Friday, September 20, 2024

archiveJournalist Students

ಸುದ್ದಿ

ಸಮಗ್ರ ವೀರಾಗ್ರಣಿ ಪ್ರಶಸ್ತಿ ತಮ್ಮದಾಗಿಸಿಕೊಂಡ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಮಂಗಳೂರು: ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ನಡೆದ ಆರನೇ ಆವೃತ್ತಿಯ ರಾಷ್ಟ್ರ ಮಟ್ಟದ ಬೀಕನ್ಸ್ ಮಾಧ್ಯಮೋತ್ಸವದಲ್ಲಿ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. ಗೋವಾದ ಸೇಂಟ್ ಕ್ಸೇವಿಯರ್ ಕಾಲೇಜು ತಂಡ ರನ್ನರ್-ಅಪ್ ಆಗಿ ಹೊರಹೊಮ್ಮಿತು. ಬೀಕನ್ಸ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಡಾಕ್ಯೂಮೆಂಟರಿ, ಪಿಎಸ್ ಆಡ್, ಕಿರುಚಿತ್ರ, ಪಾಟ್ ಪೌರಿ, ನ್ಯೂಸ್ ಬುಲೆಟಿನ್, ಮಾಕ್ ಪ್ರೆಸ್, ಕ್ರಿಯೇಟಿವ್‍ ರೈಟಿಂಗ್, ಡಿಬೇಟ್, ರೇಡಿಯೋಜಾಕಿ, ಪ್ರಾಡಕ್ಟ್ ಲಾಂಚ್, ಕ್ರೈಸಿಸ್ ಮ್ಯಾನೇಜ್ ಮೆಂಟ್,...