Friday, September 20, 2024

archivekaravali

ಸುದ್ದಿ

Big Breaking : ಕರಾವಳಿಗರೇ ಎಚ್ಚರಿಕೆ !! ಮಂಗಳೂರು ಕಡಲ ತೀರದಲ್ಲಿ ಭಾರೀ ಸುಂಟರಗಾಳಿ, ಜಿಲ್ಲೆಯಾದ್ಯಂತ ಕಟ್ಟೆಚ್ಚರ – ಕಹಳೆ ನ್ಯೂಸ್

ಮಂಗಳೂರು: ಎರಡು ದಿನಗಳಿಂದ ಬಿಡುವು ಪಡೆದಿದ್ದ ವರುಣ ಕರಾವಳಿ ಜನರಿಗೆ ಮತ್ತೆ ದರ್ಶನ ಭಾಗ್ಯ ಕೊಡಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಹೈ ಅಲರ್ಟ್ : ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆಗೆ ಬಿಡುವು ಸಿಕ್ಕಿತ್ತು. ಇದೀಗ ಮತ್ತೆ ಮುಂದಿನ ಎರಡು ದಿನ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ...
ಸುದ್ದಿ

Breaking News : ಕರಾವಳಿಯಲ್ಲಿ ಸಿಡಿಲಿಗೆ ಇಬ್ಬರು ಬಲಿ – ಬೋರ್ಗರೆದ ಗಾಳಿಮಳೆಯಿಂದ ಹಲವು ಮನೆಗಳಿಗೆ ಹಾನಿ – ಕಹಳೆ ನ್ಯೂಸ್

ಮಂಗಳೂರು, ಮೇ 29 : ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಸಿಡಿಲಾರ್ಭಟದ ಗಾಳಿಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಬೋರ್ಗರೆದ ಮಳೆ ಗಾಳಿಗೆ ಹಲವು ಮನೆಗಳಿಗೆ ಹಾನಿಯಾಗಿದೆ. ಭಾನುವಾರ ರಾತ್ರಿ ಸಿಡಿಲು ಬಡಿದು ಮಗು ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಪುತ್ತೂರಿನ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಳೀಕರೆಯ ಪ್ರವೀಣ್ ಡಿಸೋಜ (40) ಹಾಗೂ ಮಂಗಳೂರಿನ ಬೋರುಗುಡ್ಡೆಯ ಹನುಮಂತ ಕೆ. ಎಂಬುವರ ಎರಡೂವರೆ ವರ್ಷದ ಪುತ್ರ ಮುತ್ತು ಮೃತಪಟ್ಟವರು. ಹನುಮಂತ ಅವರು ಮೂಲತಃ ಉತ್ತರ ಕರ್ನಾಟಕದವರಾಗಿದ್ದು, ಕೂಲಿ...