Friday, September 20, 2024

archiveHuman Rights

ಸುದ್ದಿ

ಆಮ್ನೆಸ್ಟಿ ಇಂಡಿಯಾದ ಬೆಂಗಳೂರು ಕಚೇರಿಗೆ ಇ.ಡಿ. ಅಧಿಕಾರಿಗಳ ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಕಾನೂನುಬಾಹಿರವಾಗಿ ವಿದೇಶದಿಂದ ಹಣ ಪಡೆದ ಆರೋಪದಲ್ಲಿ ಮಾನವ ಹಕ್ಕುಗಳ ಪರ ಹೋರಾಡುವ ಸರಕಾರೇತರ ಸಂಘಟನೆ ಆಮ್ನೆಸ್ಟಿ ಇಂಡಿಯಾದ ಬೆಂಗಳೂರು ಕಚೇರಿಯ ಮೇಲೆ ಇ.ಡಿ. ಅಧಿಕಾರಿಗಳ ತಂಡ ದಾಳಿ ಮಾಡಿದೆ. ನಿನ್ನೆ ಮಧ್ಯಾಹ್ನ 2 ಗಂಟೆಗೆ ಇಂದಿರಾನಗರ 2 ನೇ ಹಂತದಲ್ಲಿರುವ ಅಮೆಸ್ಟಿ ಕಚೇರಿಗೆ ಶೋಧ ವಾರಂಟ್ ನೊಂದಿಗೆ ತೆರಳಿದ ಐದಕ್ಕೂ ಹೆಚ್ಚು ಅಧಿಕಾರಿಗಳ ತಂಡ ರಾತ್ರಿಯವರೆಗೂ ಪರಿಶೀಲನೆ ನಡೆಸಿತು. ಎನ್ ಜಿಒಗಳಿಗೆ ವಿದೇಶಗಳಿಂದ ಕಾನೂನು ಮತ್ತು ನಿಯಮ ಉಲ್ಲಂಘಿಸಿ...
ಸುದ್ದಿ

ದಾಖಲೆ ಮತಗಳೊಂದಿಗೆ ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿಗೆ ಭಾರತ ಆಯ್ಕೆ – ಕಹಳೆ ನ್ಯೂಸ್

ದೆಹಲಿ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಅತ್ಯುನ್ನತ ಸಂಸ್ಥೆಗೆ ಭಾರತ ಮೂರು ವರ್ಷಗಳ ಕಾಲಾವಧಿಗೆ ದಾಖಲೆ ಮತಗಳೊಂದಿಗೆ ಆಯ್ಕೆಯಾಗಿದೆ. 188 ಮತಗಳಿಂದ ಭಾರತ ಆಯ್ಕೆಯಾಗಿದೆ. 18 ದೇಶಗಳಿಗಿಂತ ಅತ್ಯಧಿಕ ಮತ ಪಡೆದಿರುವ ಭಾರತ ಇಷ್ಟು ಸಂಖ್ಯೆಯ ಬಹುಮತದೊಂದಿಗೆ ಆಯ್ಕೆಯಾಗಿರುವುದು ಇದೇ ಮೊದಲ ಭಾರಿಯಾಗಿದೆ. ಸಂಯುಕ್ತ ರಾಷ್ಟ್ರಗಳ ಏಷ್ಯಾ-ಪೆಸಿಫಿಕ್ ವಿಭಾಗದ ಮಾನವ ಹಕ್ಕುಗಳ ಮಂಡಳಿಗೆ ಭಾರತವು ಸದಸ್ಯ ದೇಶವಾಗಿ ಆಯ್ಕೆಯಾಗಿದೆ ಎಂದು ವಿಶ್ವಸಂಸ್ಥೆ ಅಧಿಕೃತವಾಗಿ ಪ್ರಕಟಿಸಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯ 193 ಸದಸ್ಯ...