Friday, September 20, 2024

archiveJustice

ಸುದ್ದಿ

ಹಲವು ಪ್ರಕರಣಗಳಲ್ಲಿ ತೀರ್ಪು ನೀಡಿದ ಸುಪ್ರೀಂಕೋರ್ಟ್ ಹಿರಿಯ ನ್ಯಾಯಮೂರ್ತಿ ಜೋಸೆಫ್ ಇಂದು ನಿವೃತ್ತಿ – ಕಹಳೆ ನ್ಯೂಸ್

ನವದೆಹಲಿ : ಸುಪ್ರೀಂಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರು ಇಂದು ನಿವೃತ್ತಿ ಹೊಂದಲಿದ್ದಾರೆ. ಕೇರಳದಲ್ಲಿ ವ್ಯಾಸಂಗ ಮಾಡಿರುವ ಜೋಸೆಫ್ ಅವರು 1979 ರಲ್ಲಿ ವಕೀಲಿಕೆ ವೃತ್ತಿ ಆರಂಭಿಸಿದ್ದರು. 2000 ರಲ್ಲಿ ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ, 2010 ರಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ಸಮಿತಿ ಮುಖ್ಯಸ್ಥರಾಗಿ, ಸೇವೆ ಸಲ್ಲಿಸಿದ್ದಾರೆ. 2013 ರ ಮಾರ್ಚ್ 8 ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು. ಕುರಿಯನ್ ಜೋಸೆಫ್ ಮೂರ್ತಿ ಅವರು...
ಸುದ್ದಿ

ಗ್ಯಾಂಗ್ ರೇಪ್ ಪ್ರಕರಣ: ಸರ್ವಕಾಲೇಜು ವಿದ್ಯಾರ್ಥಿ ಸಂಘದಿಂದ ವಕೀಲರ ಸಂಘಕ್ಕೆ ಮನವಿ – ಕಹಳೆ ನ್ಯೂಸ್

ಮಂಗಳೂರು: ತೋಟ ಬೆಂಗ್ರೆಯಲ್ಲಿ ಯುವ ಜೋಡಿ ವಿಹಾರಕ್ಕೆ ಬಂದ ಸಂದರ್ಬ್ಬ ಯುವತಿಯ ಮೇಲೆ 7 ಮಂದಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳ ಪೈಕೆ ನಾಲ್ಕು ಮಂದಿಯನ್ನು ನೆನ್ನೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಮಂಗಳೂರಿನ ಯಾವುದೇ ವಕೀಲರು ಇವರ ಪರವಾಗಿ ವಾದಕ್ಕೆ ಬಂದಿಲ್ಲ. ಮಂಗಳವಾರದಂದು ಸರ್ವಕಾಲೇಜು ವಿದ್ಯಾರ್ಥಿ ಸಂಘದಿಂದ ಮಂಗಳೂರು ವಕೀಲರ ಸಂಘಕ್ಕೆ ತೆರಳಿ ಅಧ್ಯಕ್ಷರಿಗೆ ಮನವಿಯನ್ನು ಸಲ್ಲಿಸಲಾಗಿತ್ತು. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದ...
ಸುದ್ದಿ

ಮಂಗಳೂರಿನ ಯುವಕ ತಮಿಳುನಾಡಿನಲ್ಲಿ ಮೃತವಾಗಿ ಪತ್ತೆ: ಶೀಘ್ರ ನ್ಯಾಯಕ್ಕಾಗಿ ಒತ್ತಾಯ – ಕಹಳೆ ನ್ಯೂಸ್

ಮಂಗಳೂರು: ನಗರದ ಗಂಜಿಮಠದ ಬಳಿಯ ಬಡಗುಳಿ ನಿವಾಸಿ ಮಹಮ್ಮದ್ ಸಮೀರ್ ಎಂಬವರು ಬೆಂಗಳೂರಿನಿಂದ ನಾಪತ್ತೆಯಾಗಿ, ತಮಿಳುನಾಡಿನ ದೇವತಾನಪಟ್ಟಿಯಲ್ಲಿ ನಿಗೂಢವಾಗಿ ಮೃತದೇಹವಾಗಿ ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ, ಅವರ ಕುಟುಂಬಿಕರು ಶೀಘ್ರವಾಗಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರಿಗೆ ಇಂದು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ....