Saturday, April 26, 2025

archivekahale news

ಸುದ್ದಿ

ನಗರೋತ್ಥಾನ ಯೋಜನೆ 25 ಕೋ.ರೂ. ಕಾಮಗಾರಿಗಳಿಗೆ ಶಾಸಕಿ ಶಕುಂತಳಾ ಟಿ. ಶೆಟ್ಟಿ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ನಗರೋತ್ಥಾನ ಯೋಜನೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 25 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಕಿಲ್ಲೆ ಮೈದಾನದ ಬಳಿ ಗುದ್ದಲಿ ಪೂಜೆ ಮೂಲಕ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದಲ್ಲಿ ಬುಧವಾರ ಚಾಲನೆ ನೀಡಲಾಯಿತು. ಪೌರಾಯುಕ್ತೆ ರೂಪಾ ಟಿ. ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು, ನಾಮ ನಿರ್ದೇಶಿತ ಸದಸ್ಯರಾದ ಮಹೇಶ್‌, ದಿಲೀಪ್‌ ಮೊಟ್ಟೆತ್ತಡ್ಕ, ಜೋಕಿಂ ಡಿ'ಸೋಜಾ, ಪುಡಾ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ, ನಗರ ಕಾಂಗ್ರೆಸ್‌ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ...
ಸುದ್ದಿ

ವಿಟ್ಲ ಪೇಟೆ ಸಮಸ್ಯೆಗೆ ಪರಿಹಾರ ಎಂದು? – ಕಹಳೆ ನ್ಯೂಸ್

ವಿಟ್ಲ : ಮಾರ್ಚ್‌ ತಿಂಗಳಲ್ಲಿ ಎರಡು ಮಳೆ ಬಂತು. ಈ ಎರಡು ಮಳೆಗೂ ವಿಟ್ಲ ಪೇಟೆಯ ಚರಂಡಿಗಳಲ್ಲಿ ನೀರು ಹರಿಯಲಿಲ್ಲ. ಮುಖ್ಯ ರಸ್ತೆಯಲ್ಲೇ ನೀರು ಹರಿದು ಹೋಗುತ್ತಿತ್ತು. ಆರಂಭದ ಮಳೆಗೇ ಪರಿಸ್ಥಿತಿ ಹೀಗಾದರೆ ಇನ್ನು ಮಳೆಗಾಲದಲ್ಲಿ ಪರಿಸ್ಥಿತಿ ಹೇಗಿರಬಹುದು ? ಪ್ಲಾಸ್ಟಿಕ್‌, ಕಸಕಡ್ಡಿಗಳು ರಸ್ತೆಯಲ್ಲಿ ಬಿದ್ದು ವಾಸನೆಯನ್ನು ಬೀರುತ್ತಿವೆ. ರೋಗ ಹರಡುವ ಸಾಧ್ಯತೆಯಿದೆ. ವಿಟ್ಲ ಪೇಟೆಯಲ್ಲಾಗಲೀ ಸುತ್ತಮುತ್ತಲಿನ ಪರಿಸರದಲ್ಲಾಗಲೀ ಚರಂಡಿ ವ್ಯವಸ್ಥೆ ಸರಿಯಿಲ್ಲ. ಚರಂಡಿ ಮಾತ್ರವಲ್ಲ, ವಿದ್ಯುತ್‌ ಕಂಬಗಳ ಸ್ಥಳಾಂತರವಾಗಿಲ್ಲ. ಅಡ್ಡಾದಿಡ್ಡಿ ಪಾರ್ಕಿಂಗ್‌,...
ಸುದ್ದಿ

‘ದೇಗುಲಗಳ ಸಂರಕ್ಷಣೆಯಿಂದ ಸುಭಿಕ್ಷೆ ‘ ಕಾವು ತ್ರಿಗುಣಾತ್ಮಿಕ ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ

ನೆಲ್ಯಾಡಿ : ಮನುಷ್ಯ ನೆಮ್ಮದಿಯನ್ನು ಕಂಡುಕೊಳ್ಳಲು ಧಾರ್ಮಿಕ ಕೇಂದ್ರಗಳ ಮೊರೆ ಹೋಗುವ ಪರಿಸ್ಥಿತಿ ಇದ್ದು, ಶ್ರದ್ಧಾ ಕೇಂದ್ರಗಳ ಸಂರಕ್ಷಣೆ ಮಾಡುವ ಮೂಲಕ ಸುಖ, ಶಾಂತಿ ನೆಲೆಯೂರಿ ಸುಭಿಕ್ಷೆಯಾಗಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಕೌಕ್ರಾಡಿ ಗ್ರಾಮದ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ತ್ರಿಗುಣಾತ್ಮಿಕ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ಬಡವರಲ್ಲಿ...
ಸುದ್ದಿ

ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚ ಭರಿಸಲಿರುವ ಕೇಂದ್ರ ಸರ್ಕಾರ – ಕಹಳೆ ನ್ಯೂಸ್

ನವದೆಹಲಿ : ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ರಕ್ಷಣಾ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಈ ವರೆಗೂ ಇದ್ದ 10 ಸಾವಿರ ರೂಪಾಯಿ ಮಿತಿಯನ್ನು ತೆಗೆದು ಹಾಕಿ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ತಿಳಿದುಬಂದಿದೆ.  ಅಧಿಕಾರಿ ಶ್ರೇಣಿಯಿಂದ ಕೆಳಗಿರುವ ಹುತಾತ್ಮ, ವಿಕಲಚೇತನ, ಹತ್ಯೆಗೀಡಾದ ಯೋಧರ ಮಕ್ಕಳಿಗೆ ಈ ಸೌಲಭ್ಯ ಅನ್ವಯವಾಗಲಿದ್ದು, 3,400 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಹುತಾತ್ಮ ಯೋಧರ ಮಕ್ಕಳ...
ಸುದ್ದಿ

58ನೇ ವರ್ಷದ ಶ್ರೀರಾಮನಾಮ ಸಪ್ತಾಹಕ್ಕೆ ಚಾಲನೆ ; ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯಲಿದೆ ಶ್ರೀರಾಮ ಕ್ಷೇತ್ರದ ಪ್ರತಿಷ್ಠಾ ವರ್ಧಂತಿ, ಜಾತ್ರಾ ಮಹೋತ್ಸವ ಮತ್ತು ಬ್ರಹ್ಮ ರಥೋತ್ಸವ

ಬೆಳ್ತಂಗಡಿ: ಶ್ರೀ ಗುರುದೇವ ಮಠ ದೇವರಗುಡ್ಡೆ, ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ 58ನೇ ವರ್ಷದ ಶ್ರೀರಾಮನಾಮ ಸಪ್ತಾಹಕ್ಕೆ ರವಿವಾರ ಶಾಸಕ ಕೆ. ವಸಂತ ಬಂಗೇರ ಚಾಲನೆ ನೀಡಿದರು. ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಸ್ಮರಣೆಯೊಂದಿಗೆ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀರಾಮ ಕ್ಷೇತ್ರದ ಪ್ರತಿಷ್ಠಾ ವರ್ಧಂತಿ, ಜಾತ್ರಾ ಮಹೋತ್ಸವ ಮತ್ತು ಬ್ರಹ್ಮ ರಥೋತ್ಸವ ಮಾ. 25ರ ವರೆಗೆ...
ಸುದ್ದಿ

ಪುತ್ತೂರ ಒಡೆಯನಿಗೆ ಹತ್ತೂರು ಮೆಚ್ಚುವ ರಾಜಗೋಪುರ ; ಮಾರ್ಚ್ 25 ರಂದು ವೀರೇಂದ್ರ ಹೆಗ್ಗಡೆಯವರ ಅಮೃತಹಸ್ತದಿಂದ ಲೋರ್ಕಾಪಣೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಭವ್ಯ ರಾಜಗೋಪುರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮಾ. 25ರಂದು ಉದ್ಘಾಟನೆಗೊಳ್ಳಲಿದೆ ಎಂದು ದೇಗುಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ  ಅವರು ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದೆ. ದೇವಸ್ಥಾನದ ಮುಂಭಾಗ ಮೊದಲ ಬಾರಿಗೆ ರಾಜಗೋಪುರ ನಿರ್ಮಿಸಲಾಗಿದೆ. ಹತ್ತು ತಿಂಗಳಲ್ಲಿ 1.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಗೋಪುರಕ್ಕೆ ಭಕ್ತರು ದೇಣಿಗೆ...
ಸುದ್ದಿ

 ಭಾರಿ ಪ್ರತಿಭಟನೆಯ ನಡುವೆಯೂ ವಿಶ್ವಹಿಂದು ಪರಿಷದ್‌ನ ‘ರಾಮ ರಾಜ್ಯ ರಥ ಯಾತ್ರೆ’ – ಕಹಳೆ ನ್ಯೂಸ್

ಚೆನ್ನೈ: ಭಾರಿ ಪ್ರತಿಭಟನೆಯ ನಡುವೆಯೂ ವಿಶ್ವಹಿಂದು ಪರಿಷದ್‌ನ 'ರಾಮ ರಾಜ್ಯ ರಥ ಯಾತ್ರೆ' ತಮಿಳುನಾಡಿನಲ್ಲಿ ಸಾಗುತ್ತಿದ್ದು ಬುಧವಾರ ಮಧುರೈ ತಲುಪಿದೆ.  ಮಂಗಳವಾರ ತಿರುನಲ್‌ವೇಲಿಯಲ್ಲಿ ಪ್ರತಿಭಟನೆಗೆ ಮುಂದಾಗದ ಹಲವು ಸಂಘಟನೆಗಳು ಮತ್ತು ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿತ್ತು. ರಥ ಯಾತ್ರೆಗೆ ಅವಕಾಶ ನೀಡಿದುಕ್ಕಾಗಿ ವಿಪಕ್ಷ ಡಿಎಂಕೆ ಆಡಳಿತೂರೂಢ ಎಐಡಿಎಂಕೆ ವಿರುದ್ಧ ಕಿಡಿ ಕಾರಿದೆ. ವಿಪಕ್ಷ ನಾಯಕ ಸ್ಟಾಲಿನ್‌ 'ಯಾತ್ರೆಯಿಂದ ರಾಜ್ಯದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗಲಿದೆ, ಕಾನೂನು ಮತ್ತು ಸುವ್ಯವಸ್ಥೆ ಹಾಳಗುವ...
ಸುದ್ದಿ

ಖರ್ಜೂರದ ಲಡ್ಡು – ಅಡುಗೆ ಮನೆ

ಖರ್ಜೂರದ ಲಡ್ಡು – ಅಡುಗೆ ಮನೆ ಬೇಕಾಗುವ ಪದಾರ್ಥಗಳು ಖರ್ಜೂರ 1 ಬಟ್ಟಲು ತುಪ್ಪ - 2 ಚಮಚ ಬಾದಾಮಿ - ಕತ್ತರಿಸಿದ್ದು ಸ್ವಲ್ಪ ಗೋಡಂಬಿ- ಕತ್ತರಿಸಿದ್ದು ಸ್ವಲ್ಪ ದ್ರಾಕ್ಷಿ - 2 ಚಮಚ ತುರಿದ ಕೊಬ್ಬರಿ - ಸ್ವಲ್ಪ ಗಸಗಸೆ - 1 ಚಮಚ ಮಾಡುವ ವಿಧಾನ... ಮೊದಲು ಖರ್ಜೂರವನ್ನು ತೆಗೆದುಕೊಂಡು ಬೀಜ ತೆಗೆದು ರುಬ್ಬಿಕೊಳ್ಳಬೇಕು. ಒಲೆಯ ಮೇಲೆ ಬಾಣಲೆ ಇಟ್ಟು ಅದಕ್ಕೆ 2 ಚಮಚ ತುಪ್ಪವನ್ನು ಹಾಕಬೇಕು....
1 1,451 1,452 1,453 1,454 1,455 1,459
Page 1453 of 1459
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ