Friday, September 20, 2024

archiveHasanoor Police

ಸುದ್ದಿ

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ: ಇಬ್ಬರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಚಾಮರಾಜನಗರ: ಕರ್ನಾಟಕ-ತಮಿಳುನಾಡು ಗಡಿ ಭಾಗದ ದಿಂಬಮ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಈರೋರಿನ ಎ.ಮುತ್ತು(60), ಗುರುಸ್ವಾಮಿ(45) ಮೃತರೆಂದು ಗುರುತಿಸಲಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಮೈಸೂರಿನಿಂದ ಈರೋಡ್​ಗೆ ತೆರಳುತ್ತಿದ್ದಾಗ 26ನೇ ತಿರುವಿನಲ್ಲಿ ನೂರು ಅಡಿ ಆಳದ ಪ್ರಪಾತಕ್ಕೆ ಬಸ್​ ಬಿದ್ದಿದೆ. ಐವರ ಸ್ಥಿತಿ ಗಂಭೀರ ಎಂದು ತಿಳಿದುಬಂದಿದ್ದು, ಚಾಲಕ, ಮೂವರು ಮಹಿಳೆಯರು ಸೇರಿದಂತೆ 19...