Saturday, April 26, 2025

archivekahale news

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಬರಿಮಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು – ಕಹಳೆ ನ್ಯೂಸ್

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿ ಹಾಗೂ ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತ ಹಾಗೂ ಶಾಸಕ ರಾಜೇಶ ನಾಯ್ಕ್ ಅವರ ಅಭಿವೃದ್ಧಿ ಕೆಲಸ ಕಾರ್ಯವನ್ನು ನೋಡಿ, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ, ಬರಿಮಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು, ಬಿಸಿರೋಡ್ ಬಿಜೆಪಿ ಕಚೇರಿಯಲ್ಲಿ, ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಕಾರ್ಯದರ್ಶಿಯಾದ ರಮನಾಥ ರಾಯಿ ಕ್ಷೇತ್ರ ಕೋಶಾಧಿಕಾರಿ...
ಸಂತಾಪಹೆಚ್ಚಿನ ಸುದ್ದಿ

ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಇಂದು ಕುಟುಂಬಸ್ಥರು ಹಾಗೂ ಸ್ನೇಹಿತರಿಂದ ಅಂತಿಮ ದರ್ಶನ ಬಳಿಕ ಅಂತ್ಯಕ್ರಿಯೆ -ಕಹಳೆ ನ್ಯೂಸ್

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಯಲಹಂಕ ವಾಯುನೆಲೆಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ ರವಾನೆಯಾಗಿದ್ದು, ಬಳಿಕ ಯಲಹಂಕದಿಂದ ಭೂಪಾಲ್‍ಗೆ ಪಾರ್ಥಿವ ಶರೀರ ರವಾನೆಯಾಗಿದೆ. ಬೆಳಗ್ಗೆ 10 ಗಂಟೆಗೆ ಕಮಾಂಡೋ ಆಸ್ಪತ್ರೆಯಿಂದ ಯಲಹಂಕ ಏರ್ ಬೇಸ್‍ಗೆ ಪಾರ್ಥೀವ ಶರೀರ ತೆಗೆದುಕೊಂಡು ಬಂದು, ಬಳಿಕ ಗೌರವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪಿಎಫ್‌ಐ ಕಾರ್ಯಕರ್ತರ ರಾಕ್ಷಸ ವರ್ತನೆಯನ್ನು ಖಂಡಿಸಿದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ- ಕಹಳೆ ನ್ಯೂಸ್

ಪುತ್ತೂರು: ನಿನ್ನೆಯಿಂದ ಉಪ್ಪಿನಂಗಡಿಯಲ್ಲಿ ನಡೆಯುತ್ತಿರುವ ಹಲ್ಲೆ ಗಲಭೆಯು ತಾರಕ್ಕೇರುತ್ತಿದ್ದು, ಮತಾಂದ ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ನಡೆದ ಚೂರಿ ಇರಿದಿದ್ದಾರೆ. ಉಪ್ಪಿನಂಗಡಿಯಲ್ಲಿ ನಡೆಯಬಹುದಾದ ಬಹುದೊಡ್ಡ ಅನಾಹುತವನ್ನು ಪೊಲೀಸ್ ಇಲಾಖೆ ಹಿಮ್ಮೆಟ್ಟಿಸಿದೆ. ಹೀಗಾಗಿ ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ಮೇಲೆ ನೀಡಿದ ದೂರನ್ನು ಯಾವುದೇ ಕಾರಣಕ್ಕೂ ಮಾನ್ಯ ಮಾಡಬಾರದು ಎಂದು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಆಗ್ರಹಿಸಿದೆ. ಹಿಂದು ಮೀನು...
ಸುದ್ದಿ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ-ಕಹಳೆ ನ್ಯೂಸ್

ಬೆಳ್ತಂಗಡಿಯ ಸಂತೆಕಟ್ಟೆ ಬಳಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರಿನ ಬಂಗೇರ ಕಟ್ಟೆ ನಿವಾಸಿ ಯತಿನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇನ್ನೋರ್ವ ಸವಾರ ಪ್ರದೀಪ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಯತಿನ್ ಗುರುವಾಯನಕೆರೆಯಲ್ಲಿ ವೆಲ್ಲಿಂಗ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಇಂದು ಗೀತಾ ಜಯಂತಿ ಅಂಗವಾಗಿ ಮೇಲಂತಬೆಟ್ಟಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ತ್ರಿಶೂಲ್ ಫ್ರೆಂಡ್ಸ್ ರಿ.ನ 4ನೇ ವರ್ಷದ ಸಂಭ್ರಮದ ಅಂಗವಾಗಿ ನಾಳೆ ತಂಡದ ಸದಸ್ಯರಿಂದ ರಕ್ತದಾನ – ಕಹಳೆ ನ್ಯೂಸ್

ಪುತ್ತೂರು : ತ್ರಿಶೂಲ್ ಫ್ರೆಂಡ್ಸ್ ರಿ. ಯಶಸ್ವಿಯಾಗಿ 4ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ತ್ರಿಶೂಲ್ ಫ್ರೆಂಡ್ಸ್ ರಿ. 4ನೇ ವರ್ಷದ ಸಂಭ್ರಮಕ್ಕೆ, ನಾಳೆ ರೋಟರಿ ಬ್ಲಡ್ ಬ್ಯಾಂಕ್‍ನಲ್ಲಿ, ತ್ರಿಶೂಲ್ ಫ್ರೆಂಡ್ಸ್ ರಿ. ತಂಡದ ಸದಸ್ಯರಿಂದ ರಕ್ತದಾನ ನಡೆಯಲಿದೆ. ಯುವ ತರುಣರ ತಂಡವಾದ ತ್ರಿಶೂಲ್ ಫ್ರೆಂಡ್ಸ್(ರಿ) ಪುತ್ತೂರು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಯಾವುದೇ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ದೇಶ ಭಕ್ತ ಬಜರಂಗಿಗಳಿಗಾಗಿ ಡಿ.12 ರಂದು ಜೈ ಜೈ ಜೈ ಭಜರಂಗಿ ಆಡಿಯೋ ಬಿಡುಗಡೆ- ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಕಳ ಹಿಂದೂ ಸಂಗಮದಲ್ಲಿ ಎಲ್ಲಾ ದೇಶ ಭಕ್ತ ಬಜರಂಗಿಗಳಿಗಾಗಿ ಡಿ12 ರಂದು ಮಧ್ಯಾಹ್ನ 2 ಗಂಟೆಯಿಂದ ದೇಶ ಭಕ್ತಿಗೀತೆಗಳ ಸಂಗೀತ ಕಾರ್ಯಕ್ರಮ ನೆರವೇರಲಿದೆ. ಕಾರ್ಯಕ್ರಮದಲ್ಲಿ ತುಳುನಾಡ ಗಾನಗಂಧರ್ವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಪುತ್ತೂರು ಜಗದೀಶ್ ಆಚಾರ್ಯ ಹಾಡಿರುವ ‘ನಮ್ಮುಸಿರು ಭಾರತಿಗಾಗಿ, ತ್ರಾಣವದೋ ಗೋ ಮಾತೆಗಾಗಿ, ಬದುಕು ಹಿಂದುತ್ವಕ್ಕಾಗಿಯೇ, ಜೈ ಜೈ ಜೈ ಭಜರಂಗಿ’ ಆಡಿಯೋ ಸಾಂಗ್ ಬಿಡುಗಡೆಯಾಗಲಿದೆ. ತುಳುವ ಬೊಳ್ಳಿ ದಯಾನಂದ ಕತ್ತಲ್...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಪ್ರೀತಿ ನಿರಾಕರಿಸಿದಕ್ಕಾಗಿ  ಯುವತಿ ಮೇಲೆ ಅತ್ಯಾಚಾರ : ಆರೋಪಿ ಎ .ಅಬೂಬಕರ್ ಸಿದ್ದೀಕ್ ಬಂಧನ- ಕಹಳೆ ನ್ಯೂಸ್

ಮಂಗಳೂರು : ಪ್ರೀತಿಸಲು ನಿರಾಕರಿಸಿದಕ್ಕಾಗಿ ಸಹಪಾಠಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಬಜಪೆಯಲ್ಲಿ ನಡೆದಿದೆ. ಬಜಪೆ ಶನೈಶ್ಚರ ದೇವಸ್ಥಾನ ಸಮೀಪದ ಎ .ಅಬೂಬಕರ್ ಸಿದ್ದೀಕ್ (21) ಬಂಧಿತ ಆರೋಪಿ. ಕಾಲೇಜಿನಲ್ಲಿ ಸಹಪಾಠಿಯಾಗಿದ್ದ ಅನ್ಯಧರ್ಮ ಸೇರಿದ ಯುವತಿಗೆ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದನಲ್ಲದೆ, ಕಾಲೇಜಿನಲ್ಲಿ 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ತೆಗೆಸಿಕೊಂಡಿದ್ದ ಪೋಟೋವನ್ನು ಯುವತಿಗೆ ತೋರಿಸಿ ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಾಕಿ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು. ಇದನ್ನು ಓದಿ: ಹಿಂದೂ...
ಸುದ್ದಿ

ಮಂಗಳೂರು : ಹಿಂದೂ ಯುವತಿ ಜೊತೆ ಇದ್ದ ಮುಸ್ಲಿಂ ಯುವಕನ ಮೇಲೆ ಅಡ್ಯಾರುಪದವು ಬಳಿ ತಲವಾರು ದಾಳಿ-ಕಹಳೆ ನ್ಯೂಸ್

ಮಂಗಳೂರು ಹೊರವಲಯದ ಅಡ್ಯಾರ್ ಪದವುಸಮೀಪ ವ್ಯಕ್ತಿಯೊಬ್ಬನ ಮೇಲೆ ಇಂದು ರಾತ್ರಿ ಹಿಂದೂ ತಂಡದಿಂದ ಹಲ್ಲೆ ನಡೆದಿದೆ. ಘಟನೆ ನಡೆದ ಸ್ಥಳದಲ್ಲಿ ಅನ್ಯ ಕೋಮಿನ ಜೊತೆ ಹಿಂದೂ ಮಹಿಳೆ ಇದ್ದ ವಿಚಾರವಾಗಿ ಹೊಡೆದಾಟ ನಡೆದಿರಬಹುದು ಎಂದು ತಿಳಿದು ಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರ ಸಮವಸ್ತ್ರ ಧರಿಸಿದ್ದ ಮಹಿಳೆಯು ಘಟನೆ ವೇಳೆ ರಜಾಕ್ ಜೊತೆಗೆ ಇದ್ದ ಬಗ್ಗೆ ಮಾಹಿತಿ ಇದೆ....
1 7 8 9 10 11 1,459
Page 9 of 1459
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ