Friday, September 20, 2024

archiveGovernment of India

ಸುದ್ದಿ

ಚೀನಾ ಪಟಾಕಿಗಳ ಅಕ್ರಮ ಮಾರಾಟದ ಮೇಲೆ ಕಾನೂನು ಕಾರ್ಯಚರಣೆಯನ್ನು ಮಾಡಲು ಒತ್ತಾಯ – ಕಹಳೆ ನ್ಯೂಸ್

ಪುತ್ತೂರು: ದೇವತೆಗಳು-ರಾಷ್ಟ್ರಪುರುಷರ ಚಿತ್ರಗಳಿರುವ ಮತ್ತು ಚೀನಾ ಪಟಾಕಿಗಳ ಅಕ್ರಮ ಮಾರಾಟದ ಮೇಲೆ ಕಾನೂನು ಕಾರ್ಯಚರಣೆಯನ್ನು ಮಾಡಲು ಒತ್ತಾಯಿಸಿ ಪುತ್ತೂರು ತಹಶೀಲ್ದಾರರು, ನಗರ ಪೊಲೀಸ್ ಠಾಣೆ, ನಗರದ ಮುಖ್ಯ ಪಟಾಕಿ ಮಾರಾಟ ಮಳಿಗೆಗಳಾದ ಕೆ.ವಿ. ಪೈ, ಶ್ರೀಧರ ಭಟ್ ಬ್ರದರ್ಸ್ ಮೊದಲಾದ ಮಳಿಗೆಗಳಿಗೆ ಮನವಿ ನೀಡಲಾಯಿತು. ಮಾರುಕಟ್ಟೆಯಲ್ಲಿ ಶ್ರೀಲಕ್ಷ್ಮೀ, ಶ್ರೀಕೃಷ್ಣ, ಶ್ರೀವಿಷ್ಣು ಇತ್ಯಾದಿ ದೇವತೆಗಳ ಹಾಗೂ ನೇತಾಜಿ ಸುಭಾಷಚಂದ್ರ ಬೋಸ್, ಲೋಕಮಾನ್ಯ ತಿಲಕ ಇತ್ಯಾದಿ ರಾಷ್ಟ್ರಪುರುಷರ ಚಿತ್ರಗಳಿರುವ ಪಟಾಕಿಯನ್ನು ಬಹಿರಂಗವಾಗಿ ಮಾರಾಟ...
ಸುದ್ದಿ

Exclusive : ಪಿಎಫ್ಐ ನಿಷೇಧಿಸುವಂತೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ, ನಿಷೇಧ ಗೊಳ್ಳುವುದೇ ಪಾಪ್ಯುಲರ್ ಫ್ರಂಟ್ ಇಂಡಿಯಾ ?

ಕೇರಳ : ಮುಸ್ಲಿಂ ತೀವ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೇಲೆ ನಿಷೇಧ ಹೇರುವಂತೆ ಕೇರಳ ಕೋರಿಕೊಂಡಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಕಿರೆಣ್ ರಿಜ್ಜು ತಿಳಿಸಿದ್ದಾರೆ.ಮಧ್ಯ ಪ್ರದೇಶದ ತೆಕನಪುರದಲ್ಲಿ ಜನವರಿಯಲ್ಲಿ ನಡೆದ ಡಿಜಿಪಿಗಳ ವಾರ್ಷಿಕ ಸಭೆಯಲ್ಲಿ ಇದನ್ನು ಚರ್ಚಿಸಲಾಗಿದೆ. ಸಭೆಯಲ್ಲಿ ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಅವರು ಪಿಎಫ್‍ಐ ಸಂಘಟನೆಯ ಬೆಳವಣಿಗೆ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ವಿಸ್ತøತ ಮಾಹಿತಿ ನೀಡಿದ್ದರು ಎಂದು ಸಚಿವರು ತಿಳಿಸಿದ್ದಾರೆ....