Friday, September 20, 2024

archivegowri lankesh

ಸುದ್ದಿ

Breaking News : ಗೌರಿ ಲಂಕೇಶ್ ಹತ್ಯೆ ಪ್ರಕರಣ ; ಸುಳ್ಯದ ನಾಟಿ ವೈದ್ಯನನ್ನು ಬಂಧಿಸಿದ ತನಿಖಾ ತಂಡ – ಕಹಳೆ ನ್ಯೂಸ್

ಸುಳ್ಯ, ಜು.20: ರಾಜ್ಯ ಮಾತ್ರವಲ್ಲದೆ ರಾಷ್ಟ್ರದಾದ್ಯಂತ ಕುತೂಹಲ ಕೆರಳಿಸಿರುವ ಗೌರಿ ಲಂಕೇಶ್ ಹತ್ಯೆ ಪ್ರಕರಣ ಕೆಲ ದಿನದಿಂದ ಹೆಚ್ಚಿನ ಚುರುಕು ಪಡೆದುಕೊಂಡಿದೆ. ಇದೀಗ ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ನಿವಾಸಿಯೊಬ್ಬರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಸುಳ್ಯ ಸಂಪಾಜೆ ಗ್ರಾಮದ ಮುಂಡಡ್ಕ ನಿವಾಸಿ ಮೋಹನ್ ನಾಯಕ್(30) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಈತನನ್ನು ಬಂಧಿಸಲಾಗಿದ್ದು, ಗುರುವಾರ ಸಂಜೆ ಬೆಂಗಳೂರು 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ....
ಸುದ್ದಿ

ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಲಿಪಶು ಮಾಡುವ ಷಡ್ಯಂತ್ರ್ಯವನ್ನು ನಿಲ್ಲಿಸಿ

ಮಂಗಳೂರು, ಮಾ.೭ : ವಿನಾಕಾರಣವಾಗಿ ಹಿಂದೂ ಸಂಘಟನೆಗಳನ್ನು ಗೌರಿ ಹತ್ಯೆ ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ ಹಾಗೂ ಎಲ್ಲಾ ಹಿಂದೂಪರ ಸಂಘಟನೆಗಳ ವತಿಯಿಂದ ಮಹಾನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ಶ್ರೀ. ಚಂದ್ರ ಮೊಗೇರ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತಾ, ಸೆಪ್ಟೆಂಬರ್ ೫ ರಂದು ಬೆಂಗಳೂರಿನ ಪತ್ರಕರ್ತೆ ಗೌರಿ ಲಂಕೇಶರವರ ಹತ್ಯೆ ನಡೆದಿದ್ದು, ಅದರ ತನಿಖೆಗಾಗಿ ರಾಜ್ಯ ಸರಕಾರವು...