Friday, September 20, 2024

archiveKahalenews

ಸುದ್ದಿ

ತುಳುನಾಡ ದೈವದ ಚಾವಡಿಯಲ್ಲಿ ಮೈಸೂರು ಮಹಾರಾಜ ಯಧುವೀರ್ ಒಡೆಯರ್ | ಬ್ರಹ್ಮ ಬೈದರ್ಕಳ ಶಿವರಾಯ ದೈವದಿಂದ ಅಭಯ – ಕಹಳೆ ನ್ಯೂಸ್

ಉಡುಪಿ: ಚಿಕ್ಕ ವಯಸ್ಸಿನಲ್ಲೇ ಪಟ್ಟ ಒಲಿದು ಬಂದಿದೆ. ಧೈರ್ಯದಿಂದ ಮುಂದೆ ಸಾಗು, ನಿನ್ನ ಹಿಂದೆ ನಾನಿದ್ದೇನೆ. ಯಾವುದೇ ಭಯ ಬೇಡ. ನಿನಗೆ ನನ್ನ ಅಭಯ ಹಸ್ತವಿದೆ ಎಂದು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಬ್ರಹ್ಮ ಬೈದರ್ಕಳ ಮತ್ತು ಶಿವರಾಯ ದೈವಗಳು ಅಭಯ ನೀಡಿವೆ. ಜಿಲ್ಲೆಯ ಕಾರ್ಕಳ ತಾಲೂಕಿನ ತಿಂಗಳೆ ಗ್ರಾಮದಲ್ಲಿ ವರ್ಷಾವಧಿ ದೈವದ ನೇಮೋತ್ಸವ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಕರಾವಳಿಯ ದೈವಾರಾಧನೆಯಲ್ಲಿ ಮೈಸೂರು ಮಹಾರಾಜ...
ಸುದ್ದಿ

ಪುತ್ತೂರಿನಲ್ಲಿ ಈ ಬಾರಿ ಕಮಲ ಚಿಹ್ನೆಯೇ ಬಿಜೆಪಿ ಅಭ್ಯರ್ಥಿ.!? ವಿಶ್ಲೇಷಣೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಒಂದು ಕಾಲದ ಬಿಜೆಪಿ ಭದ್ರಕೋಟೆಯನ್ನು ಕಳೆದ ಬಾರಿ ಕಾಂಗ್ರೆಸ್ ಛಿದ್ರ ಮಾಡಿತ್ತು. ಹೀಗಾಗಿ ಮತ್ತೆ ಕರಾವಳಿಯಲ್ಲಿ ಕಮಲ ಅರಳಿಸಲು ಪಣ ತೊಟ್ಟಿರುವ ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕ್ಷೇತ್ರಗಳಲ್ಲಿ ಕಾರ್ಯಕರ್ತರ ದಂಡಿಗೆ ಚುರುಕು ಮುಟ್ಟಿಸಲಾಗಿದೆ. ಆದರೆ ಬಿಜೆಪಿ ನಾಯಕರಿಗೆ ತಲೆನೋವಾಗಿರುವುದು ಪುತ್ತೂರು ವಿಧಾನಸಭಾ ಕ್ಷೇತ್ರ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವ ಕಾರಣದಿಂದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಪಕ್ಷದ ವರಿಷ್ಠರಿಗೆ...
ಸುದ್ದಿ

ರಾಘವೇಶ್ವರ ಶ್ರೀಗಳ ಕನಸಿನ ಕೂಸು ಜಗತ್ತಿನ ವಿಶಿಷ್ಟ ಗೋಶಾಲೆ ‘ಗೋಸ್ವರ್ಗ’ ಕ್ಕೆ ಶಂಕುಸ್ಥಾಪನೆ – ಕಹಳೆ ನ್ಯೂಸ್

ಉತ್ತರಕನ್ನಡ : ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಶ್ರೀಗಳ ಸಂಕಲ್ಪದ ಮಲೆನಾಡುಗಿಡ್ಡ ಗೊತಳಿಯ ಸಂರಕ್ಷಣೆ, ಸಂವರ್ಧನೆಯ ಮಹಾ ಉದ್ದೇಶದ, ಸಹಸ್ರ ಗೋವುಗಳ ರಕ್ಷಣೆ – ಗೋವು ಲಕ್ಷ್ಮೀ ಎಂಬ ಪರಿಕಲ್ಪನೆಯ, ಮಾದರಿಯಾದ ಹಾಗೂ ವಿಶಿಷ್ಟವಾದ ಗೋಶಾಲೆ ‘ಗೋಸ್ವರ್ಗ’ದ  ಶಂಕುಸ್ಥಾಪನೆ ನೆರವೇರಿತು. ನಂದೀಗುಡಿ ಶ್ರೀನಂದೀಶ್ವರ ಶಿವಾಚಾರ್ಯ ಶ್ರೀಗಳು ಶಂಕುಸ್ಥಾಪನೆ ನೆರವೇರಿಸಿದರು. ಅಂದಹಾಗೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ  ರಾಮದೇವ ಭಾನ್ಕುಳಿಮಠದಲ್ಲಿ ಈ ಯೋಜನೆ ಸಾಕಾರಗೊಳ್ಳತ್ತಿದೆ. ‘ಗೋಸ್ವರ್ಗ’ದ ಮಧ್ಯದಲ್ಲಿ ೫*೫ ಅಡಿಗಳಷ್ಟು ಪವಿತ್ರ...
ಸುದ್ದಿ

Supper Report : ವಾಘಾ ಗಡಿಯಲ್ಲಿ ಭಾರತೀಯ ಸೈನಿಕರ ಕ್ಷೇಮಕ್ಕಾಗಿ ಮಂತ್ರ ಘೋಷ..! ಯಾರಿಂದ..? ಈ ವರದಿ ನೋಡಿ – ಕಹಳೆ ನ್ಯೂಸ್

ವಾಘ : ಭಾರತದ ವಾಘಾ ಗಡಿ ಪ್ರದೇಶಕ್ಕೆ ತೆರಳಿದ್ದ ಬ್ರಾಹ್ಮಣ ಸಮೂದಾಯದವರು ಭಾರತದ ಸೈನಿಕರ ಕ್ಷೇಮ ಬಯಸಿ, ಮಂತ್ರ ಘೋಷ ಮಾಡಿದ್ದಾರೆ. ಈಗ ಆ ವಿಡಿಯೋ ವೈರಲ್ ಆಗಿದ್ದು, ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ : https://youtu.be/rYHVN1yt3aw...
ಸುದ್ದಿ

Exclusive : ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಲು ಕಾರಣವೇನು? ವಿಶ್ಲೇಷಣೆ – ಕಹಳೆ ನ್ಯೂಸ್

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಜಯ ಸಿಕ್ಕಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕವಾಗಿ ತಡೆ ನೀಡಿದೆ. ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಮಾರ್ಚ್ 13ರವರೆಗೆ ವರ್ಗಾವಣೆಗೆ ತಡೆ ನೀಡಿದೆ. ಈ...
ಸುದ್ದಿ

ನಾನು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಬಜರಂಗದಳ, ಜಾಗರಣಾ ವೇದಿಕೆ ಕಾರ್ಯಕರ್ತರ ಮೇಲಿನ ಎಲ್ಲಾ ಕೇಸು ವಾಪಸ್! – ಬಿಎಸ್‌ವೈ

ಮಂಗಳೂರು : ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ರಾಜ್ಯಾದ್ಯಂತ ತಮ್ಮದೇ ಶೈಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದ ಜನ ಸುರಕ್ಷಾ ಯಾತ್ರೆಯ ನಿಮಿತ್ತ ಮಂಗಳೂರಿನ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ‘ನಾನು 24 ಗಂಟೆಯೊಳಗೆ ಬಜರಂಗದಳ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಮೇಲೆ ಹಾಕಿರುವ ಎಲ್ಲ ಕೇಸು ಹಿಂತೆಗೆಯುತ್ತೇನೆ’...
ಸುದ್ದಿ

ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ ಆರೋಪಿ ಯಾರು? ಮುಖ್ಯಮಂತ್ರಿಗಳಂತೆ ಮಲಗಿ ನಿದ್ರಿಸುತ್ತಿದೆ ರಾಜ್ಯ ಸರಕಾದ ಕಾನೂನು ಸುವ್ಯವಸ್ಥೆ – ಕಹಳೆ ನ್ಯೂಸ್

ಬೆಂಗಳೂರು: ವ್ಯಕ್ತಿಯೊಬ್ಬ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಈ ಘಟನೆ ನಡೆದಿದೆ. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ತೇಜಸ್ ಶರ್ಮಾ ಎಂಬ ವ್ಯಕ್ತಿ ಏಕಾಏಕಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿ ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನ ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ. ಘಟನೆ ಹೇಗಾಯ್ತು? ತುಮಕೂರಿನ ಎಸ್‍ಎಸ್‍ಪುರಂ ನಿವಾಸಿಯಾಗಿರುವ ತೇಜ ರಾಜ ಶರ್ಮಾ ಜಿಲ್ಲಾ...
ಸುದ್ದಿ

ಸಾಮಾನ್ಯ ಕಾರ್ಯಕರ್ತರಂತೆ ಕೇಸರಿ ಶಾಲು ಧರಿಸಿ, ಕಾರ್ಯಕರ್ತರ ಜೊತೆ ಜನಸುರಕ್ಷಾ ಯಾತ್ರೆಯಲ್ಲಿ ಭಾಗವಹಿದ ಆಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಕ್ಷದ ಪ್ರಬಲ ಟಿಕೆಟ್ ಅಕಾಂಕ್ಷಿ, ಕೊಡು ಕೈ ಧಾನಿ ಅಶೋಕ್ ರೈ ನಿನ್ನೆ ಮಂಗಳೂರಿನಲ್ಲಿ ನಡೆದ ಜನಸುರಕ್ಷಾ ಯಾತ್ರೆಯಲ್ಲಿ ಸಾಮಾನ್ಯ ಕಾರ್ಯಕರ್ತರಂತೆ ಕಾರ್ಯಕರ್ತರ ಜೊತೆ ಕೇಸರಿ ಶಾಲಧರಿಸಿ ಹೆಜ್ಜೆ ಹಾದಿದ್ದು ಕಾರ್ಯಕರ್ತರಿಗೆ ಯುವಕರಿಗೆ ಸಂತಸ ನೀಡಿದೆ. Ashok Kumar Rai Puttur...
1 18 19 20 21 22 28
Page 20 of 28