Friday, September 20, 2024

archiveH DK

ಸುದ್ದಿ

ಅಶಕ್ತರ ನೋವಿಗೆ ಧ್ವನಿಯಾದ ಮುಖ್ಯಮಂತ್ರಿ ಎಚ್.ಡಿ.ಕೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ‍್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಆಗಮಿಸಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯ ಹಲವು ನಾಗರೀಕರ ಅಹವಾಲನ್ನು ಆಲಿಸಿ, ಅವರ ನೋವುಗಳಿಗೆ ಪರಿಹಾರ ಒದಗಿಸಿದರು. ಮುಖ್ಯಮಂತ್ರಿಗಳು ಇಂದು ತಾವು ಕಾರ‍್ಯಕ್ರಮಗಳಲ್ಲಿ ಭಾಗವಹಿಸಿ, ಹೊರಹೋಗುವಾಗ ತನಗಾಗಿ ಅರ್ಜಿ ಹಿಡಿದು ಕಾದು ಕುಳಿತಿದ್ದ ಹಿರಿಯ ನಾಗರೀಕರು, ಮಹಿಳೆಯರು, ವಿರ್ದ್ಯಾರ್ಥಿಗಳು ಸೇರಿದಂತೆ ಹಲವು ನಾಗರೀಕರಿಂದ ನೇರವಾಗಿ ಅಹವಾಲು ಆಲಿಸಿದರು. ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಬಹುದಾದ ಹಲವು ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು...