Friday, September 20, 2024

archiveKahalenews

ಸುದ್ದಿ

ಹಿಂದುಗಳೇನು ಬೇವರ್ಸಿಗಳೇ? ಧಮ್ಮಿದ್ರೆ ಮಠ ಮಂದಿರಗಳಿಗೆ ನೋಟೀಸ್ ನೀಡಿ | ಚೆಲ್ಲಿದ ರಕ್ತಕ್ಕೆ ಸಂವಿಧಾನಿಕ ಭಾಷೆಯಲ್ಲೇ ತಕ್ಕ ಉತ್ತರ ನೀಡುತ್ತೇವೆ – ಅನಂತ್ ಕುಮಾರ್ ಹೆಗಡೆ

ಮಂಗಳೂರು : ಮಂಗಳೂರಿನ ಬಿಜೆಪಿ ಜನಸುರಕ್ಷಾ ಯಾತ್ರೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್​​ ಹೆಗಡೆ ಸಿದ್ದರಾಮಯ್ಯ ವಿರುದ್ದಾ ತೀವ್ರವಾಗ್ದಾಳಿ ನಡೆಸಿದ್ದಾರೆ.ಮಠ ವಶಪಡಿಸಲು ಸಿದ್ದರಾಮಯ್ಯರಿಗೆ ಧಮ್ ಇದೇಯೆ..? ಧಮ್ ಇದ್ದರೆ ನೋಟಿಸ್ ನೀಡಿ ಎಂದು ಸವಾಲು ಹಾಕಿದ್ದಾರೆ. 20 ಪರ್ಸೆಂಟ್ ಅಲ್ಪಸಂಖ್ಯಾತರ ಓಟಿಗಾಗಿ ಜೊಲ್ಲು ಸುರಿಸ್ತೀರಲ್ಲಾ , ಹಾಗಾದ್ರೆ 80 ಶೇಕಡ ಇರುವ ಬಹುಸಂಖ್ಯಾತ ಹಿಂದುಗಳು ಹಿಂದುಗಳು ಏನು ಬೇವರ್ಸಿಗಳಾ. ನಮ್ಮ ಹಿಂದುಗಳ ಓಟಿಗೆ ಬೆಲೆ ಇಲ್ಲವೇ ಸೋದರರೇ ಎಂದು ಪ್ರಶ್ನಿಸಿದರು. ಕಳೆದ...
ಸುದ್ದಿ

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಚಿವ ಯು.ಟಿ.ಖಾದರ್

ಮಂಗಳೂರು : ನಗರದಲ್ಲಿನ ಇಂದಿರಾ ಕ್ಯಾಂಟೀನ್ ಗೆ ಸಚಿವ ಯು.ಟಿ.ಖಾದರ್ ಮಂಗಳವಾರ ಚಾಲನೆ ನೀಡಿದರು. ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ಶಾಸಕ ಜೆ ಆರ್ ಲೋಬೋ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜ, ಮಂಗಳೂರು ಮೇಯರ್ ಕವಿತಾ ಸನಿಲ್ ಸೇರಿದಂತೆ ಹಲವು ಮಂದಿ ಮುಖಂಡರು ಉಪಸ್ಥಿತರಿದ್ದರು. ಇನ್ನು ನಗರದ  ಕಾವೂರು,ಪಂಪ್ ವೆಲ್, ಸುರತ್ಕಲ್‌ಗಳಲ್ಲೂ...
ಸುದ್ದಿ

Exclusive : ಸಂಘ ಪರಿವಾರದ ಕಟ್ಟಾಳು ಕಿಶೋರ್ ಕುಮಾರ್ ಅವರಿಗೆ ಯಾಕೆ ಟಿಕೆಟ್ ನೀಡಬೇಕು? ವೈರಲ್ ಆಯಿತು ಸಂತೋಷ್ ರೈ ಕೈಕಾರ ಅವರ ಪೋಸ್ಟ್!

ಪುತ್ತೂರು : ಭಾರತೀಯ ಜನತಾಪಕ್ಷದ ಭದ್ರಕೋಟೆ ಪುತ್ತೂರಿನ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಹತ್ತಾರು, ಪ್ರಮುಖವಾಗಿ ಹಾಲಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಯುವ ಉದ್ಯಮಿ ಅಶೋಕ್ ರೈ, ಅರುಣ್ ಪುತ್ತಿಲ ಪ್ರಬಲ ಆಕಾಂಕ್ಷಿಗಳು. ಅದರಲ್ಲೂ ಕೆಲವರ ಪರ ಬಿಜೆಪಿ ನಾಯಕರೂ ಬ್ಯಾಂಟಿಗ್ ಆರಂಭಿಸಿದ್ದಾರೆ. ಈ ಹಿಂದಿನ ಚುನಾವಣಾ ಸಂದರ್ಭದಲ್ಲಿಯೂ, ಈ ಭಾರಿಯೂ ಸಂಘ ಪರಿವಾರದ ಕಾರ್ಯಕರ್ತರು ಭಲವಾಗಿ ಬೆಂಬಿಲಿಸುವ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ದೊರಕಿದೆ....
ಸುದ್ದಿ

ವಿದೇಶದಲ್ಲೂ ಕನ್ನಡದ ಕಂಪು ಪಸರಿಸಲು ಹೊರಟ ಚಂದನ್ ಶೆಟ್ಟಿ!

ಬೆಂಗಳೂರು: ಚಂದನ್ ಶೆಟ್ಟಿ ತಮ್ಮ ರ‍್ಯಾಪ್ ಹಾಡುಗಳ ಮೂಲಕವೇ ಕನ್ನಡದ ಜನತೆಯಿಂದ ಮೆಚ್ಚುಗೆ ಪಡೆದಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ರ‍್ಯಾಪ್ ಸ್ಟಾರ್ ಆಗಿ ಮಿಂಚುತ್ತಿರುವ ಚಂದನ್, ಮೊದಲ ಬಾರಿಗೆ ಹೊರದೇಶದಲ್ಲಿ ಕಾರ್ಯಕ್ರಮವನ್ನು ಮಾಡಲಿದ್ದಾರೆ. ಬಿಗ್ ಬಾಸ್-5 ಗೆದ್ದ ನಂತರ ಚಂದನ್ ಶೆಟ್ಟಿ ಕರ್ನಾಟಕದಲ್ಲಿ ಹಲವು ಕಾರ್ಯಕ್ರಮವನ್ನು ಮಾಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಚಂದನ್ ಆಸ್ಟ್ರೇಲಿಯಾದಲ್ಲಿ ಲೈವ್ ಕಾರ್ಯಕ್ರಮ ನೀಡುತ್ತಿದ್ದಾರೆ. ಈ ಬಗ್ಗೆ ಸ್ವತಃ ಚಂದನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಪ್ರೇಕ್ಷಕರಿಗೆ...
ಸುದ್ದಿ

ಬೆಳ್ತಂಗಡಿ ಶಾಸಕ ಬಂಗೇರ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕರಾದ ಕೆ.ವಸಂತ ಬಂಗೇರರ ಕಛೇರಿಯಲ್ಲಿ ವ್ಯಕ್ತಿಯೊವ್ವರು ಅನುಚಿತವಾಗಿ ವರ್ತಿಸಿದ ಘಟನೆ ಸೋಮವಾರ ತಡ ರಾತ್ರಿ ನಡೆದಿದೆ. ಯಾವುದೋ ವಿಚಾರವಾಗಿ ಬೇರೆ ಜನರೊಂದಿಗೆ ಮಾತನಾಡುತ್ತಾ ಶಾಸಕರು ಕುಳಿತಿದ್ದಾಗ ನನಗೆ ಮಾತನಾಡಲು ಅವಕಾಶ ನೀಡಿ ಎಂದು ಪದೇ ಪದೇ ಕೇಳುತ್ತಿದ್ದ. ಅಮೇಲೆ ಮಾತನಾಡಿ, ಈಗ ಕುಳಿತುಕೊಳ್ಳಿ ಎಂದು ಶಾಸಕರು ಹೇಳಿದಾಗ ಅನುಚಿತವಾಗಿ ವರ್ತಿಸಿದ್ದಲ್ಲದೇ, ಕಾಂಗ್ರೆಸ್ ಪಕ್ಷದ ಇನ್ನೊಬ್ಬ ಕಾರ್ಯಕರ್ತನ ಬಗ್ಗೆ ಕುಡಿದ ಮತ್ತಿನಲ್ಲಿ ಅವ್ಯಾಚವಾಗಿ ಬೈದಿದ್ದು ಇದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿ...
ಸುದ್ದಿ

ತ್ರಿಪುರದಲ್ಲಿ ಫಲಿತಾಂಶ ಬಂದ 48 ಗಂಟೆಗಳಲ್ಲಿ ‘ಲೆನಿನ್ ಪ್ರತಿಮೆ’ ಕೆಡವಿದ ಬಿಜೆಪಿ – ಕಹಳೆ ನ್ಯೂಸ್

ತ್ರಿಪುರ : ವಿಧಾನಸಭೆ ಚುನಾವಣಾ ಫಲಿತಾಂಶ ಬಂದ 48 ಗಂಟೆಗಳಲ್ಲೇ ಬಿಜೆಪಿ ಕಾರ್ಯಕರ್ತರು ತ್ರಿಪುರದಲ್ಲಿ ಕಮ್ಯೂನಿಷ್ಟರ ಐಕಾನ್ ಎಂದೇ ಬಿಂಬಿತವಾಗಿದ್ದ ‘ಲೆನಿನ್’ ಪ್ರತಿಮೆಯನ್ನು ಸೋಮವಾರ ನೆಲಸಮಗೊಳಿಸಿದ್ದಾರೆ. ತ್ರಿಪುರ ದಕ್ಷಿಣದ ಬೆಲೋನಿಯಾ ಪಟ್ಟಣದ ಕಾಲೇಜು ಚೌಕದ ಕೇಂದ್ರದಲ್ಲಿ 5 ವರ್ಷಗಳ ಹಿಂದೆ ಈ ‘ಲೆನಿನ್’ ಪ್ರತಿಮೆಯನ್ನು ಕಮ್ಯುನಿಷ್ಟ್ ಸರ್ಕಾರ ಸ್ಥಾಪಿಸಿತ್ತು. ಇದೀಗ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿ ಎಡಪಕ್ಷಗಳಿಗೆ ಶಾಕ್ ನೀಡಿರುವ ಬಿಜೆಪಿಯ ಕಾರ್ಯಕರ್ತರು ಭಾರತ್ ಮಾತಾ ಕೀ ಜೈ ಎಂಬ...
ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಭಯೋತ್ಪಾದಕ – ಸಂಸದ ನಳೀನ್ ಕುಮಾರ್ ಕಟೀಲ್

ಬಂಟ್ವಾಳ  : ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಭಯೋತ್ಪಾದಕ. ಜನತೆಯಲ್ಲಿ ಭಯ ಉತ್ಪಾದಿಸುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ, ಅವರು ತಲ್ವಾರ್ ಹಿಡಿದವರಿಗೆ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಮಾ. 05 ರ ಸೋಮವಾರ ಬಂಟ್ವಾಳದಲ್ಲಿ ನಡೆದ ಬಿಜೆಪಿ ಜನಸುರಕ್ಷಾ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಟೀಲ್, ಸಂಘ ಪರಿವಾರದ ಕಾರ್ಯಕರ್ತರ ಹತ್ಯೆಯಾದರೆ ಸಿದ್ದರಾಮಯ್ಯನವರು ಸುಮ್ಮನಿರುತ್ತಾರೆ. ಅಲ್ಪಸಂಖ್ಯಾತರ ತುಷ್ಟೀಕರಣದ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಬಿಹಾರದಲ್ಲಿ ಜಂಗಲ್ ರಾಜ್ಯ ಮಾಡಿದ್ದ...
ಸುದ್ದಿ

ಪಕ್ಷ ಕಟ್ಟಿದ ಉಪ್ಪಿಗೆ ಕೆಪಿಜೆಪಿಯಿಂದ ಗೇಟ್‍ಪಾಸ್ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಪಕ್ಷದಿಂದ ಉಪೇಂದ್ರ ಹೊರ ನಡೆಯುವ ಸಾಧ್ಯತೆಯಿದೆ. ಹೌದು. ಕೆಪಿಜೆಪಿ ಸಹ ಸಂಸ್ಥಾಪಕ ಮಹೇಶ್ ಗೌಡ ಜೊತೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿ ಬಂದ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಕೆಪಿಜೆಪಿ ಪಕ್ಷವನ್ನು ತ್ಯಜಿಸುತ್ತಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಮಹೇಶ್ ಗೌಡ ಹೆಸರಿನಲ್ಲಿ ಕೆಪಿಜಿಪಿ ನೊಂದಣಿಯಾಗಿದ್ದು, ಭಾನುವಾರ ಪಕ್ಷದ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಟಿಕೆಟ್...
1 19 20 21 22 23 28
Page 21 of 28