Friday, September 20, 2024

archiveHarikrishna Bantvala

ಸುದ್ದಿ

‘ಕೈ’ ಜೊತೆಗಿನ 35 ವರ್ಷದ ನಂಟು ಅಂತ್ಯ | ಬಿಜೆಪಿಗೆ ಹರಿಕೃಷ್ಣ ಬಂಟ್ವಾಳ್‌!?

ಬಂಟ್ವಾಳ: ಕೆಪಿಸಿಸಿಯ ಮಾಜಿ ವಕ್ತಾರ, ಹಿರಿಯ ಕಾಂಗ್ರೆಸ್ಸಿಗ ಜನಾರ್ದನ ಪೂಜಾರಿ ಶಿಷ್ಯ ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ್ ಬಿಜೆಪಿ ಸೇರಲಿದ್ದಾರೆ ಎಂದು ಬಲ್ಲ ಮೂಲಗಳು ಹೇಳಿವೆ.ನ. 11ರಂದು ಮಂಗಳೂರಿನಲ್ಲಿ ನಡೆಯುವ ಪರಿವರ್ತನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಯೋಗಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂಬ ಮಾಹಿತಿ ಕಹಳೆ ನ್ಯೂಸ್ ಗೆ ಲಭ್ಯವಾಗಿದೆ. ವಿಧಾನ ಪರಿಷತ್ ಚುನಾವಣೆ ವೇಳೆ ತನಗೆ ಟಿಕೆಟ್...