Friday, September 20, 2024

archiveKahalenews

ಸುದ್ದಿ

Exclusive : ಸಿಎಂ ಸಿದ್ದರಾಮಯ್ಯ ವೈರಲ್ ಡ್ಯಾನ್ಸ್ – ನಿಜವಾಗಿ ಈ ಡ್ಯಾನ್ಸ್ ಮಾಡಿದ್ದು ಯಾರು? ಕಹಳೆ ನ್ಯೂಸ್ ಗೆ ಸಿಕ್ಕಿದೆ ಉತ್ತರ…!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಹಾಡಿಗೆ ಸಿಎಂ ಸಿದ್ದರಾಮಯ್ಯ ಡಾನ್ಸ್ ಮಾಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದೆ. ಆದರೆ ಈ ವಿಡಿಯೋದಲ್ಲಿ ನಿಜವಾಗಿ ಸಿಎಂ ಸಿದ್ದರಾಮಯ್ಯ ಡ್ಯಾನ್ಸ್ ಮಾಡಿಲ್ಲ. ಕಾರ್ಯಕ್ರಮ ಒಂದರಲ್ಲಿ ಸಿದ್ದರಾಮಯ್ಯನವರನ್ನು ಹೋಲುವ ವ್ಯಕ್ತಿಯೊಬ್ಬರು ಈ ರೀತಿ ಡ್ಯಾನ್ಸ್ ಮಾಡಿದ್ದಾರೆ. ಆದರೆ ಈ ವಿಚಾರವನ್ನು ತಿಳಿಯದ ಜನ ಸಿದ್ದರಾಮಯ್ಯನವರೇ ಡ್ಯಾನ್ಸ್ ಮಾಡಿದ್ದಾರೆ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡುತ್ತಿದ್ದಾರೆ. ವೈರಲ್ ಆದ ಸಿದ್ಧರಾಮಯ್ಯ ಡ್ಯಾನ್ಸ್ - ದೃಶ್ಯ...
ಸುದ್ದಿ

ಹೇಗಿದ್ದ ಹೇಗಾದ ಗೊತ್ತಾ ಅಂಬಾನಿ ಕಂದ | ಮಗ 118 ಕೆಜಿ ತೂಕ ಇಳಿಸಿಕೊಂಡ ಗುಟ್ಟು ಬಿಚ್ಚಿಟ್ಟ ನೀತಾ ಅಂಬಾನಿ..?

ಮುಂಬೈ: ಐಪಿಎಎಲ್ ಮುಂಬೈ ಇಂಡಿಯನ್ಸ್ ತಂಡದ ಮಾಲೀಕರಾಗಿರುವ ನೀತಾ ಅಂಬಾನಿ ತಮ್ಮ ಮಗ ಅನಂತ್ ತೂಕ ಕಳೆದುಕೊಂಡ ಬಗೆಗಿನ ಗುಟ್ಟನ್ನು ಖಾಸಗಿ ಮಾಧ್ಯಮ ಸಮಾರಂಭದಲ್ಲಿ ತಿಳಿಸಿದ್ದಾರೆ. 2013 ರಲ್ಲಿ ತಮ್ಮ ಮಾಲೀಕತ್ವದ ಮುಂಬೈ ಇಂಡಿಯನ್ಸ್ ತಂಡ ಪ್ರಶಸ್ತಿಯನ್ನು ಗೆದ್ದು ಕೊಂಡಿತ್ತು. ಈ ವೇಳೆ ಅನಂತ್ ಜೊತೆ ಟ್ರೋಫಿ ಸ್ವೀಕರಿಸಲು ಸೂಚಿಸಿದ್ದೆ. ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮಗನ ತೂಕವನ್ನು ನೋಡಿ ಜನ ಟ್ರೋಲ್ ಮಾಡಲು ಆರಂಭಿಸಿದರು. ಟ್ರೋಲ್ ಆದ ಬಳಿಕ...
ಸುದ್ದಿ

ವಿಟ್ಲದಲ್ಲಿ ಉರುಳಿತು ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ! ಅಮಾನವೀಯ ಸ್ಥಿತಿಯಲ್ಲಿ ಗೋವುಗಳ ಮಾರಣಹೋಮ – ಕಹಳೆ ನ್ಯೂಸ್

ವಿಟ್ಲ : ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಉರುಳಿಬಿದ್ದು ಎರಡು ಜಾನುವಾರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿ ಗ್ರಾಮದಲ್ಲಿ ನಡೆದಿದೆ. ನಾಲ್ಕು ದನ ಹಾಗೂ ಪಿಕಪ್ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೆರುವಾಯಿ ರಸ್ತೆ ಮೂಲಕ ಕೇರಳಕ್ಕೆ ಪಿಕಪ್ ವಾಹನದಲ್ಲಿ ಏಳು ದನಗಳನ್ನು ಕೊಂಡೊಯ್ಯಲಾಗುತ್ತಿತ್ತು. ಪೆರುವಾಯಿಯ ಕೆದುವಾರು ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದು ಪಿಕಪ್ ರಸ್ತೆಗೆ ಉರುಳಿದೆ. ಈ ಬಗ್ಗೆ ಸ್ಥಳೀಯರು ವಿಟ್ಲ...
ಸುದ್ದಿ

Exclusive : ಶೀರೂರು ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ – ಕಹಳೆ ನ್ಯೂಸ್ ವಿಶೇಷ ಸಂದರ್ಶನದಲ್ಲಿ ಶ್ರೀಗಳು ಹೇಳಿದ್ದೇನು?

ಉಡುಪಿ: ಇಲ್ಲಿನ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಕಹಳೆ ಜೊತೆ ಮಾತನಾಡಿದ ಸ್ವಾಮೀಜಿ ಹೇಳಿದ್ದೇನು? : Shyama Sudarshan with Shiruru Swamiji ( Exclusive Interview) ಉಡುಪಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ ಅವರು, ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಅಂತ ಹೇಳಿದ್ದಾರೆ. ರಾಜಕೀಯ ಪ್ರವೇಶಕ್ಕೆ ಶ್ರೀಗಳು ನೀಡಿದ ಕಾರಣ : ಉಡುಪಿಯ...
ಸುದ್ದಿ

ಕೊನೆಗೂ ದತ್ತಾತ್ರೇಯ ಹೊಸಬಾಳೆಗೆ ದಕ್ಕಲಿಲ್ಲ ಆರ್.ಎಸ್.ಎಸ್. ಸರಕಾರ್ಯವಾರಹ ಪಟ್ಟ | ಭಯ್ಯಾಜಿ ಜೋಶಿ ಪುನರಾಯ್ಕೆ – ಕಹಳೆ ನ್ಯೂಸ್

ನಾಗಪುರ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅತ್ಯುನ್ನತ ಎರಡನೇ ಸ್ಥಾನ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಜವಾಬ್ದಾರಿಯನ್ನು ಪ್ರಸ್ತುತ ಸುರೇಶ್ ಭಯ್ಯಾಜಿ ಜೋಶಿ ಹೊಂದಿದ್ದು, ನಿನ್ನೆ ನಡೆದ ಭೈಠಕ್ ನಲ್ಲಿ ಮತ್ತೆ ಮೂರು ವರ್ಷದ ಅವಧಿಗೆ (2018-21) ಪುನರಾಯ್ಕೆಯಾಗಿದ್ದಾರೆ‌. ದತ್ತಾತ್ರೇಯ ಹೊಸಬಾಳೆಯ ಹೆಸರು ಇತ್ತು : Dattatray Hosabale ಕರ್ನಾಟಕದವರೂ, ಪ್ರಬಲ ಬ್ರಾಹ್ಮಣ ನೇತಾರರಾದ ದತ್ತಾತ್ರೇಯ ಹೊಸಬಾಳೆ ಹೆಸರು ಈ ಹುದ್ದೆಗೆ ಕೇಳಿ ಬರುತ್ತಿತ್ತು. ಆದರೆ, ಹೊಸಬಾಳೆಯವರ ಒಂದಷ್ಟು ನಿಲುವು...
ಸುದ್ದಿ

ದೇಯಿ ಬೈದ್ಯೆತಿ ಮೂರ್ತಿಗೆ ಅಪಮಾನ ; ಪ್ರಕರಣ ರದ್ದಗೊಳಿಸಲು ಕೋರ್ಟ್ ನಿರಾಕರಣೆ – ಕಹಳೆ ನ್ಯೂಸ್

ದೇಯಿ ಬೈದ್ಯೆತಿ ಮೂರ್ತಿಗೆ ಅಪಮಾನ ಮಾಡಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾಗಿತ್ತು. ಬೈದ್ಯೆತಿ ಮೂರ್ತಿಯನ್ನು ಅಶ್ಲೀಲವಾಗಿ ಮುಟ್ಟಿ ಅವಮಾನ ಮಾಡಿದ್ದ ಆರೋಪಿ ಅಬ್ದುಲ್ ಹನೀಫ್ (29) ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಕೆಯಾಗಿತ್ತು. ಆದರೆ ಈ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬುದಿಹಾಳ್ ಆರ್‌ ಬಿ ಅವರು ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿಯ ವಿರುದ್ಧ ಎಫ್‌ಐಆರ್, ಫೋಟೋ ಪುರಾವೆ ಸಹಿತ ದೂರು...
ಸುದ್ದಿ

ಹಿಂದೂಗಳ ಕ್ಷಮೆಯಾಚಿಸಿದ್ದಿದ್ದರೆ, ಮೊಯಿದಿನ್ ಬಾವಾಗೆ ತಕ್ಕ ರೀತಿಯಲ್ಲಿ ನಾವು ಉತ್ತರಿಸುತ್ತೇವೆ – ಕೆ.ಆರ್.ಶೆಟ್ಟಿ

ಮಂಗಳೂರು : ಚುನಾವಣೆ ಹತ್ತಿರ ಬರುತ್ತಿರುವಂತೆ ಮತಾಂದ ಶಾಸಕನ ಆಟೋಪಗಳು ಎಲ್ಲೆ ಮೀರುತ್ತಿವೆ. ನಾನು ಜಾತ್ಯಾತೀತವಾದಿ ಎಂದು ಬಿಂಬಿಸಿಕೊಳ್ಳುವ ತೆವಳಲ್ಲಿ ಪದೇ ಪದೆ ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಹಿಂದೂ ಸಂರಕ್ಷಣಾ ಸಮಿತಿ ಮುಖ್ಯಸ್ಥ ಕೆ.ಆರ್. ಶೆಟ್ಟಿ ಅಡ್ಯಾರ್ ಪದವು ಎಚ್ಚರಿಕೆ ನೀಡಿದ್ದಾರೆ. ಇದೀಗ ತನ್ನ ರಾಜಕೀಯ ತೆವಲಿಗೆ ದೇವರ ಭಕ್ತಿಗೀತೆಗಳನ್ನು ಬಳಸಿಕೊಳ್ಳುತಿದ್ದಾರೆ. ಅಭಿವೃದ್ಧಿಯ ವಿಷಯಕ್ಕೆ ಬಂದರೆ ರಾತ್ರಿಯಿಡೀ ಬೊಲಿಕಿರಿ ಎಂದು ಹೇಳುತ್ತಾ ತಿರುಗಾಡುತ್ತಿರುವ ಇವರು ಒಮ್ಮೆ ರಾತ್ರಿಯಾಗುವ...
ಸುದ್ದಿ

Big Breaking : ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್! – ಕಹಳೆ ನ್ಯೂಸ್

ಉಡುಪಿ: ವಿಶೇಷ ನ್ಯಾಯಾಲಯದಿಂದ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಬೆಂಗಳೂರಲ್ಲಿರುವ ಭೂ ಒತ್ತುವರಿ ಕುರಿತ ವಿಶೇಷ ನ್ಯಾಯಾಲಯ ಬಂಧನದ ಆದೇಶ ನೀಡಿದೆ. ಸರ್ಕಾರಿ ಕೆರೆ ಸೇರಿದಂತೆ ಭೂ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಭೂಮಿಗಳ ಒತ್ತುವರಿ ಮತ್ತು ಅದರ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ...
1 17 18 19 20 21 28
Page 19 of 28