Friday, September 20, 2024

archiveHindu Organisation

ಸುದ್ದಿ

Breaking News : ಮಂಗಳೂರಿನಲ್ಲಿ ಟಿಪ್ಪು ಜಯಂತಿಗೆ ಹಿಂದೂ ಸಂಘಟನೆಗಳಿಂದ ಅಡ್ಡಿ ; ಹಿಂದೂ ಕಾರ್ಯಕರ್ತರು ಪೋಲೀಸರ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು: ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆಯೊಂದು ವಿರೋಧ ವ್ಯಕ್ತಪಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರಿನ ಕೊಟ್ಟಾರದಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಬಿಗಿ ಭದ್ರತೆ ಮಧ್ಯೆ ಟಿಪ್ಪು ಜಯಂತಿ ಆಚರಣೆಗೆ ಚಾಲನೆ ನೀಡಲಾಯಿತು. ಈ ಮುಂಚೆ ಬಿಜೆಪಿ ಪಕ್ಷದ ಕ್ರೈಸ್ತ ಮುಖಂಡ ಫ್ರಾಂಕ್ಲಿನ್ ಮೊಂತೆರೋ ಎಂಬುವವರು ಅಂಗಿ ತೆಗೆದು ಪ್ರತಿಭಟನೆ ನಡೆಸಲು ಮುಂದಾದ್ರು. ಅಲ್ಲದೆ ಕಪ್ಪು ಬಾವುಟ ತೋರಿಸಿ ಟಿಪ್ಪು ಜಯಂತಿಗೆ, ಸಿದ್ಧರಾಮಯ್ಯ, ಪರಮೇಶ್ವರ್‌ಗೆ ಧಿಕ್ಕಾರ...
ಸುದ್ದಿ

ದುಷ್ಕರ್ಮಿಗಳಿಂದ ಹಿಂದೂ ಮುಖಂಡನ ಕೊಲೆಯತ್ನ – ಕಹಳೆ ನ್ಯೂಸ್

ಗುರುಪುರ: ಹಿಂದೂ ಸಂಘಟನೆಯ ಮುಖಂಡ, ಪೊಳಲಿ ನಿವಾಸಿ ಹರೀಶ್‌ ಶೆಟ್ಟಿ(38) ಅವರನ್ನು ನಾಲ್ವರ ತಂಡವೊಂದು ಕಡಿದು ಕೊಲೆಗೆ ಯತ್ನಿಸಿದ ಘಟನೆ ಗುರುಪುರ  ಕೈಕಂಬ ಸಮೀಪದ ಗುರುಕಂಬಳ ಶಾಲೆಯ ಮುಂಭಾಗದ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ 8ರ ಸುಮಾರಿಗೆ  ಸಂಭವಿಸಿದೆ. ಹರೀಶ್‌ ಶೆಟ್ಟಿ ಅವರು ರಾಜ್‌ ಅಕಾಡೆಮಿ ಸಮೀಪ ಇರುವ ಪತ್ನಿ ಮನೆಗೆ ದಿನಸಿ ಸಾಮಗ್ರಿಗಳನ್ನು ಹಿಡಿದುಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಬೈಕ್‌ ಗುರುಕಂಬಳ ಸಮೀಪ ಸಾಗುತ್ತಿದ್ದಾಗ ಎರಡು ಬೈಕ್‌ಗಳಲ್ಲಿ  ಬಂದ ನಾಲ್ವರು ದುಷ್ಕರ್ಮಿಗಳ...