Wednesday, April 9, 2025

archiveKahalenews

ಸುದ್ದಿ

ಅದ್ಧೂರಿ ಹುಡುಗ ಧೃವ ಸರ್ಜಾಗೆ ಇಂದು ನಿಶ್ಚಿತಾರ್ಥ – ಕಹಳೆ ನ್ಯೂಸ್

ಬೆಂಗಳೂರು: ಸರ್ಜಾ ಫ್ಯಾಮಿಲಿಗೆ ಇವತ್ತು ಫುಲ್ ಖುಷಿ. ಇತ್ತೀಚೆಗೆ ತಾನೆ ಚಿರಂಜೀವಿ ಸರ್ಜಾ ಮೇಘನಾ ರಾಜ್ ಅವರನ್ನ ಮದುವೆ ಆಗುವ ಮೂಲಕ ಇಡೀ ಚಿತ್ರರಂಗಕ್ಕೆ ಶಾಕ್ ಕೊಟ್ಟಿದ್ದರು. ಇದೀಗ ಧೃವ ಸರ್ಜಾ ಕೂಡ ತನ್ನ ಬಾಲ್ಯದ ಗೆಳತಿ ಪ್ರೇರಣಾರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲು ಅಣಿಯಾಗಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವ ಆ್ಯಕ್ಷನ್ ಪ್ರಿನ್ಸ್ ಧೃವ ಸರ್ಜಾ ತುಂಬಾ ಬೇಗ ಮದುವೆ ಕೂಡ ಆಗುತ್ತಾರೆ ಅನ್ನುವ ಮಾಹಿತಿ ಇದೆ. ಇನ್ನು ಈ...
ಸುದ್ದಿ

ಡಿ. 3 ರಂದು ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ ದೀಪೋತ್ಸವ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕುಲ್ಕುಂದದ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನ ಬಸವಮೂಲೆ ಇಲ್ಲಿ ಪ್ರತಿ ವರ್ಷ ನಡೆಯುವ ಹಾಗೆ ಕಾರ್ತಿಕ ಮಾಸದ ಕೊನೆಯಾ ಸೋಮವಾರ ಡಿ. 3ರಂದು ಸಾಯಂಕಾಲ ಆರು ಗಂಟೆಗೆ ವಿಶೇಷ ದೀಪೋತ್ಸವ ಸಮಾರಂಭ ನಡೆಯಲಿದೆ. ಈ ದೀಪೋತ್ಸವವು ವಿಜ್ರಂಭಣೆಯಿಂದ ನಡೆಯಲಿದ್ದು ಎಲ್ಲ ಭಕ್ತರು ದೇವರ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿಯವರು ತಿಳಿಸಿರುತ್ತಾರೆ....
ಸುದ್ದಿ

ಊರವರೇ ಸೇರಿ ಕಟ್ಟಿದ್ರೂ ನೋಡಿ ಬಸ್‍ಸ್ಟ್ಯಾಂಟ್ – ಕಹಳೆ ನ್ಯೂಸ್

ಬಂಟ್ವಾಳ: ಕಳೆದ 5 ವರ್ಷಗಳಿಂದ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣವಾಗಬೇಕು ಎನ್ನುವ ಕಾರಣಕ್ಕಾಗಿ ಊರವರು ಸರಕಾರಕ್ಕೆ ಅದೆಷ್ಟೋ ಬಾರಿ ಮನವಿ ಮಾಡಿದ್ದರು. ಆದರೆ ಸರಕಾರ ಬಸ್ ನಿಲ್ದಾಣ ಮಾಡಲು ಮುಂದಾಗಿಲ್ಲ. ಇದರಿಂದಾಗಿ ಧೃತಿಗೆಡದೆ ಊರಮಂದಿ ಸರ್ಕಾರಕ್ಕೆ ಸವಾಲೆಸೆದು ತಾವೇ ಬಸ್ ಸ್ಟ್ಯಾಂಡ್ ನಿರ್ಮಿಸಿದ್ದಾರೆ. ಕಳೆದ 15 ವರ್ಷಗಳ ಹಿಂದೆ ಪೆರಾಜೆ ಗ್ರಾಮದಲ್ಲಿ ಬಸ್ ನಿಲ್ದಾಣ ವ್ಯವಸ್ಥೆ ಇತ್ತು. ಆದರೆ ರಸ್ತೆ ಅಗಲೀಕರಣದ ವೇಳೆ ಆ ಬಸ್ ನಿಲ್ದಾಣ...
ಸುದ್ದಿ

ಡಿ. ೮ ರಂದು ಮಾಣಿಯಲ್ಲಿ ಕಂಬಳಕೋರಿ – ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನ ಮಾಣಿ ಗ್ರಾಮದಲ್ಲಿ ಡಿ. ೮ ರಂದು ಮಾಣಿಗುತ್ತುವಿನಲ್ಲಿ ನಡೆಯಲಿರುವ ಕಂಬಳದ ಕೋರಿ ನೇಮಕ್ಕೆ ನಿನ್ನೆ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದ ಬಳಿಕ ಗೊನೆ ಕಡಿಯಲಾಯಿತು. ಕಂಬಳಕೋರಿ ಎಂದರೆ ಗ್ರಾಮದ ಪಾವಿತ್ರ‍್ಯತೆ ಹೊಂದಿರುವ ಕಂಬಳ ಗದ್ದೆಯ ಕೋರುವುದು / ಉಳುಮೆ ಮಾಡುವುದು ಆಗಿದೆ. ಮಾಣಿ ಕಂಬಳ ಗದ್ದೆಗೆ ಸೂತಕ, ಮೈಲಿಗೆ ಇದ್ದವರು ಹೋಗುವಂತಿಲ್ಲ. ಇದು ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯ- ಕಟ್ಟು ನಿಟ್ಟಿನ ನಿಯಮವಾಗಿದೆ. ಕಂಬಳಕೋರಿಗೆ ನಿಗದಿಗೊಳಿಸಿದ ಏಳು...
ಸುದ್ದಿ

72 ನೇ ಹಿಮಾಲಯನ್ ವುಡ್ ಬ್ಯಾಡ್ಜ್ ಶಿಕ್ಷಕರ ಸಮಾವೇಶ; ಪಿ.ಜಿ.ಆರ್ ಸಿಂದ್ಯಾರಿಗೆ ಸನ್ಮಾನ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೆ.ಎಸ್.ಎಸ್.ಕಾಲೇಜಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಇದರ 72 ನೇ ಹಿಮಾಲಯನ್ ವುಡ್ ಬ್ಯಾಡ್ಜ್ ಶಿಕ್ಷಕರ ಸಮಾವೇಶ – ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಸಮಾವೇಶವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ ಸಚಿವ ಹಾಗೂ ರಾಜ್ಯ ಸ್ಕೌಟ್ & ಗೈಡ್ ಸಂಸ್ಥೆಯ ಆಯುಕ್ತ ಪಿ.ಜಿ.ಆರ್ ಸಿಂದ್ಯಾ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿದ...
ಸುದ್ದಿ

15ನೇ ವರ್ಷದ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ತೆರೆ – ಕಹಳೆ ನ್ಯೂಸ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಆಳ್ವಾಸ್ ನುಡಿಸಿರಿ-2018ರ ಸಮಾರೋಪ ಸಮಾರಂಭದ ಭಾನುವಾರ ಸಾಯಂಕಾಲ ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ನಾಡು ನುಡಿಗೆ ಶ್ರಮಿಸಿದ ಸಾಧಕರನ್ನು ಸನ್ಮಾನಿಸಲಾಯಿತು. ಕನ್ನಡ ನಾಡು, ನುಡಿಗೆ ಶ್ರಮಿಸಿದ 12 ಮಂದಿ ಸಾಧಕರಾದ ಡಾ.ಜಿ.ಡಿ ಜೋಶಿ ಮುಂಬೈ(ಸಾಹಿತ್ಯ, ಶಿಕ್ಷಣ), ಡಾ.ಎ.ವಿ. ನರಸಿಂಹಮೂರ್ತಿ ಮೈಸೂರು(ಇತಿಹಾಸ ತಜ್ಞ), ಡಾ. ಭಾರತಿ ವಿಷ್ಣುವರ್ಧನ ಬೆಂಗಳೂರು( ಸಿನಿಮಾ), ಡಾ. ಅರುಂಧತಿ ನಾಗ್ (ರಂಗಭೂಮಿ), ಎಲ್.ಬಂದೇನವಾಜ ಖಲೀಫ್ ಆಲ್ದಾಳ ಕಲಬುರಗಿ (ರಂಗ...
ಸುದ್ದಿ

ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧನ ; ನ್ಯಾಯಾಧೀಶರ ಮುಂದೆ ಗಣಿಧಣಿ – ಕಹಳೆ ನ್ಯೂಸ್

ಬೆಂಗಳೂರು: ಅಂಬಿಡೆಂಟ್ ಕಂಪನಿ ಜೊತೆ 20 ಕೋಟಿ ರೂ. ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಯಲ್ಲಿದ್ದ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿಯನ್ನು ಇದೀಗ ಬಂಧಿಸಲಾಗಿದೆ. ಸಂಜೆ 4 ಗಂಟೆಗೆ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಈ ವೇಳೆ 14 ದಿನಗಳ ಕಾಲ ಕಸ್ಟಡಿಗೆ ಕೋರಲಿದ್ದಾರೆ. ಅದಕ್ಕೂ ಮೊದಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಡೀಲ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು, ಶನಿವಾರ ಮಧ್ಯಾಹ್ನ...
ಸುದ್ದಿ

ಮಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಕುರಿತು ಸೃಜನಾತ್ಮಕ ಅರಿವು ಮೂಡಿಸಲು ಮುಂದಾದ ದಿಶಾ ಶೆಟ್ಟಿ ಕಟ್ಲ ನೇತೃತ್ವದ ಕೆನರಾ ಕಾಲೇಜು ವಿದ್ಯಾರ್ಥಿಗಳ ತಂಡ – ಕಹಳೆ ನ್ಯೂಸ್

ಮಂಗಳೂರು : ಪ್ರಸಕ್ತ ಕಾಲಘಟ್ಟದಲ್ಲಿ, ಎದುರಾಗಿರುವ ಗಂಭೀರ ಸಮಸ್ಯೆಗಳಲ್ಲಿ ಒಂದು ತ್ಯಾಜ್ಯ ವಿಲೇವಾರಿ. ನಗರೀಕರಣದಿಂದ ಎನ್ನಲೋ ಇಲ್ಲಾ ಮನುಷ್ಯನ ಮಾನಸಿಕ ಚಂಚಲತೆಯಿಂದಲೋ, ಕುಟುಂಬಕ್ಕೊಂದು ಮನೆಗಳನ್ನು ನಿರ್ಮಿಸಿಕೊಂಡೋ ಅಥವಾ ಅಂತಸ್ತುಗಳನ್ನು ಖರೀದಿಸಿ , ನಗರಗಳಲ್ಲಿ ವಾಸಿಸುವ ಜನರಿಗೆ, ತ್ಯಾಜ್ಯ ವಿಲೇವಾರಿಗೆ ಏನು ಹೊಸ ಜಾಗ ಬೇಕಾಗಿಲ್ಲ.. ತಮ್ಮಿಂದ ಅನತಿ ದೂರದಲ್ಲಿ ಪ್ರಕೃತಿ ನಿರ್ಮಿತ ಖಾಲಿ ಜಾಗ ಇರುತ್ತದಲ್ಲಾ , ಕಸ ಹಾಕಲಿಕ್ಕೋಸ್ಕರವೇ ಮೀಸಲಿಟ್ಟ ಜಾಗ ಎನ್ನುವಂತೆ , ಒಣ ಹಸಿ ಅದು...
1 3 4 5 6 7 28
Page 5 of 28
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ