Wednesday, April 9, 2025

archiveKahalenews

ಸುದ್ದಿ

ಸುರತ್ಕಲ್ ಕಡಲ ಕಿನಾರೆಯಲ್ಲಿ ತಿಮಿಂಗಿಲದ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು : ನಗರದ ಸುರತ್ಕಲ್ ದೊಡ್ಡ ಕೊಪ್ಲ ಕಡಲ ತೀರದಲ್ಲಿ ಬೃಹತ್ ಗಾತ್ರದ ತಿಮಿಂಗಿಲದ ಮೃತದೇಹ ಪತ್ತೆಯಾಗಿದೆ. ಕರಾವಳಿ ಸಮುದ್ರದ ಕಡಲ ತೀರದಲ್ಲಿ ದೊಡ್ಡ ಗಾತ್ರದ ತಿಮಿಂಗಿಲಗಳಿದ್ದರೂ ಜನರ ಕಣ್ಣಿಗೆ ಕಾಣ ಸಿಗುವುದು ಅಪರೂಪ. ಆದರೆ ಮುಂಜಾನೆ ವೇಳೆ ವಾಯುವಿಹಾರಕ್ಕೆ ಸಮುದ್ರದ ದಡಕ್ಕೆ ಹೋದ ಪ್ರವಾಸಿಗರಿಗೆ ಮೃತ ತಿಮಿಂಗಿಲ ಕಾಣಸಿಕ್ಕಿದೆ. ತಿಮಿಂಗಿಲ ಮೃತಪಟ್ಟು ಕೆಲ ದಿನಗಳ ಬಳಿಕ ಸುರತ್ಕಲ್ ದೊಡ್ಡ ಕೊಪ್ಲ ಕಡಲ ದಡ ಸೇರಿದೆ. ತಿಮಿಂಗಿಲವನ್ನ ನೋಡಲು ಜನ...
ಸುದ್ದಿ

ಅಪಯಾಧಿ ಯಾರೇ ಆಗಲಿ ಕಠಿಣ ಶಿಕ್ಷೆಯಾಗಲೇಬೇಕು, ವಿದ್ಯಾರ್ಥಿನಿ ಸಾವಿಗೆ ನ್ಯಾಯ ದೊರಕಿಸುವುದು ನಮ್ಮ ಹೊಣೆ – ಕಿಶೋರ್ ಕುಮಾರ್ ಪುತ್ತೂರು

ಸುಳ್ಯ : ನಿನ್ನೇ ತಾನೆ ಏನೂ ತಪ್ಪು ಮಾಡದೆ ಬಲಿಯಾದ ಕುಮಾರಿ ಅಕ್ಷತಾ ಇವರ ಆತ್ಮಕ್ಕೆ ಶಾಂತಿ ದೊರಕಲಿ ಮತ್ತು ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಅವಳ ಮನೆಯವರಿಗೆ ನೀಡಲಿ ಎಂದು ಬಿ.ಜೆ.ಪಿ ಮುಖಂಡರಾದ ಕಿಶೋರ್ ಕುಮಾರ್ ಪುತ್ತೂರು ಅಭಿಪ್ರಾಯಪಟ್ಟಿದ್ದಾರೆ. ಅಪರಾಧಿ ಬೇರೆ ಧರ್ಮದವರು ಆಗಿದ್ದರೆ ದೊಡ್ಡ ಗಲಾಟೆ ಆಗುತ್ತಿತ್ತು ಎಂಬ ಮಾತು ಹರಿದಾಡುತ್ತಿದೆ. ಅಪರಾಧಿ ಯಾವುದೇ ಜಾತಿ, ಧರ್ಮದವರಾದರೂ ಅಪರಾಧ ಅಪರಾಧವೇ. ಇಂತಹ ಘೋರ ಕೃತ್ಯಕ್ಕೆ ಕಠಿಣ...
ಸುದ್ದಿ

ಕೆಲ ಮನಸ್ಸುಗಳಿಗೆ ಬಿತ್ತು ಬ್ರೇಕ್! ಕಂಬಳ ಮತ್ತೆ ಆರಂಭಗೊಂಡಿದ್ದಕ್ಕೆ ಸಂಭ್ರಮಿಸಿದ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ – ಕಹಳೆ ನ್ಯೂಸ್

ನವದೆಹಲಿ: ಕರಾವಳಿಯ ಜಾನಪದ ಕ್ರೀಡೆ ಕಂಬಳ ಮಸೂದೆಗೆ ಕೊನೆಗೂ ರಾಷ್ಟ್ರಪತಿ ಅಂಕಿತ ಸಿಕ್ಕಿದ್ದು, ಈ ಕುರಿತು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿರೋ ಸೆಹ್ವಾಗ್, `ಕಂಬಳದ ಕುರಿತಂತೆ ರಾಷ್ಟ್ರಪತಿ ಅವರು ಅಂಕಿತ ಹಾಕುವ ಮೂಲಕ ಎಲ್ಲಾ ಅಡೆತಡೆಗಳಿಗೆ ಬ್ರೇಕ್ ಬಿದ್ದಿರುವುದು ನಿಜಕ್ಕೂ ಖುಷಿಯ ವಿಚಾರವಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಕ್ರೀಡೆಗೆ ಉತ್ತೇಜನ ನೀಡಿರುವುದು ಸಂತಸ ತಂದಿದೆ. ಪ್ರಾಣಿ...
ಸುದ್ದಿ

ನಮ್ಮ ಕಂಬಳ ; ತುಳುನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಕಂಬಳಕ್ಕೆ ಸಿಕ್ಕಿತು ರಾಷ್ಟ್ರಪತಿ ಅಂಕಿತ | ಆಶೋಕ್ ಕುಮಾರ್ ರೈ ಹೋರಾಟಕ್ಕೆ ಹರಸಿದ ತುಳುನಾಡಿನ ಜನತೆ – ಕಹಳೆ ನ್ಯೂಸ್

ನವದೆಹಲಿ : ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಉಳಿವಿಗೆ ಕಂಬಳ ಸಮಿತಿ ನಡೆಸಿದ ಅವಿರತ ಹೋರಾಟಕ್ಕೆ ಜಯ ಸಿಕ್ಕಿದೆ. ಜಾನಪದ ಕ್ರೀಡೆ ಕಂಬಳಕ್ಕೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದೆ. ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಇಂದು ಸಹಿ ಹಾಕಿದ್ದಾರೆ. ಇದರಿಂದ ತುಳುನಾಡಿನ ಜನತೆಯಲ್ಲಿ ಹರ್ಷ ವ್ಯಕ್ತವಾಗಿದೆ. ಕಂಬಳದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ ಎಂದು ಪೇಟಾ ಸುಪ್ರೀಂ ಕೋರ್ಟ್ ಮೇಟ್ಟಿಲೇರಿ ತಡೆಯಾಜ್ಞೆ ತಂದಿತ್ತು. ಬಿಜೆಪಿ ಮುಖಂಡ ಅಶೋಕ್ ಕುಮಾರ್ ರೈಯವರ...
ಸುದ್ದಿ

ಪುತ್ತೂರಿಗೆ ಭೇಟಿ ನನ್ನ ಸೌಭಾಗ್ಯ | ಕಲ್ಲಡ್ಕ ಪ್ರಭಾಕರ್ ಭಟ್ ಅಧ್ಯಕ್ಷತೆಯ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ – ಅಮಿತ್ ಶಾ

ಪುತ್ತೂರು : ಪುತ್ತೂರಿಗೆ ಭೇಟಿ ನೀಡಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಮಾತೃಭಾಷೆ ಬಿಟ್ಟು ಯಾರೂ ದೊಡ್ಡವರಲ್ಲ. ಮಾತೃಭಾಷೆ ನಮಗೆ ಸಂಸ್ಕೃತಿ ಕಲಿಸುತ್ತದೆ. ಯುವಜನತೆ ವಿಕಾಸಕ್ಕಾಗಿ ಪಣ ತೊಡಬೇಕು. ಭಾರತದ ಅಭಿವೃದ್ಧಿಯಲ್ಲಿ ಯುವಜನತೆ ಪಾತ್ರ ಹಿರಿದು ದೇಶಕ್ಕಾಗಿ ಅನೇಕರು ಜೀವದಾನ ಮಾಡಿದ್ದಾರೆ ಎಂಬ ಹೇಳಿಕೆಯನ್ನು ಅಮಿತ್ ಶಾ ಕೊಟ್ಟಿದ್ದಾರೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅಮಿತ್ ಶಾ ಮಾತನಾಡಿ ಬಿಜೆಪಿ ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತದೆ. ಅಭಿವೃದ್ಧಿ, ವಿಕಾಸಕ್ಕಾಗಿ ನಾವು ಅಧಿಕಾರ...
ಸುದ್ದಿ

ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಶಾ ಆಗಮನ | ಎರಡು ದಿನದಲ್ಲಿ ಎಲ್ಲಿಗ್ಗೆಲ್ಲಾ ಹೋಗ್ತಾರೆ ‘ ಶಾ ‘ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ – ಕಹಳೆ ನ್ಯೂಸ್

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿಯಿಂದಲೇ ಆರಂಭಿಕ ಪ್ರವಾಸ ಹಮ್ಮಿಕೊಂಡಿದ್ದಾರೆ. ಸೋಮವಾರ ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬಿಜೆಪಿ ಅಧ್ಯಕ್ಷರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. ಬಳಿಕ ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 20ರ ಪಂಚಮಿಯ ದಿನದಂದು ಬೆಳಗ್ಗೆ ಏಳು ಗಂಟೆಗೆ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುವರು....
ಸುದ್ದಿ

ಕೊನೆಗೂ ಸಂಪ್ಯ ಠಾಣಾಧಿಕಾರಿ ಅಬ್ದುಲ್ ಕಾದರ್ ಗೆ ವರ್ಗಾವಣೆ ಭಾಗ್ಯ – ಸಂಪ್ಯಾ ಠಾಣೆಯಿಂದ ಗಂಟು ಮೂಟೆ ಕಟ್ಟಿದ ಪಿ.ಎಫ್.ಐ. ಏಜೆಂಟ್ !? – ಕಹಳೆ ನ್ಯೂಸ್

ಪುತ್ತೂರು : ಗ್ರಾಮಾಂತರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಬ್ದುಲ್ ಕಾದರ್ ವಿರುದ್ಧವಾಗಿ ಅನೇಕ ಆರೋಪಗಳು ಕೇಳಿ ಬಂದಿತ್ತು. ಸಂಘ ಪರಿವಾರ ಕಾದರ್ ಒಬ್ಬ ಪಿ.ಎಫ್.ಐ. ಏಜೆಂಟ್ ಎಂದು ಹೇಳುತ್ತಿದ್ದರು. ಈ ಕಾರಣಕ್ಕಾಗಿಯೇ ಅವರ ವರ್ಗಾವಣೆಗೆ ಬಿಜೆಪಿ ಸೇರಿದಂತೆ ಸಂಘ ಪರಿವಾರ ಶಾಥಾಯ ಗಥಾಯ ಪ್ರಯತ್ನ ಪಟ್ಟಿದ್ದರು. ಈಗ ಚುನಾವಣಾ ಎದುರಾಗಿರುವ ಕಾರಣಕ್ಕಾಗಿ ಸರಕಾರ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಕಾದರ್ ಹೆಸರು...
ಸಿನಿಮಾಸುದ್ದಿ

ಸನ್ನಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್​​ …..?

ಸಿನಿ ಕಹಳೆ :  ಬಾಲಿವುಡ್​ ಹಾಟ್​ ಹಿರೋಯಿನ್​ ಸನ್ನಿ ಲಿಯೋನ್​ ಮತ್ತೆ ಸುದ್ದಿಯಲ್ಲಿದ್ದಾಳೆ. ಅಂತರಾಷ್ಟ್ರೀಯ ಶೋ ಮ್ಯಾನ್​ ವರ್ಸ್ಸಸ್​  ವೈಲ್ಡ್​ ಮೂಲಕ ಬಾಲಿವುಡ್​ ನಟಿ ಹಾಗೂ ಮಾಡೆಲ್​ ಸನ್ನಿ ಲಿಯೋನ್​ ಮತ್ತೆ ಸುದ್ದಿಯಲ್ಲಿದ್ದಾಳೆ. ಸನ್ನಿ ಲಿಯೋನ್​  ನಿರೂಪಣ  ಕೆಲಸ ಮಾಡುತ್ತಿದ್ದಾರ. ಇದರ ಜೊತೆಗೆ ಸನ್ನಿ ತಮಿಳು ಚಿತ್ರ ವೀರ ಮಹಾದೇವಿ ಚಿತ್ರದ ಶೂಟಿಂಗ್​ ಕೂಡ ಶುರು ಮಾಡಿದ್ದಾಳೆ. ಇನ್ನು ಹಾಟ್​ ಹಾಟ್​ ಆಗಿ ಕಾಣಿಸಿಕೊಳ್ಳುತ್ತಿದ್ದ  ಸನ್ನಿಗೆ ಇದೀಗ  ಮಹಾದೇವಿ ರೂಪದಲ್ಲಿ...
1 25 26 27 28
Page 27 of 28
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ