Saturday, April 12, 2025

archivehelp to brain tumor child

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿರುವ ಕಾಡೂರಿನ ಯುಕ್ತಿ ಶೆಟ್ಟಿ – ಸಾಮಾಜಿಕ ಜಾಲತಾಣದ ಮೂಲಕ ಮಗುವಿಗೆ ಸಹಾಯಹಸ್ತ – ಕಹಳೆ ನ್ಯೂಸ

ಕಾಡೂರು ಕಾಡೂರು ಗ್ರಾಮದ ಮುಂಡಾಡಿ ಬಡಾಬೆಟ್ಟು ಯುಕ್ತಿ ಶೆಟ್ಟಿ (9) ಎಂಬ ಮಗು ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದೆ. ಮಗುವಿನ ಚಿಕಿತ್ಸೆಗಾಗಿ ಕಷ್ಟ ಪಡುತ್ತಿರುವ ಈ ಕುಟುಂಬಕ್ಕೆ ಬಿಲ್ಲಾಡಿ ಗ್ರಾಮಪಂಚಾಯತ್ ಮಾಜಿ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಅವರ ನೇತ್ರತ್ವದಲ್ಲಿ, ಸಾಮಾಜಿಕ ಜಾಲತಾಣದ ಒiಟಚಿಚಿಠಿ ಆಫ್ ಮುಖಾಂತರ ಹಾಗೂ ವಿವಿಧ ಧಾನಿಗಳ ಮೂಲಕ  1.52 ಲಕ್ಷ ಮೊತ್ತ ಒಟ್ಟುಗೋಡಿಸಿ, ಇಂದು ಯುಕ್ತಿ ಶೆಟ್ಟಿಯ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸಾಮಾಜಿಕ ಜಾಲತಾಣ ಕೇವಲ ಮನೋರಂಜನೆಗೆ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ