Friday, September 20, 2024

archiveHindoo Temple

ಸುದ್ದಿ

ನೆರೆಯ ನೆಪದಲ್ಲಿ ಸರ್ಕಾರ ದೇವಸ್ಥಾನಗಳ ಹಣ ಲೂಟಿ: ಪ್ರಭಾಕರ್ ಭಟ್ – ಕಹಳೆ ನ್ಯೂಸ್

ಮಂಗಳೂರು: ಕಲ್ಲಡ್ಕ ಶಾಲಾ ಮಕ್ಕಳ ಅನ್ನಕ್ಕೆ ಕಲ್ಲು ಹಾಕಿದ ಸರಕಾರ ನೆರೆ ಸಂತ್ರಸ್ತರ ಹೆಸರಿನಲ್ಲಿ ಹಿಂದೂ ದೇವಸ್ಥಾನಗಳ ಹಣವನ್ನು ಲೂಟಿ ಮಾಡುತ್ತಿದೆ ಇದನ್ನು ನಾವು ಖಂಡಿಸುತ್ತೇವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅದ್ಯಕ್ಷ ಡಾ! ಪ್ರಭಾಕರ ಭಟ್ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಸಂಧರ್ಭದಲ್ಲಿ ಕೊಡುಗು ಮತ್ತು ಕೇರಳದ ನೆರೆ ಸಂತ್ರಸ್ತರಿಗೆ ನೆರವು ನೀಡಿದರಲ್ಲಿ ಸಂಸ್ಥೆ ಮುಂಚೂಣಿಯಲ್ಲಿದೆ. ಈ ಹಿಂದೆಯೂ ಅನೇಕ ಸಂಧರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಮಾಡಿದೆ ಮುಂದೆಯೂ ಮಾಡುತ್ತದೆ....