Saturday, September 21, 2024

archiveKahalenews

ರಾಜಕೀಯ

ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ; ಡಾ. ಭರತ್ ಶೆಟ್ಟಿ ಪರ ಮತಭೇಟೆ – ಕಹಳೆ ನ್ಯೂಸ್

ಮಂಗಳೂರು: ಈ ವಿಧಾನಸಭಾ ಚುನಾವಣೆ ಕೇವಲ ಓರ್ವ ವ್ಯಕ್ತಿಯನ್ನಾಗಲಿ, ಓರ್ವ ಮಂತ್ರಿಯನ್ನಾಗಲಿ ಅಥವಾ ಕೇವಲ ಮುಖ್ಯ ಮಂತ್ರಿಯನ್ನು ಬದಲಿಸುವ ಚುನಾವಣೆಯಲ್ಲ. ಬದಲಾಗಿ ಇದು ಕರ್ನಾಟಕದ ಭವಿಷ್ಯವನ್ನು ಬದಲಿಸುವ ಚುನಾವಣೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.  ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್‌ ಶೆಟ್ಟಿ ಅವರ ಪರವಾಗಿ ಕಾವೂರಿನಲ್ಲಿ ಮಂಗಳವಾರ ಸಂಜೆ ರೋಡ್‌ ಶೋ ನಡೆಸಿ ಅವರು ಮಾತನಾಡಿದರು. ಈ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ...
ರಾಜಕೀಯ

Breaking News : ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಶಕ್ಕು ಅಕ್ಕನ ಗ್ರಹಚಾರ ಬಿಡಿಸಿದ ಪುಳಿತ್ತಾಡಿಯ ಅಲ್ಪಸಂಖ್ಯಾತರು – ಕಹಳೆ ನ್ಯೂಸ್

ಉಪ್ಪಿನಂಗಡಿ : ಪುಳಿತ್ತಾಡಿ ಎಂಬಲ್ಲಿಗೆ ಚುನಾವಣಾ ಪ್ರಚಾರಕ್ಕೆ ಹಾಲಿ ಶಾಸಕಿ, ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ ಆಗಮಿಸಿದ ಸಂದರ್ಭದಲ್ಲಿ ಇಲ್ಲಿನ ಸ್ಥಳಿಯರು, ಶಕುಂತಲಾ ಶೆಟ್ಟಿಯವರನ್ನು ಹಿಗ್ಗಾಮುಗ್ಗಾ ಜಾಡಿಸಿ ಗ್ರಹಚಾರ ಬಿಡಿಸಿದ್ದಾರೆ. ತಮ್ಮ ರಸ್ತೆಯ ದುರವಸ್ಥೆಯ ಬಗ್ಗೆ ಈಗಾಗಲೇ ತಿಳಿಸಿದ್ದರು, ಆದರೆ ಈ ಕುರಿತು ಯಾವದೇ ಸ್ಪಂದನೆ ನೀಡದ ಶಾಸಕಿಗೆ ಅಲ್ಪಸಂಖ್ಯಾತರು ಶಕ್ಕು ಅಕ್ಕನನ್ನು ಬಂದ ದಾರಿಗೆ ಸುಂಕ ವಿಲ್ಲದಂತೆ ವಾಪಸ್ಸು ಕಳುಹಿಸಿದ್ದಾರೆ....
ರಾಜಕೀಯ

BREAKING NEWS : ಉಂಡಮನೆಗೆ ಕನ್ನಹಾಕಿದ ಗಂಗಾಧರ್ ಗೌಡರ ಮೇಲೆ ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ : ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಹರೀಶ್ ಪೂಂಜರ ಮೇಲೆ ಸುಳ್ಳು ಆರೋಪ ಮಾಡಿದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಗಂಗಾಧರ ಗೌಡರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು. ಬಿಜೆಪಿ ಟಿಕೆಟ್ ತನ್ನ ಮಗನಿಗೆ ಅಥವಾ ತನಗೆ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶ್ರೀ ಗಂಗಾಧರ ಗೌಡರು ಬಿಜೆಪಿ ಅಭ್ಯರ್ಥಿ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ, ಅವರು ನಡೆಸಿದ ಸಾಮಾಜಿಕ ಹಾಗೂ...
ರಾಜಕೀಯ

ಕಲಾವಿದೆ ಸೌಮ್ಯ ಭಟ್ ಕೈಯಲ್ಲಿ ಅರಳಿದ ತೆಂಕುತ್ತಟ್ಟಿನ ಯಕ್ಷಗಾನದ ಕಿರೀಟ ಮೋದಿಜೀಯವರಿಗೆ ಸ್ಮರಣಿಕೆಯಾಗಿ ಸಮರ್ಪಣೆ – ಕಹಳೆ ನ್ಯೂಸ್

ಮಂಗಳೂರು : ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಿದ ವೇಳೆ ಅವರಿಗೆ ಮಂಗಳೂರಿನ ಮಹಾಲಸ ಚಿತ್ರಶಾಲೆಯ ದ್ವಿತೀಯ ವರ್ಷದ ವಿದ್ಯಾರ್ಥಿನಿ ಸೌಮ್ಯಾಭಟ್ ರಚಿಸಿದ ತೆಂಕುತ್ತಿಟ್ಟಿನ ಯಕ್ಷಗಾನದ ಬಣ್ಣದ ವೇಶದ ಕಿರೀಟವನ್ನು ಸ್ಮರಣಿಕೆಯಾಗಿ ವೇದಿಕೆಯಲ್ಲಿ ನೀಡಲಾಯಿತು. ಸೌಮ್ಯ ಭಟ್ ರಚಿಸಿದ ಬಣ್ಣದ ವೇಶದ ಕಿರೀಟದ ಚಿತ್ರ : ವರದಿಯಲ್ಲಿ ಸ್ಮರಣಿಕೆ ಸಮರ್ಪಿಸಿದ ಕ್ಷಣಗಳು :...
ರಾಜಕೀಯ

ರಾಘವೇಶ್ವರಭಾರತೀ ಶ್ರೀಗಳ ಗೋ ಸಂರಕ್ಷಣೆಯ ಕಾರ್ಯಕ್ಕೆ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್ ಬೆಂಬಲ ; “ಗೋಸ್ವರ್ಗ” ಯೋಜನೆಗೆ ದೇಣಿಗೆ ಸಮರ್ಪಣೆ – ಕಹಳೆ ನ್ಯೂಸ್

ಸಾಗರ : ಹೆಗ್ಗೋಡು ಸಮೀಪದ ಆತವಾಡಿಯ ಶ್ರೀ ತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯವು ಇಂದು ಶ್ರದ್ಧಾ ಭಕ್ತಿ ಹಾಗೂ ಧಾರ್ಮಿಕ ವಿಧಿವಿಧಾನಗಳಿಂದ ನೆರವೇರಿತು. ಅಲ್ಲಿ ನಡೆದ ಧರ್ಮಸಭೆ ಕಾರ್ಯಕ್ರಮದಲ್ಲಿ ಸರಿಗಮಪ ಖ್ಯಾತಿಯ ಗಾಯಕಿ ಸುಹಾನಾ ಸೈಯದ್ ಪಾಲ್ಗೊಂಡಿದ್ದರು. ಅಲ್ಲದೆ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆ  ಗೆ ಸುಹಾನ ಸೈಯದ್ ಅವರಿಂದ ದೇಣಿಗೆ ಸಮರ್ಪಣೆ ಮಾಡಿದರು. ಸಭೆಯ ಆರಂಭದಲ್ಲಿ ಪ್ರಾರ್ಥನೆಯನ್ನು ಮಾಡಿ ಸಭಿಕರನ್ನು ಹುಬ್ಬೆರಿಸುವಂತೆ ಮಾಡಿದ್ದರು. ಆ ಬಳಿಕ ಸುಹಾನಾ ಗೋಸ್ವರ್ಗ...
ರಾಜಕೀಯ

ಕಾಂಗ್ರೆಸ್ ಕಾರ್ಯಕರ್ತರ ಜನ್ಮ ಜಲಾಡಿದ ಕಿಶೋರ್ ಕುಮಾರ್ ಪುತ್ತೂರು – ಕಹಳೆ ನ್ಯೂಸ್

ಮಂಗಳೂರು : ಮನೆಗಳಿಗೆ ಬಿಜೆಪ ಅಭ್ಯರ್ಥಿ ವೇದವ್ಯಾಸ ಕಾಮತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪತ್ರಿಕೆ ಯನ್ನು ಹಂಚುತ್ತಿದ್ದ ಇಬ್ಬರು ಯುವಕರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಕದ್ರಿ ಪೋಲಿಸ್ ಠಾಣೆಗೆ ಒಪ್ಪಿಸಿದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೋಲೀಸರ ಮೇಲೆ ಒತ್ತಡ ಹೇರಿ ಯುವಕರನ್ನು ಬಿಟ್ಟು ಅವರನ್ನು ಹಿಡಿದುಕೊಟ್ಟ ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಮ ತೆಗೆದುಕೊಳ್ಳಲು ಒತ್ತಡ ಹೇರುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿ...
ರಾಜಕೀಯ

ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ ನಟಿ ಭಾವನಾ! – ಕಹಳೆ ನ್ಯೂಸ್

ಸಿನಿಮಾ ಟಾಕ್​ : ನಟಿ ಭಾವನಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪರನ್ನು ಭೇಟಿ ಮಾಡಿ ತೀವ್ರ ಕುತೂಹಲ ಕೆರಳಿಸಿದ್ದಾರೆ. ಕೈ ಪಕ್ಷದ ಅಭ್ಯರ್ಥಿ ನಟಿ  ಭಾವನಾ ಇದೀಗ ಬಿಎಸ್​ ವೈ ನಿವಾಸಕ್ಕೆ  ಭೇಟಿ ಮಾಡಿದ್ದರ ಹಿಂದೆ ಬಿಜೆಪಿ ಸೇರುವ ಲಕ್ಷಣಗಳಿವೆ.  ಈ ಹಿಂದೆ  ಭಾವನಾ ಚಿತ್ರದುರ್ಗದಿಂದ ಕಾಂಗ್ರೆಸ್​ ಪಕ್ಷದ  ಟಿಕೆಟ್​ ಅಭ್ಯರ್ಥಿಯಾಗಿದ್ದರು, ಟಿಕೆಟ್​ಗಾಗಿ ಇನ್ನಿಲ್ಲದ ಕಸರತ್ತು ಕೂಡ ನಡೆಸಿದ್ದರು. ಕೋಟೆನಾಡಿನ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್​ಗಾಗಿ  ಪ್ರಯತ್ನ  ಭಾವನಾ ಇದೀಗ...
ರಾಜಕೀಯ

ಹೃದಯಾಘಾತ ; ಬಿಜೆಪಿ ಶಾಸಕ ವಿಜಯಕುಮಾರ್ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ವೇಳೆ ವಿಜಯ್ ಕುಮಾರ್ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ....
1 8 9 10 11 12 28
Page 10 of 28