Friday, September 20, 2024

archiveK.R. Shetty

ಸುದ್ದಿ

ಹಿಂದೂಗಳ ಕ್ಷಮೆಯಾಚಿಸಿದ್ದಿದ್ದರೆ, ಮೊಯಿದಿನ್ ಬಾವಾಗೆ ತಕ್ಕ ರೀತಿಯಲ್ಲಿ ನಾವು ಉತ್ತರಿಸುತ್ತೇವೆ – ಕೆ.ಆರ್.ಶೆಟ್ಟಿ

ಮಂಗಳೂರು : ಚುನಾವಣೆ ಹತ್ತಿರ ಬರುತ್ತಿರುವಂತೆ ಮತಾಂದ ಶಾಸಕನ ಆಟೋಪಗಳು ಎಲ್ಲೆ ಮೀರುತ್ತಿವೆ. ನಾನು ಜಾತ್ಯಾತೀತವಾದಿ ಎಂದು ಬಿಂಬಿಸಿಕೊಳ್ಳುವ ತೆವಳಲ್ಲಿ ಪದೇ ಪದೆ ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಹಿಂದೂ ಸಂರಕ್ಷಣಾ ಸಮಿತಿ ಮುಖ್ಯಸ್ಥ ಕೆ.ಆರ್. ಶೆಟ್ಟಿ ಅಡ್ಯಾರ್ ಪದವು ಎಚ್ಚರಿಕೆ ನೀಡಿದ್ದಾರೆ. ಇದೀಗ ತನ್ನ ರಾಜಕೀಯ ತೆವಲಿಗೆ ದೇವರ ಭಕ್ತಿಗೀತೆಗಳನ್ನು ಬಳಸಿಕೊಳ್ಳುತಿದ್ದಾರೆ. ಅಭಿವೃದ್ಧಿಯ ವಿಷಯಕ್ಕೆ ಬಂದರೆ ರಾತ್ರಿಯಿಡೀ ಬೊಲಿಕಿರಿ ಎಂದು ಹೇಳುತ್ತಾ ತಿರುಗಾಡುತ್ತಿರುವ ಇವರು ಒಮ್ಮೆ ರಾತ್ರಿಯಾಗುವ...