Friday, September 20, 2024

archivejds

ರಾಜಕೀಯಸುದ್ದಿ

ಮೈತ್ರಿ ಸರ್ಕಾರ ಪ್ರಜಾಪ್ರಭುತ್ವದ ಸುಧಾರಣೆಗೆ ಮಾರಕ: ಸಿ ಟಿ ರವಿ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಾತ್ಕಾಲಿಕ ಯಶಸ್ಸು ಕಂಡಿದ್ದಾರೆ. ಆದ್ರೆ, ಬೇರೆ-ಬೇರೆ ರಾಜ್ಯಗಳಲ್ಲಿ ಬಡ್ಡಿ ಸಮೇತ ಚುಪ್ತ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ಬಿಬಿಎಂಪಿ ಹಾಗೂ ಕರ್ನಾಟಕ ಸೇರಿ ಬಡ್ಡಿ ಸಮೇತ ಚುಪ್ತ ಮಾಡ್ತೇವೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಶಾಸಕ ಸಿ.ಟಿ ರವಿ ಕಿಡಿ ಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವ್ರು, ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ...
ರಾಜಕೀಯ

ಜೆಡಿ‌ಎಸ್ ಮತ್ತು ಕಾಂಗ್ರೆಸ್ಸಿನ ಮೈತ್ರಿ ಸರಕಾರ ದಿನಕೂಲಿ ನೌಕರರಂತೆ ಎಂದು ಟೀಕಿಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಮಂಗಳೂರು, ಅ 7: ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿ‌ಎಸ್ ಮತ್ತು ಕಾಂಗ್ರೆಸ್ಸಿನ ಮೈತ್ರಿ ಸರಕಾರ ದಿನಕೂಲಿ ನೌಕರನಂತಿದೆ. ಈ ಸರಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್‌ಕುಮಾರ್ ಕಟೀಲು ನಂಬರ್ ಸಂಸದ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಆದರೆ ಇವರ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ನಾಲ್ಕು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಮುದ್ರಾ ಯೋಜನೆಯ...
ರಾಜಕೀಯ

Big News : ಜೆಡಿಎಸ್ ಶಾಸಕರಿಗೆ ಎರಡು ಪ್ರತ್ಯೇಕ ವಿಪ್ ಜಾರಿ – ಕಹಳೆ ನ್ಯೂಸ್

ಬೆಂಗಳೂರು, ಮೇ 25- ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರದ ವಿಶ್ವಾಸಮತ ಯಾಚನೆಗೆ ಸಂಬಂಧಿಸಿದಂತೆ ಜೆಡಿಎಸ್ ಎರಡು ಪ್ರತ್ಯೇಕ ವಿಪ್‍ಗಳನ್ನು ತನ್ನ ಶಾಸಕರಿಗೆ ನೀಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಯೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ವಿಪ್ ನೀಡಿದ್ದಾರೆ. ವಿಧಾನಸಭಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿರುವ. ಕೆ.ಆರ್.ರಮೇಶ್‍ಕುಮಾರ್ ಪರವಾಗಿ ಮತ ನೀಡುವಂತೆ ವಿಪ್ ನೀಡಿದ್ದಾರೆ....
ರಾಜಕೀಯ

ಕರಾವಳಿಯಲ್ಲಿ ಕೇಸರಿ ಪಡೆಯ ರಣೋತ್ಸಾಹ ; ಮಣ್ಣುಮುಕ್ಕಲಿದೆಯಾ ಕಾಂಗ್ರೆಸ್? ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಈ ಹಿಂದೆ ಬಿಜೆಪಿಯ ಭದ್ರ ಕೋಟೆ ಆದರೆ, ಬಿಜೆಪಿ ತನ್ನ ಕೆಲವು ತಪ್ಪು ನಿರ್ದಾರಗಳಿಂದ ಬಹುತೇಕ ಕ್ಷೇತ್ರಗಳನ್ನು ಕಳೆದುಕೊಂಡಿತು. ಆದರೆ, ಈ ಬಾರಿ 2018ರಲ್ಲಿ ಕೇಸರಿ ಪಡೆ ಮತ್ತೆ ತೊಡೆತಟ್ಟಿ ಎದ್ದಿದೆ. ನಾಮ ಪತ್ರ ಸಲ್ಲಿಕೆವೇಳೆ ಬೃಹತ್ ಶಕ್ತಿ ಪ್ರದರ್ಶಿಸಿದ ಬಿಜೆಪಿ ; ದಕ್ಷಿಣ ಕನ್ನಡದ ಎಲ್ಲಾ ಕ್ಷೇತ್ರಗಳಲ್ಲೂ ನಾಮ ಪತ್ರ ಸಲ್ಲಿಕೆ ವೇಳೆ ಜನಸಾಹರವೇ ಹರಿದು ಬಂದದ್ದು, ಬಿಜೆಪಿ ಗೆಲುವಿನ ಸೂಚನೆಯನ್ನು ನೀಡಿದೆ....
ರಾಜಕೀಯ

ಜೆಡಿಎಸ್ ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳ ಬೆಂಬಲ, ಜೆಡಿಎಸ್ ಗೆ ಮತನೀಡಿ ಎಂದ ನಟಿ ರಚಿತಾ ರಾಮ್! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಇದೀಗ ಸ್ಯಾಂಡಲ್ ವುಡ್ ನ ನಟ-ನಟಿಯರೂ ಕೂಡ ರಾಜಕೀಯ ಪಕ್ಷಗಳ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ. ಮತದಾನದ ಮಹತ್ವದ ಕುರಿತ ವಿಡಿಯೋವೊಂದರಲ್ಲಿ ಮಾತನಾಡಿರುವ ನಟಿ ರಚಿತಾ ರಾಮ್...
ರಾಜಕೀಯ

ತೆನೆ ಹೊತ್ತ ಮಹಿಳೆಗೆ ಜೈ ಎಂದ ನಟಿ ಅಮೂಲ್ಯ ಜಗದೀಶ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಈಗಾಗಲೇ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ತಮಗೆ ಟಿಕೆಟ್ ಸಿಗಲಿಲ್ಲ ಎಂದು ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಈಗ ಚಿತ್ರ ನಟಿ ಅಮೂಲ್ಯರವರ ಮಾವ ಮಾಜಿ ಕಾರ್ಪೋರೇಟರ್ ರಾಮಚಂದ್ರ ಬೆಂಗಳೂರಿನ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ,...
ಸುದ್ದಿ

ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಂಗಳೂರಿನ ಬಿ.ಎಂ ಫಾರೂಕ್

ಬೆಂಗಳೂರು : ವಿಧಾನ ಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಫಿಜಾ ಡೆವಲಪರ್ಸ್ ಸಂಸ್ಥಾಪಕರಾದ ಬಿ.ಎಂ ಫಾರೂಕ್ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಗಳೂರಿನ ನಿವಾಸಿ ಬಿ.ಎಂ ಫಾರೂಕ್ (51) ಬಿ.ಇ ಮೆಕ್ಯಾನಿಕಲ್ ವ್ಯಾಸಂಗ ಮಾಡಿದ್ದು, ರಾಜ್ಯ ಸಭೆಗೆ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿ ಆಗಿರುವ ವಿಧಾನಸಭೆ ಕಾರ್ಯದರ್ಶಿ ಮೂರ್ತಿ ಅವರಿಗೆ ಫಾರೂಕ್ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ಬಾರಿ ಜೆಡಿಎಸ್...
1 2
Page 2 of 2