Friday, September 20, 2024

archiveHD Kumaraswamy

ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಸಂಭ್ರಮದಲ್ಲಿ ಸಿಹಿ ಸುದ್ದಿ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಸಂಭ್ರಮದಲ್ಲಿ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಉಡುಗೊರೆ ರೂಪದಲ್ಲಿ ಶೇ 2ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕುಮಾರಸ್ವಾಮಿ ಅವರ ಸರ್ಕಾರವು ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ನೌಕರರ ಮೂಲ ವೇತನದ ಶೇ 1.75ರಿಂದ 3.75ರಷ್ಟು...