Friday, September 20, 2024

archiveKahalenews

ಸುದ್ದಿ

‘ಶಾ’ ಬರೀ ಹಿಂದುಗಳ ಮನೆಗೆ ಯಾಕೆ ಹೋಗಬೇಕು, ಕರಾವಳಿಯ ಚರ್ಚ್ ಮತ್ತು ಮಸೀದಿಗೂ ಹೋಗಲಿ – ಗುಂಡೂರಾವ್

ಉಡುಪಿ, ಫೆ 17: ಕರಾವಳಿ ಪ್ರವಾಸದ ವೇಳೆ ಅಮಿತ್ ಶಾ ಬರೀ ಹಿಂದೂಗಳ ಮನೆಗೆ ಯಾಕೆ ಹೋಗಬೇಕು. ಚರ್ಚ್, ಮಸೀದಿಗೂ ಶಾ ಹೋಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಮಸೀದಿಗೂ ಭೇಟಿ ಕೊಡಲಿ. ಚರ್ಚ್, ದರ್ಗಾಕ್ಕೂ ಶಾ ಹೋಗಲಿ. ಬರೀ ಹಿಂದೂಗಳ ಮನೆಗೆ ಯಾಕೆ ಹೋಗಬೇಕು. ಮೃತ ಮುಸಲ್ಮಾನರ ಮನೆಗೂ ಶಾ ಹೋಗಲಿ. ಸತ್ತವರ ವಿಚಾರದಲ್ಲಿ ಜಾತಿ-ಧರ್ಮ ನೋಡಬೇಡಿ...
ಸುದ್ದಿ

ಪ್ರತಿಭಾ ಕುಳಾಯಿಗೆ ಛೀಮಾರಿ ಹಾಕಿದ ಶರತ್ ಮಡಿವಾಳ ಪೋಷಕರು – ಕಹಳೆ ನ್ಯೂಸ್

ಬಂಟ್ವಾಳ : ಪ್ರತಿಭಾ ಕುಳಾಯಿ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಸಮಾವೇಶದಲ್ಲಿ ರಾಜಕೀಯ ಲಾಭಕ್ಕಾಗಿ ಶರತ್ ಮಡಿವಾಳ ಹತ್ಯೆಯನ್ನು ಬಳಸಿಕೊಂಡಿರುವುದನ್ನು ದಿ. ಶರತ್ ಹೆತ್ತವರು ತೀವ್ರವಾಗಿ ಖಂಡಿಸಿದ್ದಾರೆ. ಶುಕ್ರವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರತ್ ‌ತಂದೆ ತನಿಯಪ್ಪ ಮಡಿವಾಳ ಹಾಗೂ ತಾಯಿ ನಳಿನಿ, ಪ್ರತಿಭಾ ಕುಳಾಯಿ ಯಾರೆಂದು ನನಗೆ ಗೊತ್ತಿಲ್ಲ. ಪತ್ರಿಕೆಯಲ್ಲಿ ಪ್ರತಿಕ್ರಿಯಿಸಿದ್ದೇನೆ ಎಂದು ಭಾಷಣದಲ್ಲಿ ಹೇಳುವ ಮೂಲಕ ಸಮಾಜದ ದಾರಿ ತಪ್ಪಿಸುವುದು ಮತ್ತು ರಾಜಕೀಯ...
1 26 27 28
Page 28 of 28