Friday, September 20, 2024

archiveKahalenews

ಕ್ರೀಡೆಸುದ್ದಿ

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕು.ದಿಶಾ ಶೆಟ್ಟಿ ಬಳಗದವರಿಂದ ‘ ರಾಧಾ ವಿಲಾಸ ‘ | ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣ – ಕಹಳೆ ನ್ಯೂಸ್

ಉಡುಪಿ : ಪರ್ಕಳದ ಬಡದಬೆಟ್ಟು ಆಸನದ ಬಾಕ್ಯಾರಿನಲ್ಲಿ ಫೆ 25 ರಂದು ನಡೆಯುವ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶ, ಕಮಲ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಸುಬ್ರಾಯ ಆಚಾರ್ಯ ಬಡಗಬೆಟ್ಟು ಇವರು ಕ್ರೀಡಾಕೂಟದ ಉದ್ಘಾಟನೆಯನ್ನು ಬೆಳಗ್ಗೆ 8.00 ಗಂಟೆಗೆ ನಡೆಸಲಿದ್ದಾರೆ. ಸಂಜೆ 5.00 ಗಂಟೆಯಿಂದ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ವಿಶೇಷ ಕಾರ್ಯಕ್ರಮ : ರಾಧಾ ವಿಲಾಸ Radha Vilasa by Disha Shetty &...
ಸುದ್ದಿ

ಅಪಪ್ರಚಾರಕ್ಕೆ ನಾವು ಕಿವಿಗೊಡುವುದಿಲ್ಲ, ಅಭಿವೃದ್ಧಿ ಕಾರ್ಯ ಪ್ರಾರಂಭಿಸುತ್ತೇವೆ – ರೈ

ಬಂಟ್ವಾಳ : ನಮ್ಮಅಧಿಕಾರದ ನಾಲ್ಕುವರೆ ವರ್ಷ ಅವಧಿಯಲ್ಲಿ ಮಂಜೂರು ಮಾಡಿದ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ್ದು, ಉದ್ಘಾಟನೆಯನ್ನು ನಾವೇ ಮಾಡುತ್ತೇವೆ ಎಂದು ರಮಾನಾಥ ರೈ ಹೇಳಿದ್ದಾರೆ. ಅವರು ಬಿ.ಸಿ.ರೋಡಿನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಪಪ್ರಚಾರಕ್ಕೆ ನಾವು ಅಧ್ಯತೆ ನೀಡುವುದಿಲ್ಲ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 35 ಕೋಟಿ ರೂ ಬಿಡುಗಡೆಗೊಂಡಿದೆ.‌ ಶೀಘ್ರವೇ ಎಲ್ಲಾ ಕಾಮಗಾರಿಗಳು ಪ್ರಾರಂಭವಾಗಲಿದೆ. ಕಾವಳಪಡೂರು ಗ್ರಾಮದ ಅಲಂಪುರಿಯಲ್ಲಿ ಪ್ರಥಮ ಹಂತದ 25 ಲಕ್ಷ ವೆಚ್ಚದಲ್ಲಿ ವ್ರಕ್ಷ ಉದ್ಯಾನವನಕ್ಕೆ ಶಿಲಾನ್ಯಾಸ ನಡೆಯಲಿದೆ....
ಸುದ್ದಿ

ಬಿಜೆಪಿ ಮುಖಂಡ ಅಶೋಕ್ ರೈ ಸಾರಥ್ಯದಲ್ಲಿ 33 ನೇ ವರ್ಷದ ಉಪ್ಪಿನಂಗಡಿ ಕಂಬಳ – ಇದು ವಿಜಯೋತ್ಸವ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯ್ಯೂರಪ್ಪ ಭಾಗಿ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯ ಕೂಟೇಲು ನೇತ್ರಾವತಿ ನದಿ ಕಿನಾರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ 33 ನೇ ವರ್ಷದ ವಿಜಯ -ವಿಕ್ರಮ ಜೋಡುಕರೆ ಬಯಲು ಕಂಬಳವು ಫೆ. 24 ರಂದು ಬಿಜೆಪಿ ಮುಖಂಡ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ. ಕರಾವಳಿಯ ಭಾರಿ ಜನ ಸೇರುವ ಕಂಬಳಗಳಲ್ಲಿ ಇದು ಒಂದು ಎಂಬ ಸಾರ್ವರ್ತಿಕ ಮನ್ನಣೆ ಉಪ್ಪಿನಂಗಡಿಯ ಕಂಬಳಕ್ಕೆ ಪ್ರಾಪ್ತವಾಗಿದೆ. ಕಂಬಳಕ್ಕೆ ಇದ್ದ...
ಸಿನಿಮಾಸುದ್ದಿ

ಕಾಂಗ್ರೆಸ್ ಶಾಸಕ ಹ್ಯಾರಿಸ್‍ಗೆ ಬೆಂಬಲ ಸೂಚಿಸಿದ ನಟಿ ಸಂಜನಾ – ಕಹಳೆ ನ್ಯೂಸ್

ಬೆಂಗಳೂರು: ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್‍ರಾನಿ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಸಿದ್ದಾರೆ. ಜಾಹೀರಾತು ಕಾಂಗ್ರೆಸ್ ಎಂಎಲ್‍ಎ ಕ್ಷೇತ್ರದಲ್ಲಿರುವ ಯುಬಿ ಸಿಟಿಯಲ್ಲಿ ನಡೆದಿರುವ ಹಲ್ಲೆ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ಹಲ್ಲೆಗೊಳಗಾದ ವ್ಯಕ್ತಿಗೆ ನ್ಯಾಯ ಸಿಗಬೇಕು. ಎಲ್ಲ ಬಡಜನರಿಗೂ ಹಾಗೂ ಶ್ರೀಮಂತರಿಗೂ ನ್ಯಾಯ ಒಂದೇ ಎಂದು ಟ್ವೀಟ್ ಮಾಡಿದ್ದಾರೆ. ಮಹಮ್ಮದ್ ಹ್ಯಾರಿಸ್ ಜೀಗೆ ನನ್ನ ಸಹಾನುಭೂತಿ ಇದೆ. ಮಗ ಮಾಡಿರುವ ತಪ್ಪಿಗೆ ಈ ದಕ್ಷ...
ಸುದ್ದಿ

ಫೋನ್ ಬ್ಯುಸಿ ಬಂತೆಂದು ಪತ್ನಿಗೆ ತ್ರಿವಳಿ ತಲಾಕ್‌ .!? ಕಹಳೆ ನ್ಯೂಸ್

ಸುಲ್ತಾನ್ಪುರ್: ತ್ರಿವಳಿ ತಲಾಖ್ ಬಿಲ್ ಕುರಿತು ದೇಶದೆಲ್ಲೆಡೆ ಬಿಸಿ-ಬಿಸಿ ಚರ್ಚೆ ನಡೆಯುತ್ತಲೇ ಇದೆ. ಆದರೂ ತ್ರಿವಳಿ ತಲಾಖ್‌ ನೀಡುತ್ತಿರುವ ಸುದ್ದಿಗಳು ಕೇಳಿ ಬರುತ್ತಲೇ ಇವೆ. ಇತ್ತೀಚೆಗೆ ಪತ್ನಿಯ ಫೋನ್ ಬ್ಯುಸಿ ಬಂತೆಂದು ಪತಿ ರಿಜಿಸ್ಟರ್ ಮೂಲಕ ತಲಾಖ್ ನೀಡಿರುವ ಘಟನೆ ಉತ್ತರ ಪ್ರದೇಶದ ಸುಲ್ತಾನ್ಪುರ್‌ನಲ್ಲಿ ನಡೆದಿದೆ. ಜಾಹೀರಾತು ಸೌದಿಯಲ್ಲಿರುವ ಮೊಹಮದ್ ಜಬೀರ್‌ ಖಾನ್‌ ತನ್ನ ಪತ್ನಿ ಬೇರೆ ಯಾರದೋ ಜತೆ ಫೋನ್‌ನಲ್ಲಿ ತುಂಬಾ ಹೊತ್ತು ಮಾತನಾಡುತ್ತಾಳೆ, ಕೇಳಿದರೆ ಪೋನ್‌ ನಂಬರ್‌...
ಸಿನಿಮಾಸುದ್ದಿ

ರಾಜಕೀಯಕ್ಕೆ ಜನಪ್ರಿಯ ತಾರೆ ಪ್ರಿಯಮಣಿ..? – Kahale News

ಕರ್ನಾಟಕ :  ಚುನಾವಣೆಗಳು ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ , ಹೊಸ ಮುಖಗಳ ಸೇರ್ಪಡೆ ರಾಜ್ಯದಲ್ಲಿ ಮಾಮೂಲು. ಇದಕ್ಕೆ ಸ್ಯಾಂಡಲ್ ವುಡ್ ತಾರೆಯರು ಹೊರತಲ್ಲ. ಜಾಹೀರಾತು ಸದ್ಯ ದಕ್ಷಿಣ ಭಾರತದಲ್ಲಿ ತಮ್ಮ ನಟನೆಯ ಮೂಲಕ ಹೆಸರು ಮಾಡಿರುವ ನಟಿ ಪ್ರಿಯಾಮಣಿ ಜನಶಕ್ತಿ ಪಕ್ಷದಿಂದ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಸುದ್ದಿ ಕೇಳಿಬರ್ತಾ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರ್ತಾ ಇರೋ ಈ ಸುದ್ದಿ ಯ ಮೂಲವನ್ನು ಕೆದಕಿದ್ರೆ ಪ್ರಿಯಾಮಣಿ ‘ಧ್ವಜ’ ಎಂಬ...
ಸುದ್ದಿ

Supper Exclusive : ಕಟೀಲು ಮೇಳವನ್ನು ಖರೀದಿಸಲು ಪಟ್ಲ ಫೌಂಡೇಷನ್ ಹೊರಟಿಲ್ಲ | ಪಟ್ಲ ಸತೀಶ್ ಶೆಟ್ಟಿಯವರ ಮನದ ಮಾತು ಏನು ? – ಕಹಳೆ ನ್ಯೂಸ್

ಕಟೀಲು : ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರು ಮನಬಿಚ್ಚಿ ಮಾತನಾಡಿದ್ದಾರೆ. ಎಕ್ಕಾರು ಪಟ್ಲ ಫೌಂಡೇಷನ್  ಘಟಕದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಿಂದಕರಿಯಬೇಕು ಆಗ ನಾವು ಬೆಳೆಯುತ್ತೇವೆ. ನಮ್ಮಲ್ಲಿ ಯಾವ ದುರುದ್ದೇಶವೂ ಇಲ್ಲ, ಇದು ನಮ್ಮ ಏಳಿಗೆ ಸಹಿದಿರುವವರ ಶಡ್ಯಂತ್ರ ಎಂದು ಹೇಳಿದರು. Highlights :  ' ನಿಂದಕರಿರಬೇಕಯ್ಯ ' -  ಕಟೀಲು ಮೇಳವನ್ನು ಖರೀದಿಸಲು ಪಟ್ಲ ಫೌಂಡೇಷನ್ ಹುಟ್ಟಿಲ್ಲ!  ; ಯಾವತ್ತೂ ಅಂತಹ ಯೋಚನೆ ನಮಗಿಲ್ಲ ,...
ಸುದ್ದಿ

ಬಿಗ್‍ಬಾಸ್ ಮನೆಯಲ್ಲಿ ಅಗ್ನಿ ಅವಘಡ ; ಸುಮಾರು 3 ಕೋಟಿ ವೆಚ್ಚದ ಮ್ಯೂಸಿಯಂ ಸುಟ್ಟು ಭಸ್ಮ – ಕಹಳೆ ನ್ಯೂಸ್

ರಾಮನಗರ: ಬಿಗ್ ಬಾಸ್ ಸೀಸನ್- 5ರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಿಗ್ ಬಾಸ್ ಸೆಟ್ ಸುಟ್ಟು ಕರಕಲಾದ ಘಟನೆ ರಾಮನಗರದ ಬಿಡದಿಯಲ್ಲಿರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆದಿದೆ. ಸುಮಾರು 3 ಗಂಟೆಗೆ ಬಿಗ್ ಬಾಸ್ ಮನೆಯಲ್ಲಿರುವ ಸ್ವಾಗತ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್‍ ನಿಂದ ಈ ಅಗ್ನಿ ದುರಂತ ಸಂಭವಿಸಿದೆ. ಸುಮಾರು 13 ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಇಡೀ...
1 24 25 26 27 28
Page 26 of 28