Saturday, April 12, 2025

archiveGovernment School

ಕ್ರೀಡೆಸುದ್ದಿ

ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆ ಬಂದಾರು – ಕಹಳೆ ನ್ಯೂಸ್

ಬೆಳ್ತಂಗಡಿ: ಪ್ರಾಥಮಿಕ ಮತ್ತು ಫ್ರೌಢ ಶಾಲಾ ವಿಭಾಗದಲ್ಲಿ 14 ಮತ್ತು 17 ವಯೋಮಾನದ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟವು ಆದಿ ಚುಂಚನಗಿರಿ ಕ್ರೀಡಾಂಗಣ ಶರಾವತಿ ನಗರ ಶಿವಮೊಗ್ಗದಲ್ಲಿ ನಡೆದಿದ್ದು, ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ದಕ್ಷಿಣ ಕನ್ನಡ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಉನ್ನತೀಕರಿಸಿದ ಶಾಲೆ ಬಂದಾರಿನ 14 ರ ವಯೋಮಾನದ ಬಾಲಕಿರ ತಂಡವು ಪ್ರಥಮ ಸ್ಧಾನವನ್ನು ಪಡೆದುಕೊಂಡಿದೆ. ಜನವರಿ ಪ್ರಥಮ ವಾರದಲ್ಲಿ ಆಂದ್ರಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತದೆ....
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ