Friday, September 20, 2024

archiveGokarna Mahabaleshwara Temple

ಸುದ್ದಿ

ಹಸ್ತಾಂತರವನ್ನು ಮಧ್ಯದಲ್ಲೇ ನಿಲ್ಲಿಸಿತೇ ರಾಜಕೀಯ ಒತ್ತಡ..?! – ಕಹಳೆ ನ್ಯೂಸ್

ಸರ್ವೋಚ್ಚ ನ್ಯಾಯಾಲಯದ ಆದೇಶದ ಅನ್ವಯ ಉತ್ತರ ಕನ್ನಡದ ಜಿಲ್ಲಾಧಿಕಾರಿಗಳು ದಿನಾಂಕ 06.10.2018 ರಂದು ತಾಲ್ಲೂಕು ಅಧಿಕಾರಿಗಳಿಗೆ ಗೋಕರ್ಣ ಮಹಾಬಲೇಶ್ವರ ದೇವಾಲಯದ ಸಮಗ್ರ ಆಡಳಿತವನ್ನು ಶ್ರೀರಾಮಚಂದ್ರಾಪುರಮಠಕ್ಕೆ ಹಸ್ತಾಂತರಿಸುವಂತೆ ಸೂಚಿಸಿದ್ದು, ಆ ಆದೇಶದ ಮೇರೆಗೆ ದೇವಾಲಯದ ನಿರ್ವಹಣಾಧಿಕಾರ ಇಂದು ಬೆಳಗ್ಗೆ ಶ್ರೀಮಠಕ್ಕೆ ಹಸ್ತಾಂತರವಾಗುತ್ತಿತ್ತು, ಆದರೆ ರಾಜಕೀಯ ಒತ್ತಡದ ಕಾರಣದಿಂದಾಗಿ ಪ್ರಕ್ರಿಯೆಯನ್ನು ಅರ್ಧಕ್ಕೆ ನಿಲ್ಲಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸರ್ಕಾರೀ ವ್ಯವಸ್ಥೆಯ ದುರ್ಬಳಕೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉತ್ತರ ಕನ್ನಡದ ಜಿಲ್ಲಾಧಿಕಾರಿಗಳು ಗೋಕರ್ಣ ದೇವಾಲಯವನ್ನು ಶ್ರೀಮಠಕ್ಕೆ...