Friday, September 20, 2024

archiveKahalenews

ಸುದ್ದಿ

ಯುಟಿ ಕಾದರ್ ವಿರುದ್ಧ ತಿರುಗಿಬಿದ್ದ ಮುಸ್ಲಿಂ ಯುವಕರು ಏನು ಮಾಡಿದ್ರು ಗೊತ್ತಾ? ಈ ವಿಡಿಯೋ ನೋಡಿ

ಮಂಗಳೂರು : ಸಚಿವ ಯುಟಿ ಕಾದರ್ ವಿರುದ್ಧವಾಗಿ ಘೋಷಣೆ ಕೂಗುತ್ತಾ ಕಾಂಗ್ರೇಸ್ ಅಳವಡಿಸಿರುವ ಬ್ಯಾನರ್ ಗಳನ್ನು ಕಿತ್ತೊಗೆಯುತ್ತಿರುವ ಮುಸ್ಲಿಂ ಯುವಕರು. ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ! ವಿಡಿಯೋ ನೋಡಿ - Subscribe ಮಾಡಿ https://youtu.be/UgHzSGwZoqQ...
ಸುದ್ದಿ

ಶ್ರೀದೇವಿಯವರದ್ದು ಸಹಜ ಸಾವಲ್ಲ! ಕೊಲೆ ಶಂಕೆ – ಸಾವಿನ ಸುತ್ತ ಅನುಮಾನದ ಹುತ್ತ – ಕಹಳೆ ನ್ಯೂಸ್

ಮುಂಬೈ: ದಶಕಗಳ ಕಾಲ ಭಾರತೀಯ ಸಿನಿರಂಗದಲ್ಲಿ ಮೆರೆದ ನಟಿ ಶ್ರೀದೇವಿಯ ಸಾವು ನಿಗೂಢವಾಗಿದ್ದು, ಮೃತದೇಹ ಭಾರತಕ್ಕೆ ಬರೋದು ಇನ್ನೂ ವಿಳಂಬವಾಗಲಿದೆ. ಆಲ್ ರಶೀದ್ ಆಸ್ಪತ್ರೆಯ ಮರಣೋತ್ತರ ವರದಿಯನ್ನ ಬಿಡುಗಡೆ ಮಾಡಿರೋ ದುಬೈ ಪೊಲೀಸರು ಇದು ಹೃದಯಾಘಾತವಲ್ಲ. ಆಕಸ್ಮಿಕವಾಗಿ ಬಾತ್‍ಟಬ್‍ನಲ್ಲಿ ಮುಳುಗಿ ಸತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಜೊತೆಗೆ ಶ್ರೀದೇವಿ ನೀರಿನಲ್ಲಿ ಮುಳುಗುವಾಗ ಆಲ್ಕೋಹಾಲ್ ಸೇವಿಸಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ಹೇಳಿದ್ದಾರೆ. ಬಾತ್‍ಟಬ್ ನಲ್ಲಿದ್ದ 1.5 ಅಡಿ ನೀರಿನಲ್ಲಿ ಶ್ರೀದೇವಿ ಮುಳುಗಿದಾದ್ದರೂ ಹೇಗೆ...
ಸುದ್ದಿ

ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಮಕ್ಕಳನ್ನ ದತ್ತು ಪಡೆದ ಅಮಿತ್ ಶಾ

ಕಲಬುರಗಿ: ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಅವರ ಇಬ್ಬರು ಮಕ್ಕಳಾದ ಶಿವಾನಿ ಮತ್ತು ಸಾಯಿರನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದತ್ತು ಪಡೆದಿದ್ದಾರೆ. ಇಬ್ಬರು ಮಕ್ಕಳ ಪೂರ್ಣ ಪ್ರಮಾಣದ ಶಿಕ್ಷಣದ ವೆಚ್ಚವನ್ನ ಬಿಜೆಪಿಯೇ ನೋಡಿಕೊಳ್ಳಲ್ಲಿದೆ ಅಂತಾ ಭರವಸೆ ನೀಡಿದ್ದಾರೆ. ಸೋಮವಾರದಂದು ಸೇಡಂ ರಸ್ತೆಯ ಇಎಸ್‍ಐ ಆಸ್ಪತ್ರೆಯ ಆಡಿಟೋರಿಯಂನಲ್ಲಿ ನಡೆದಿದ್ದ ಬಿಜೆಪಿ ವಿಭಾಗೀಯ ಮಟ್ಟದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಬಂಡೆ ಮಕ್ಕಳ ಪರಿಸ್ಥಿತಿಯ...
ಸುದ್ದಿ

‘ ಆದ್ಯವೀರ್ ನರಸಿಂಹ ರಾಜ ಓಡೆಯರ್ ‘ | ಮೈಸೂರು ಯದುವಂಶದ ಯುವರಾಜನಿಗೆ ನಾಮಕರಣ – ಕಹಳೆ ನ್ಯೂಸ್

ಬೆಂಗಳೂರು: ಯದುವಂಶದ ಕುಡಿ, ಯುವರಾಜನಿಗೆ ರಾಜಮಾತೆ ಪ್ರಮೋದಾದೇವಿ ಚೆಂದದ ಹೆಸರನ್ನು ಇಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ನಲ್ಲಿ ರಾಜಮಾತೆ ಪ್ರಮೋದ ದೇವಿ ಮುದ್ದು ಮೊಮ್ಮಗನಿಗೆ ಆದ್ಯವೀರ್ ನರಸಿಂಹ ರಾಜ ಓಡೆಯರ್ ಅಂತಾ ಹೆಸರಿಟ್ಟರು. ಮೈಸೂರು ರಾಜಮನೆತನಕ್ಕೆ ರಾಜಕುಮಾರನ ಆಗಮನವಾದಾಗ ಇಡೀ ರಾಜ್ಯವೇ ಸಂಭ್ರಮ ಪಟ್ಟಿತ್ತು. ಇಂದು ಯದುವೀರ್ ತ್ರಿಷಿಕಾ ದಂಪತಿಯ ಮುದ್ದು ಕಂದನ ನಾಮಕರಣ ಸಮಾರಂಭದಲ್ಲಿ ರಾಜ ಕುಟುಂಬಸ್ಥರು ಭಾಗಿಯಾಗಿ ಯುವರಾಜನಿಗೆ ಶುಭ ಹಾರೈಸಿದರು. ಇನ್ನು ಮೈಸೂರು ಅರಮನೆ ಬಿಟ್ಟು ಬೆಂಗಳೂರು...
ಸಿನಿಮಾಸುದ್ದಿ

ಬಹು ನಿರೀಕ್ಷಿತ ರುದಿರಾ ಫಿಲ್ಮ್ಸ್ ಇವರ ಬ್ಯಾನರ್’ನಲ್ಲಿ ಸಿದ್ದವಾಗಿದೆ ನಿಲುಕದ ನಕ್ಷತ್ರ – ಕಹಳೆ ನ್ಯೂಸ್

ಸಿನಿ ಕಹಳೆ : ಬಹು ನಿರೀಕ್ಷಿತ ಈ ಚಿತ್ರದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಇದೀಗ ಬಿಡುಗಡೆಯ ಹಾದಿಯಲ್ಲಿದೆ. ವಿಭಿನ್ನ ಕಥಾಹಂದರ ಹೊಂದಿರುವ, ನೈಜ ನಿರೂಪಣೆಯೊಂದಿಗೆ ಹೊಸತನವಿರುವ ಈ ಚಿತ್ರವು ಎಲ್ಲಾ ವರ್ಗದ ಪ್ರೇಕ್ಷಕರ ಮನ ಮುಟ್ಟಲಿದೆ ಎಂದು ಚಿತ್ರ ತಂಡ ಅಭಿಪ್ರಾಯ ವ್ಯಕ್ತಪಡಿಸಿದೆ. ಹೊಸ ಪ್ರತಿಭೆಗಳೇ ಅಭಿನಯಿಸಿರುವ ಈ ಚಿತ್ರಕ್ಕೆ ಆನಂದ್ ಅನಿ ಬೆಂಗಳೂರು, ವಿನ್ಸೆಂಟ್ ಡಿಸೋಜ ಹಾಗೂ ಸುಶಾನ್ ರೈ ಮಾವಿನಕಟ್ಟೆ ನಿರ್ಮಾಪಕರಾಗಿದ್ದು, ಧನರಾಜ್ ಶೆಟ್ಟಿ ಮತ್ತು ಪ್ರಸನ್ನ ಎಸ್...
ಸುದ್ದಿ

ಬ್ರಾಹ್ಮಣರಿಂದ ಧರ್ಮ ಉಳಿದಿದೆ – ಯಡಿಯೂರಪ್ಪ

ಬೆಂಗಳೂರು: ಬ್ರಾಹ್ಮಣ ಸಮುದಾಯದಿಂದ ಈ ದೇಶದಲ್ಲಿ ಧರ್ಮ, ಆಚಾರ ವಿಚಾರ, ಸಂಸ್ಕೃತಿ ಉಳಿದಿದೆ. ಸಮಸ್ತ ಜೀವರಾಶಿಗೆ ಒಳಿತು ಬಯಸುವ ಸಮುದಾಯಕ್ಕೆ ತಮ್ಮ ಬೆಂಬಲ ಸದಾ ಇರುತ್ತದೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು. ಶನಿವಾರ ಸಂಜೆ ನಡೆದ ಗುರುವಂದನೆ ಹಾಗೂ ಸಾಧಕರಿಗೆ ಸನ್ಮಾನಿಸುವ ಸಮಾರಂಭದಲ್ಲಿ ಅವರು ಮಾತನಾಡಿದರು. ನಮಗೆ ಮೀಸಲಾತಿ ಬೇಡ, ಸಮಾನತೆ ಬೇಕು ಎನ್ನುವ ಬ್ರಾಹ್ಮಣ ಮಹಾಸಭಾದ ನಿಲುವಿಗೆ ನನ್ನ ಸಹಮತವಿದೆ. ಇತರೆ ಸಮುದಾಯಗಳಂತೆ ಬ್ರಾಹ್ಮಣ ಸಮುದಾಯಕ್ಕೂ ಸವಲತ್ತು ಕೊಡುವುದು...
ಸುದ್ದಿ

ಮಂಗಳೂರಿನಲ್ಲಿ ಮತ್ತೊಮ್ಮೆ ಸದ್ದು ಮಾಡಿದ ವೇಶ್ಯಾವಾಟಿಕೆ ಜಾಲ | ಪ್ಲಾಟಿನಲ್ಲಿ ರಾಜರೋಶವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಬಂಧನ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ಮತ್ತೆ ವೇಶ್ಯಾವಾಟಿಕೆ ಜಾಲ ವೊಂದು ಪತ್ತೆಯಾಗಿದೆ.ಕೊಡಿಯಾಲ್ ಗುತ್ತಿನ ಕುಶ ಅಪಾರ್ಟ್ಮೆಂಟ್ ನ ಪ್ಲಾಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಸೇರಿದಂತೆ ಇನ್ನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂದಿಸಿದರು. ಮೂರೂ ತಿಂಗಳ  ಹಿಂದೆ ಇದೇ ರೀತಿಯ ವೇಶ್ಯಾವಾಟಿಕೆ ನಡೆಸುತ್ತಿದ್ದ ಎರಡೂ ಪ್ಲಾಟ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಬಂದಿತ ಆರೋಪಿ ಮಹಿಳೆಯೂ ಈ ಪ್ಲಾಟ್ ನಲ್ಲಿ ವಾಸವಿದ್ದು ,ದೇಶದ...
ಸಿನಿಮಾಸುದ್ದಿ

ಬಾಲಿವುಡ್ ಖ್ಯಾತ ನಟಿ ; ಮೋಹಕ ಚೆಲುವೆ ಶ್ರೀದೇವಿ ಇನ್ನಿಲ್ಲ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ (54) ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ. 1963ರ ಆಗಸ್ಟ್ 13 ರಂದು ತಮಿಳುನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ 4ನೇ ವಯಸ್ಸಿನಲ್ಲೇ ತಮಿಳಿನ ‘ತುನೈವಾನ್’ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ...
1 23 24 25 26 27 28
Page 25 of 28