Tuesday, April 15, 2025

archiveJaggesh

ಸುದ್ದಿ

ಭಗವಾನ್ ವಿರುದ್ಧ ಹರಿಹಾಯ್ದ ನಟ ಜಗ್ಗೇಶ್; ಹೇಳಿದ್ದೇನು ಗೊತ್ತಾ? – ಕಹಳೆ ನ್ಯೂಸ್

ತಮ್ಮ ಪುಸ್ತಕದಲ್ಲಿ ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿರುವ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಹಿರಿಯ ನಟ ಜಗ್ಗೇಶ್ ಹರಿಹಾಯ್ದಿದ್ದಾರೆ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತಿರುವ ಭಗವಾನ್‍ಗೆ ಸಿಎಂ ಕುಮಾರ್ ಸ್ವಾಮಿ ಬುದ್ಧಿ ಹೇಳಬೇಕೆಂದು ವಿನಂತಿಸಿಕೊಂಡಿದ್ದಾರೆ. ಇಂದು ಸೆಲ್ಫಿ ವಿಡಿಯೋದಲ್ಲಿ ಮಾತನಾಡಿರುವ ಜಗ್ಗೇಶ್, ಭಗವಾನ್ ವಿಕೃತ ಮನಸ್ಸಿನಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. ನಿಮ್ಮೆ ಹೇಳಿಕೆಯಿಂದ ನನಗೂ ಕೂಡ ನೋವಾಗಿದೆ....
ಸಿನಿಮಾ

55ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ನವರಸನಾಯಕ ಜಗ್ಗೇಶ್ – ಕಹಳೆ ನ್ಯೂಸ್

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನ ಇಬ್ಬರು ನಟರಿಗೆ ಹುಟ್ಟುಹಬ್ಬದ ಸಂಭ್ರಮ. ನಟ ಪುನೀತ್ ರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಂಡ್ರೆ, ಇತ್ತ ಜಗ್ಗೇಶ್ ದೇವಸ್ಥಾನಕ್ಕೆ ತೆರಳಿದ್ದಾರೆ. ಹೌದು. ಜಗ್ಗೇಶ್ ಅವರು ತಮ್ಮ 55 ಹುಟ್ಟುಹಬ್ಬದ ನಿಮಿತ್ತ ಪತ್ನಿ ಜೊತೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವಚಂಡಿಕಾ ಯಾಗವನ್ನು ಕೈಗೊಂಡಿದ್ದಾರೆ. Jaggesh Birthday ತಮ್ಮ ಹುಟ್ಟುಹಬ್ಬದ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ನನಗೆ ಜನ್ಮ ಕೊಟ್ಟ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ