Saturday, April 26, 2025

archivekahale news

ದಕ್ಷಿಣ ಕನ್ನಡಸುದ್ದಿ

ಧರ್ಮಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಚೇತನಾ ಬಾಲವಿಕಾಸ ಕೇಂದ್ರದ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಅನೇಕ ವರ್ಷಗಳಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಧರ್ಮಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನಲ್ಲಿ ಚೇತನಾ ಬಾಲವಿಕಾಸ ಕೇಂದ್ರದ ಮಕ್ಕಳಿಗೆ ಹಣ್ಣು-ಹಂಪಲು ವಿತರಿಸುವ ವಿಶೇಷ ಸಾಮಾಜಿಕ ಉಪಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಮಾರು 32 ಮಕ್ಕಳು ಇದರ ಉಪಯೋಗ ಪಡೆದುಕೊಂಡರು. ಚೇತನಾ ಬಾಲವಿಕಾಸ ಕೇಂದ್ರದವರು ಧರ್ಮ ಜಾಗೃತಿ ಸಮಿತಿಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲಿ ಗಣಿತ ಸಂಘದಿಂದ ರಾಷ್ಟ್ರೀಯ ಗಣಿತ ದಿನಾಚರಣೆ –ಕಹಳೆ ನ್ಯೂಸ್

ದಿನಾಂಕ 22-12 - 2021 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲ್ಲಿ ಗಣಿತ ಸಂಘದಿಂದ ಶ್ರೀನಿವಾಸ ರಾಮಾನುಜನ್‍ ಅವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವಾಗಿ ಆಚರಿಸಲಾಯಿತು. "ವಿಶ್ವದಗಣಿತಕ್ಕೆ ಭಾರತದಕೊಡುಗೆಅಪಾರ. ಸೊನ್ನೆಯನ್ನು ಪ್ರಪಂಚಕ್ಕೆ ನೀಡಿದ ಭಾರತ, ಗಣಿತಕ್ಕೆ ಶ್ರೀನಿವಾಸ ರಾಮಾನುಜನ್‍ಅವರನ್ನು ನೀಡಿದೆ. ಕೇವಲ 32 ವರ್ಷಗಳ ಕಾಲ ಬದುಕಿದ್ದ ಶ್ರೀನಿವಾಸರ ಸಾಧನೆಜಗತ್ತಿನಲ್ಲಿ ಮನುಕುಲವಿರುವರೆಗೂ ಶಾಶ್ವತ. ಅನೇಕ ಗಣಿತದ ಸಮಸ್ಯೆಗಳನ್ನು ತಮಗೆತಾವೇ ಸೃಷ್ಟಿಸಿಕೊಂಡು ಪರಿಹರಿಸುತ್ತಿದ್ದರು. ಗಣಿತವನ್ನುಕಂಠಪಾಠ ಮಾಡದೆಅಭ್ಯಾಸ ಮತ್ತು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಜಿಲ್ಲಾಮಟ್ಟದಲ್ಲಿ‌ ಸೇವಾಕ್ರಾಂತಿಗೆ ಮುನ್ನುಡಿಯಿಟ್ಟಿದೆ 2021 ರ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವಶಕ್ತಿ ತಂಡ-ಕಹಳೆ ನ್ಯೂಸ್

ಯುವಶಕ್ತಿ ರಕ್ತನಿಧಿ ,ಯುವಶಕ್ತಿ ಉದ್ಯೋಗನಿಮಿತ್ತಂ ಬಳಿಕ ಇದೀಗ ಅಶಕ್ತರ ಕಣ್ಣೀರು ಒರೆಸಿ ಸಹಾಯಹಸ್ತ ಚಾಚುವ ಸೇವಾಯೋಜನೆಗಳನ್ನು ಕೈಗೊಂಡು ಬಡವರ ಸೇವೆಗಾಗಿ ಯುವಶಕ್ತಿ ಸೇವಾಪಥ ಸಿದ್ದಗೊಂಡಿದೆ. "ಪರೋಪಕಾರಾರ್ಥಂ ಇದಂ ಶರೀರಂ" ಎಂಬ ಧ್ಯೇಯದೊಂದಿಗೆ 'ಯುವಶಕ್ತಿ ಸೇವಾಪಥ'ದ ನೂತನ ಲೋಗೋ ಶ್ರೀ ಕ್ಷೇತ್ರದ ಕಾರಿಂಜೇಶ್ವರನ ಸನ್ನಿಧಿಯಲ್ಲಿ ನಾಗಾಸಾಧು ಶ್ರೀ ಬಾಬಾವಿಠಲಗಿರಿ‌ ಮಹಾರಾಜರ ದಿವ್ಯಹಸ್ತದಿಂದ ಲೋಕಾರ್ಪಣೆಗೊಂಡಿದ್ದು ದೇವಸ್ಥಾನದ ಆಡಳಿತ ವರ್ಗ,ಅರ್ಚಕವೃಂದ,ಸಂಘಟನೆಗಳ ಪ್ರಮುಖರು,ಹಿರಿಯರು,ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದು ಶುಭಹಾರೈಸಿದರು.ಪ್ರತೀ ತಾಲೂಕಿನಲ್ಲಿ ಟೀಂ ಸೇವಾಪಥ ಕಾರ್ಯನಿರ್ವಹಿಸುವ ಜೊತೆಗೆ ಜಿಲ್ಲೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 20ನೇ ವರ್ಷದ ನವದಂಪತಿ ಸಮಾವೇಶ – ಕಹಳೆ ನ್ಯೂಸ್

ಕಲ್ಲಡ್ಕ : ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ದಂಪತಿಗಳಿಗೆ ಆಯೋಜಿಸಿದ ಕಾರ್ಯಕ್ರಮ ನವದಂಪತಿ ಸಮಾವೇಶವು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಹಿರಿಯ ದಂಪತಿಗಳಾಗಿ ಭಾಗವಹಿಸಿದ ಕೃಷ್ಣಪ್ಪ ಹಾಗೂ ರಾಮಕ್ಕ ಅವರು ನವದಂಪತಿ ಸಮಾವೇಶವನ್ನು ಉದ್ಘಾಟಿಸಿ, ತಾವು ವೈವಾಹಿಕ ಜೀವನದಲ್ಲಿ ನಡೆದು ಬಂದ ಜೀವನದ ಅನುಭವವನ್ನು ನವದಂಪತಿಗಳಲ್ಲಿ ಹಂಚಿಕೊಂಡರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಪ್ರಾಸ್ತಾವಿಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರನ್ನು ಅಭಿನಂಧಿಸಿದ ಒಕ್ಕಲಿಗ ಸಮುದಾಯದ ಮುಖಂಡರು – ಕಹಳೆ ನ್ಯೂಸ್

ಬೆಳ್ತಂಗಡಿ : ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಸಲುವಾಗಿ, ಒಕ್ಕಲಿಗ ಸಮುದಾಯದ ಮುಖಂಡರು ಶಾಸಕ ಹರೀಶ್ ಪೂಂಜಾರಿಗೆ ವಿನಮ್ರ ಪೂರ್ವಕವಾಗಿ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ಪದ್ಮ ಗೌಡ್ರು, ಕಾರ್ಯದರ್ಶಿ ಗಣೇಶ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಸಂಘಟನಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಕೋಶಾಧಿಕಾರಿ ಬಾಲಕೃಷ್ಣ ಗೌಡ, ಉಪಾಧ್ಯಕ್ಷರುಗಳಾದ ಕೃಷ್ಣಪ್ಪಗೌಡ ಸವಣಾಲು...
ಕ್ರೀಡೆದಕ್ಷಿಣ ಕನ್ನಡಸುದ್ದಿ

ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ – ಕಹಳೆ ನ್ಯೂಸ್

ಮಂಗಳೂರು: ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಡಿ.11ರಿಂದ 13 ರವರೆಗೆ ದೆಹಲಿಯಲ್ಲಿ ಆಯೋಜಿಸಿಲಾದ 59 ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಆರ್ನಾ ರಾಜೇಶ್ ಎರಡು ಪದಕಗಳನ್ನು ಪಡೆದಕೊಂಡಿದ್ದಾರೆ. 5 ರಿಂದ 7 ವರ್ಷದೊಳಗಿನ ರಾಷ್ಟ್ರಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಅತಿ ಕಿರಿಯ ವಯಸ್ಸಿನಲ್ಲೇ ಕರ್ನಾಟಕವನ್ನು ಪ್ರತಿನಿಧಿಸಿದ ಆರ್ನಾ ರಾಜೇಶ್ ಮೂರು ಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ (PDO)ಯ ಮಾಹಿತಿ ಮತ್ತು ಪೂರ್ವ ತಯಾರಿಯ ಉಚಿತ ಕಾರ್ಯಾಗಾರ – ಕಹಳೆ ನ್ಯೂಸ್

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 25.12.2021 ರ ಶನಿವಾರದಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಪಂಚಾಯತ್ ಕಾರ್ಯದರ್ಶಿ ಹುದ್ದೆಗಳು (Gramapanchayat secretary com rural development assistant G2) ಮತ್ತು ದ್ವಿತೀಯ ದರ್ಜೆಯ ಲೆಕ್ಕ ಸಹಾಯಕರು(Second Division account assistant) ಹುದ್ದೆಗಳ ನೇಮಕಾತಿ ವಿಧಾನ/ಲಿಖಿತ ಪರೀಕ್ಷಾ ಪಠ್ಯಕ್ರಮ /ಲಿಖಿತ ಪರೀಕ್ಷೆಗಳಿಗೆ ಪೂರ್ವ ತಯಾರಿ...
ದಕ್ಷಿಣ ಕನ್ನಡಪುತ್ತೂರು

ಮೊದಲ ವರ್ಷದ ಆ್ಯನಿವರ್ಸರಿ ಸಂಭ್ರಮದಲ್ಲಿ ಫ್ಯಾಷನ್ ಲೋಕದ ಫ್ಯಾಷನ್ ಝೋನ್ ಮಳಿಗೆ: ಗ್ರಾಹಕರಿಗೆ ಕಾದಿದೆ ಬಂಪರ್ ಆಫರ್- ಕಹಳೆ ನ್ಯೂಸ್

ಪುತ್ತೂರು: ದರ್ಬೆಯ ಅನಜೆ ಅಮ್ಮು ರೈ ಕಾಂಪ್ಲೆಕ್ಸ್ ನಲ್ಲಿ ಸತತ ಒಂದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ‘ಫ್ಯಾಷನ್ ಝೋನ್ ಮೆನ್ಸ್ ಕಲೆಕ್ಷನ್’ ಮಳಿಗೆ ಮೊದಲ ವರ್ಷದ ಆ್ಯನಿವರ್ಸರಿಯನ್ನು ಡಿ.18 ರಿಂದ 20ವರೆಗೆ ಆಚರಿಸುತ್ತಿದೆ.   ಕಲರ್, ಕಲೆಕ್ಷನ್, ಡಿಸೈನ್ ಇವೆಲ್ಲದರಲ್ಲೂ ಯುವಕರ ಮನಸ್ಸೆಳೆದಿರುವ ಫ್ಯಾ಼ಷನ್ ಝೋನ್ ಮಳಿಗೆ ಪುತ್ತೂರಿನ ಫೇಮಸ್ ಮೆನ್ಸ್ ಶಾಪಿಂಗ್ ಸ್ಥಳ. ಒಂದು ವರ್ಷ ಪೂರೈಸಿ 2ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ಖರೀದಿಯ ಮೇಲೆ...
1 6 7 8 9 10 1,459
Page 8 of 1459
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ