ. ಸತ್ಪಾತ್ರರಿಗೆ...