Saturday, September 21, 2024

archiveKahalenews

ಸುದ್ದಿ

ಮೋದಿಗೆ ರಾಜ್ ಆತ್ಮ ಚರಿತ್ರೆಯನ್ನು ನೀಡಿದ ಪುನೀತ್ ದಂಪತಿ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಇಂದು ನಗರದ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತಿಸಿದರು. ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತ ಕೋರಿಸಿ ಡಾ.ರಾಜಕುಮಾರ್ ಆತ್ಮಚರಿತ್ರೆಯನ್ನು ಕಾಣಿಕೆಯಾಗಿ ನೀಡಿದರು. ಪಕ್ಷದ ಪರ ಮೇ 1 ರಿಂದ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ಮೋದಿ ಅವರು ಇಂದು ಕಲಬುರುಗಿ ಹಾಗೂ ಬಳ್ಳಾರಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಬಳಿಕ...
ರಾಜಕೀಯ

ಯೋಗಿಗಳ ಸಮಾಗಮ ; ರಾಘವೇಶ್ವರಭಾರತೀ ಶ್ರೀಗಳನ್ನು ಭೇಟಿ ಮಾಡಿದ ಯೋಗಿ ಅದಿತ್ಯನಾಥ್ – ಕಹಳೆ ನ್ಯೂಸ್

ಸಾಗರ : ಇಂದು ಸಾಗರದ ಶ್ರೀರಾಘವೇಶ್ವರ ಸಭಾಂಗಣಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥರವರು ಆಗಮಿಸಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿದರು....
ರಾಜಕೀಯ

ಪೊಡವಿಗೊಡೆಯನ ನಾಡಿನಲ್ಲಿ ನಮೋ ಮ್ಯಾಜಿಕ್ ; ಉಡುಪಿಯಲ್ಲಿ ಇತಿಹಾಸ ನಿರ್ಮಿಸಲಿದೆ ಬಿಜೆಪಿ – ಕಹಳೆ ನ್ಯೂಸ್

ಉಡುಪಿ, ಮೇ 01 : ಕರಾವಳಿಯೂ ಪರಶುರಾಮ ಸೃಷ್ಟಿಯ ನಾಡಾಗಿದ್ದು,ಶಿಕ್ಷಣ, ಬ್ಯಾಂಕಿಂಗ್ ಕ್ಷೇತ್ರ ಸೇರಿ ಜಿಲ್ಲೆಯೂ ಅಭೂತಪೂರ್ವ ಸಾಧನೆ ಮಾಡಿದೆ. ಈ ನಿಮ್ಮ ಪ್ರೀತಿಯನ್ನು ನಾನು ಅಭಿವೃದ್ದಿ ಮೂಲಕ ಹಿಂತಿರುಗಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ, ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆದ ಬಿಜೆಪಿಯ ಸಮಾವೇಶದಲ್ಲಿ ಹೇಳಿದ್ದಾರೆ. ಇದೇ ಸಂದರ್ಭ ಟಿಎಂಎ ಪೈ, ಹಾಜಿ ಸಾಹೇಬ್, ಎ.ಬಿ ಶೆಟ್ಟಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ ಗಣ್ಯರನ್ನು ಸ್ಮರಿಸಿದರು. ದಕ್ಷಿಣ ಕನ್ನಡ ಹಾಗೂ...
ರಾಜಕೀಯ

ಸಿದ್ದರಾಮಯ್ಯ-ಜಮೀರ್ ಪಾಕಿಸ್ತಾನಕ್ಕೆ ರಹಸ್ಯವಾಗಿ ಹೋಗಿದ್ದು ಏಕೆ? – ಕಹಳೆ ನ್ಯೂಸ್

ಸಿದ್ದರಾಮಯ್ಯ ಹಾಗು ಜಮೀರ್ ಪಾಕಿಸ್ತಾನಕ್ಕೆ ಹೋಗಿದ್ದಾರೆ ಎನ್ನಲಾಗಿರುವ ಟಿಕೆಟ್ ಈಗ ವೈರಲ್ ಆಗಿದೆ. ಪಾಕಿಸ್ತಾನದ ಕರಾಚಿಗೆ ಹೋಗುವ ಟಿಕೆಟ್ ಇದಾಗಿದ್ದು, ಮುಂಬೈಯಿಂದ ವಿಮಾನ ಹೊರಟಿದೆ. ಸಿದ್ದರಾಮಯ್ಯ ಹಾಗು ಜಮೀರ್ ಏತಕ್ಕಾಗಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂಬುದಕ್ಕೆ ಅವರೇ ಸ್ಪಷ್ಟನೆ ನೀಡಬೇಕಾಗಿದೆ. ಇದು ಸಾರ್ವಜನಿಕರಲ್ಲಿ ಹಲವು ಆಘಾತಕಾರಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.? ಸಿದ್ದರಾಮಯ್ಯ ಹಾಗು ಜಮೀರ್ ಏತಕ್ಕಾಗಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂಬುದಕ್ಕೆ ಅವರೇ ಸ್ಪಷ್ಟನೆ ನೀಡಬೇಕಾಗಿದೆ.....
ಯಕ್ಷಗಾನ / ಕಲೆ

ಜೂನ್ 16ರಂದು ಉಪ್ಪಿನಂಗಡಿಯಲ್ಲಿ ಯಕ್ಷ ಸಂಭ್ರಮ – 2018 ; ಕಟೀಲು, ಉಪ್ಪಿನಂಗಡಿ ದೇವಸ್ಥಾನಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಯಕ್ಷ ಸಂಗಮ ಉಪ್ಪಿನಂಗಡಿಯ ಯಕ್ಷ ಸಂಭ್ರಮ 2018 ರ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಟೀಲು ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ; ಆಮಂತ್ರಣ ಬಿಡುಗಡೆ ಯಕ್ಷಗಾನದ ಅದಿ ದೇವತೆ ಕಟೀಲು ದೇವಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಅತ್ರಿಜಾಲು ಕೃಷ್ಣಕುಮಾರ್ ಭಟ್, ವಿನೀತ್ ಶಗ್ರಿತ್ತಾಯ, ಪ್ರವೀಣ ಆಳ್ವ, ಶಶಿಧರ ನೆಕ್ಕಿಲಾಡಿ, ರವೀಶ.ಎಚ್.ಟಿ ಉಪಸ್ಥಿತರಿದ್ದರು. ಉಪ್ಪಿನಂಗಡಿ ದೇವಸ್ಥಾನದ...
ರಾಜಕೀಯ

ಅವರಪ್ಪನಾಣೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲ್ಲ, ಜೆಡಿಎಸ್’ಗೆ 25 ಸೀಟು ಗೆದ್ರೆ ಅದೇ ಹೆಚ್ಚು – ಕಹಳೆ ನ್ಯೂಸ್

ಮುಧೋಳ : ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಯಡಿಯೂರಪ್ಪ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ ಹಾಗೂ ಜೆಡಿಎಸ್ 25 ಕ್ಷೇತ್ರಗಳನ್ನು ಗೆದ್ದರೆ ಅದೇ ಹೆಚ್ಚು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ರೈತರ ಸಾಲಮನ್ನಾ ಮಾಡಿ ಎಂದು ಗೊಗೆರದರೂ ಕೂಡಾ ಮೋದಿ ಜಪ್ಪಯ್ಯ ಎನ್ನಲಿಲ್ಲ. ನೀವಾದರೂ ಹೇಳಿ ಎಂದು ಬಿಜೆಪಿಯವರಿಗೆ ಮನವಿ ಮಾಡಿಕೊಂಡರೂ ಯಾವನೇ ಒಬ್ಬ...
ರಾಜಕೀಯ

ಮೋದಿ ಸರಕಾರದಿಂದ ಐತಿಹಾಸಿಕ ಸಾಧನೆ ; ಭಾರತದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ – ಕಹಳೆ ನ್ಯೂಸ್

ನವದೆಹಲಿ: ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ತಲುಪುವ ಮೂಲಕ ಭಾರತ ಐತಿಹಾಸಿಕ ಸಾಧನೆ ನಿರ್ಮಿಸಿದೆ. ಮಣಿಪುರದ ಸೇನಾಪತಿ ಜಿಲ್ಲೆಯ ಗ್ರಾಮವೊಂದಕ್ಕೆ ಶನಿವಾರ ಸಂಜೆ 5.30ಕ್ಕೆ ವಿದ್ಯುತ್ ತಲುಪುವ ಮೂಲಕ ಈ ಸಾಧನೆ ನಿರ್ಮಾಣವಾಗಿದೆ. 2014ರಲ್ಲಿ ಮೋದಿ ಸರ್ಕಾರ ದೇಶದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಭಾರತದ ಅಭಿವೃದ್ಧಿಯ ಪ್ರಯಾಣದಲ್ಲಿ 2018ರ ಏಪ್ರಿಲ್ 28 ಐತಿಹಾಸಿಕ ದಿನ....
ಸುದ್ದಿ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ; 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ನಾಳೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದೆ. ಸೋಮವಾರ ಬೆಳಗ್ಗೆ 11 ಗಂಟೆಯ ನಂತರ ಪಿಯುಸಿ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳುತ್ತದೆ. ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಚಿವರ ಬದಲು ಪಿಯುಸಿ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಮೂಲಕ ನಾಳೆ ಸುಮಾರು 6 ಲಕ್ಷ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ ಎಂದು ಪಿಯುಸಿ ಬೋರ್ಡ್ ನಿಂದ ಮಾಹಿತಿ ಲಭ್ಯವಾಗಿದೆ. ಪಿಯುಸಿ ಫಲಿತಾಂಶ ಪ್ರಕಟವಾಗುವ ವೆಬ್...
1 9 10 11 12 13 28
Page 11 of 28