Friday, September 20, 2024

archiveIndian Railway

ಸುದ್ದಿ

ರೈಲು ದುರಂತವನ್ನು ತಪ್ಪಿಸಲು ಬಾಲಕರು ಮಾಡಿದ್ದೇನು? – ಕಹಳೆ ನ್ಯೂಸ್

ಕುಮಟಾ: ಇಬ್ಬರು ಬಾಲಕರು ತೋರಿದ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ರೈಲು ದುರಂತವೊಂದು ತಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ಬಳಿ ನಡೆದಿದೆ. ಕುಮಟಾದ ಮೂರೂರು ರಸ್ತೆಯಲ್ಲಿನ ಬಿಸಿಎಂ ಹಾಸ್ಟೆಲ್ ನಲ್ಲಿರುವ 9ನೇ ತರಗತಿ ವಿದ್ಯಾರ್ಥಿ ಮಂಜುನಾಥ ನಾರಾಯಣ ರೆಡ್ಡಿ ಹಾಗೂ 8 ನೇ ತರಗತಿ ವಿದ್ಯಾರ್ಥಿ ಶಶಿಕುಮಾರ ವಿನಾಯಕ ನಾಯ್ಕ ಸಮಯಪ್ರಜ್ಞೆ ತೋರಿದ ಬಾಲಕರಾಗಿದ್ದಾರೆ. ಇವರು ಕಾಡು ಹಣ್ಣುಗಳನ್ನು ಆರಿಸಲು ಹಳಕಾರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಟ್ರಾಕ್ ಬದಲಾವಣೆ...