Friday, September 20, 2024

archiveKahalenews

ಸುದ್ದಿ

ಅಮೆರಿಕದಲ್ಲಿ ಪಾಕ್ ಪ್ರಧಾನಿಯ ಕೋಟ್ ತೆಗೆದು ತಪಾಸಣೆ – ಕಹಳೆ ನ್ಯೂಸ್

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶಹೀದ್ ಖಾಕಾನ್ ಅಬ್ಬಾಸಿ ಅವರನ್ನು ಅಮೆರಿಕದ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಕೋಟ್ ತೆಗೆದು ತಪಾಸಣೆ ನಡೆಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಪ್ರಧಾನಿ ಶಾಹಿದ್ ಅಬ್ಬಾಸಿಯವರನ್ನು ನ್ಯೂಯಾರ್ಕ್ ನಲ್ಲಿರುವ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದಲ್ಲಿ ಕೋಟು ತೆಗೆಸಿ ತಪಾಸಣೆ ಮಾಡುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸುದ್ದಿ ಪ್ರಕಟಗೊಂಡ ಬಳಿಕ ಪಾಕ್ ಮಾಧ್ಯಮಗಳು ಅಮೆರಿಕವನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರಧಾನಿ...
ಸುದ್ದಿ

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣೆ ; ಮಹೇಶ್ ಕಜೆ, ಪಿ.ಪಿ. ಹೆಗ್ಡೆ, ಶುಭಾಸ್ ಕೌಡಿಚ್ಚಾಕ್ ಸೇರಿದಂತೆ 99 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಗೆ ಇಂದು ರಾಜ್ಯಾದ್ಯಂತ ಚುನಾವಣೆ ನಡೆಯುತ್ತಿದ್ದು, ಪುತ್ತೂರಿನಲ್ಲೂ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಚುನಾವಣಾ ಕಣದಲ್ಲಿರುವ ಪುತ್ತೂರಿನ ವಕೀಲ ಸಂಘದ ಮಾಜಿ ಅಧ್ಯಕ್ಷರೂ, ಕರ್ನಾಟಕ ಕಾನೂನುಸೇವಾ ಪ್ರಾಧಿಕಾರದ ಮಾಜಿ ಸದಸ್ಯರಾದ ಮಹೇಶ್ ಕಜೆ ಪುತ್ತೂರಿನಲ್ಲಿ ಮತದಾನ ಮಾಡಿದರು. 99 ಅಭ್ಯರ್ಥಿಗಳ ಪೈಕಿ ಆಯ್ಕೆಯಾಗು 25 ಮಂದಿ ಯಾರು? ಯಾರಿಗೆ ಮೊದಲ ಪ್ರಾಶಸ್ತ್ಯದ ಮತ? ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 99 ಅಭ್ಯರ್ಥಿಗಳು ಚುನಾವಣಾ...
ಸುದ್ದಿ

ಬೆಂಗಳೂರಿನಲ್ಲಿ ಅಧಿಕಾರ ವಹಿಸಿಕೊಂಡ 2 ವಾರಗಳಲ್ಲೇ ರೌಡಿಗಳಿಗೆ ನಡುಕ ಹುಟ್ಟಿಸಿದ ರವಿ ಚೆನ್ನಣ್ಣನವರ್ – ಕಹಳೆ ನ್ಯೂಸ್

ಬೆಂಗಳೂರು: ರವಿ ಚೆನ್ನಣ್ಣನವರ್ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ 2 ವಾರಗಳಲ್ಲೇ ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಬೆಳಗ್ಗೆಯಿಂದ ರಾತ್ರಿ 2 ಗಂಟೆವರೆಗೆ ಸಿಟಿ ರೌಂಡ್ಸ್‍ನಲ್ಲಿ ಒಬ್ಬೊಂಟಿಗರಾಗಿ ಗಸ್ತು ನಡೆಸ್ತಿದ್ದಾರೆ. ಬ್ಯಾಟರಾಯನಪುರ, ಜ್ಞಾನಭಾರತಿ, ಕೆಂಗೇರಿ, ಕಾಮಾಕ್ಷಿಪಾಳ್ಯ ಇತರೆ ಸ್ಟೇಷನ್‍ಗಳ ವ್ಯಾಪ್ತಿಯಲ್ಲಿ ರೌಡಿಗಳನ್ನು ಕರೆಸಿ ವಾರ್ನಿಂಗ್ ಕೊಟ್ಟಿರುವ ಚೆನ್ನಣ್ಣನವರ್, ರೌಡಿಗಳಿಗೆ ನಡುಕ ಹುಟ್ಟಿಸಿದ್ದಾರೆ. ನಗರದಲ್ಲೆಡೆ ವೇಶ್ಯಾವಾಟಿಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಂಡಿದ್ದು, ಸಿಟಿಯಲ್ಲಿ...
ಸುದ್ದಿ

Breaking news : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅಸ್ವಸ್ಥ – ಕಹಳೆ ನ್ಯೂಸ್

ಶಿಮ್ಲಾ: ಯುಪಿಎ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಶಿಮ್ಲಾದಿಂದ ಸುಮಾರು 15 ಕಿಲೋ ಮೀಟರ್ ದೂರದ ಚರಾಬ್ರಾ ಪ್ರದೇಶದಲ್ಲಿ ಪ್ರಿಯಾಂಕ ಅವರ ನಿರ್ಮಾಣ ಹಂತದ ಮನೆಯನ್ನು ಪರಿಶೀಲಿಸಲು ಬಂದಾಗ ನಿತ್ರಾಣಗೊಂಡು ತೀವ್ರ ಬಳಲಿದ್ದ ಕಾರಣ ದೆಹಲಿಗೆ ವಾಪಸ್ ಕರೆದೊಯ್ಯಲಾಗಿದೆ. ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ತಮ್ಮ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಜೊತೆ ಶಿಮ್ಲಾಗೆ ಭೇಟಿ ನೀಡಿದ್ದ ವೇಳೆ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಶಿಮ್ಲಾದ ಇಂದಿರಾ...
ಸುದ್ದಿ

ಬರುಬರುತ್ತಾ ರಾಯರ ಕುದುರೆ ಕತ್ತೆಯಾಗುತ್ತಿದೆಯಾ ? ; ಎಂ.ಎಸ್. ಮೊಹಮ್ಮದ್ ಬಂಟ್ವಾಳ ಬಿಜೆಪಿ ಅಭ್ಯರ್ಥಿಮಾಡೋಣ – ನಳಿನ್ ಕುಮಾರ್ ಕಟೀಲ್

ಮಂಗಳೂರು : ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ‌ ನಡೆದ ಸ್ಥಾಯಿಸಮಿತಿ ಸಭೆ ಸಂದರ್ಭ ನಡೆದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ನಾಯಕರ ಜೊತೆ ಮಂಗಳೂರು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ನಡೆಸಿದ ಚರ್ಚೆ ಒಂದರಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಜಿಲ್ಲಾ ಪಂಚಾಯತ್ ಸದಸ್ಯ MS ಮೊಹಮ್ಮದ್ ಸ್ಪರ್ಧಿಸಲಿ ಎಂದ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ. ಈ ವಿಡಿಯೋ ಈಗ...
ಸುದ್ದಿ

ಕಾಳುಮೆಣಸು ಆಮದು ನಿಷೇಧ – ಕಹಳೆ ನ್ಯೂಸ್

ಮಂಗಳೂರು: ಕೆಲ ತಿಂಗಳ ಹಿಂದೆಯಷ್ಟೇ ಕಾಳುಮೆಣಸಿಗೆ ಕನಿಷ್ಠ ಆಮದು ದರ ನಿಗದಿಪಡಿಸಿದ್ದ ಕೇಂದ್ರ ವಾಣಿಜ್ಯ ಸಚಿವ ಸುರೇಶ್ ಪ್ರಭು ಮತ್ತೊಮ್ಮೆ ರೈತರ ನೆರವಿಗೆ ಮುಂದಾಗಿದ್ದು ಆಮದನ್ನೇ ನಿರ್ಬಂಧಿಸಿ ಆದೇಶಿಸಿದ್ದಾರೆ. ನೂತನ ಪರಿಷ್ಕರಣೆ ನೀತಿಯ ಪ್ರಕಾರ ಕಾಳುಮೆಣಸು ಆಮದು ನಿರ್ಬಂಧಿಸಲಾಗಿದ್ದು, ಆಮದು ದರ ಪ್ರತಿ ಕೆಜಿಗೆ 500 ರೂ.ಗಿಂತ ಅಧಿಕವಾಗಿದ್ದರೆ ಇದು ಅನ್ವಯವಾಗುವುದಿಲ್ಲ. ಕಳೆದ ಡಿಸೆಂಬರ್​ನಲ್ಲಿ ಕಾಳುಮೆಣಸು ಆಮದು ದರವನ್ನು ಪ್ರತಿ ಕೆ.ಜಿ.ಗೆ 500 ರೂ. ನಿಗದಿ ಪಡಿಸಲಾಗಿತ್ತು. ಆದರೆ ಆಮದು...
ಸುದ್ದಿ

ನಿಮ್ಮ ಕಾರ್ ಕೇರ್ ಮಾಡಲು ಸುಳ್ಯದಲ್ಲಿ ಇನ್ನುಮುಂದೆ ನೋ ಟೆನ್ಷನ್ ; ಉತ್ತಮ ಕಂಪೆನಿ ಬ್ಯಾಟರಿ ಪಡೆಯಲು ಅಲೆದಾಡಬೇಕಿಲ್ಲ! ಯಾಕೆ ಅಂತೀಯಾ? ಶುಭಾರಂಭಗೋಳ್ಳುತ್ತಿದೆ ಪಿಬಿಸಿ – ಕಹಳೆ ನ್ಯೂಸ್

ಸುಳ್ಯ : ನಗರದ ಮೊಗರ್ಪಣೆಯಲ್ಲಿರುವ ಹಾರೀಸ್ ಕಾಂಪ್ಲೆಕ್ಸ್ ನಲ್ಲಿ ಮಾ. 29 ರಂದು ಅಖಿಲೇಶ್ ಪಾಲಾರ್ ಅವರ ಮಾಲಕತ್ವದ ಪಾಲಾರ್ ಬ್ಯಾಟರೀಸ್ ಮತ್ತು ಕಾರ್ ಕೇರ್ ಶುಭಾರಂಭಗೊಳ್ಳಲಿದೆ. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ಕ್ ಕಾಲೇಜಿನ  ಉಪಪ್ರಾಂಶುಪಾಲರಾದ ಹರೇಕೃಷ್ಣರವರು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಬಿ. ಸುಧಾಕರ್ ರೈ, ನಿವೃತ್ತ ಶಿಕ್ಷಕ ಬಿ.ಎನ್. ಸುಬ್ರಹ್ಮಣ್ಯ ಭಟ್ , ಫಾಸ್ಟ್ ಟ್ಕ್ಯಾರ್ ನ ಮಹಮ್ಮದ್ ಶಾಫಿ , ಹ್ಯಾರೀಸ್ ಕಾಂಪ್ಲೆಕ್ಸ್ ಮಾಲಕರಾದ...
ಸುದ್ದಿ

ಹತ್ತೂರೊಡೆಯನ ಸನ್ನಿಧಿಯಲ್ಲಿ ವಿಜ್ರಂಭಣೆಯ ‘ ಶ್ರೀ ರಾಮೋತ್ಸವ ‘ ; ರಾವಣ ದಹನ, ಧರ್ಮ ರಕ್ಷಣೆಯ ಸಂಕಲ್ಪ – ಕಹಳೆ ನ್ಯೂಸ್

ಪುತ್ತೂರು : ಧರ್ಮರಕ್ಷಣೆಗಾಗಿ, ಹಿಂದುತ್ವದ ಉಳಿವಿಗಾಗಿ, ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಕ್ತಿ ತುಂಬಲು ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರಿನ ಗದ್ದೆಯಲ್ಲಿ ವೇ|ಮೂ| ಶ್ರೀಕೃಷ್ಣ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀರಾಮಚಂದ್ರ ಅವತರಿಸಿದ ಪುಣ್ಯ ದಿನದ ಪ್ರಯುಕ್ತ ಮಾ. 28 ರಂದು 2 ನೇ ವರ್ಷದ ಶ್ರೀ ರಾಮೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ರಾಮೋತ್ಸವ ಸಮಿತಿ ಅಧ್ಯಕ್ಷ ದಿನೇಶ್ ಜೈನ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಹಿಂದೂ ಪರಿಷದ್, ಬಜರಂಗದಳ, ಮಾತೃಮಂಡಳಿ,...
1 14 15 16 17 18 28
Page 16 of 28