Tuesday, April 15, 2025

archiveKahale nw

ಪುತ್ತೂರು

ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ – ಪುತ್ತೂರುನಲ್ಲಿ ದೂರು ದಾಖಲು-ಕಹಳೆ ನ್ಯೂಸ್

ಹಲವು ವರ್ಷಗಳಿಂದ ಹಿಂದು ಸಮಾಜದ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ಪೋಟೋ ಹಾಗೂ ಮೊಬೈಲ್ ಸಂಖ್ಯೆಯನ್ನು ಹಾಕಿ ಎಡಿಟ್ ಮೂಲಕ ನಕಲಿ ಖಾತೆ ಸೃಷ್ಟಿಸಿ ಉಪ್ಪಿನಂಗಡಿ ಘಟನೆಯ ವಿಷಯವನ್ನು ಪ್ರಸ್ತಾಪಿಸಿ ಸುಳ್ಳು ಸುದ್ದಿ ರಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿರುವ ಘಟನೆ ನಡೆದಿದ್ದು. ಹಾಗೂ ಇದನ್ನು ಹಲವು ಗ್ರೂಪ್ ಗಳಲ್ಲಿ ರವಾನಿಸಿ ಸುಳ್ಳು ಸುದ್ದಿ ಹಬ್ಬಿಸುವ ಷಡ್ಯಂತ್ರ ನಡೆದಿದ್ದು....
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ