Friday, April 25, 2025

archiveKarnje Swamiji

ಸುದ್ದಿ

ಯಾವ ಸ್ವಾಮೀಜಿಯಾದರು ಸುಮ್ಮನೆ ಬಿಡುವುದಿಲ್ಲ ; ಕರಿಂಜೆ ಸ್ವಾಮೀಜಿಗೆ ಅಭಯಚಂದ್ರ ಜೈನ್ ಆವಾಜ್ -ಕಹಳೆ ನ್ಯೂಸ್

ಮೂಡಬಿದಿರೆ: ಕರಿಂಜೆ ಮುಕ್ತಾನಂದ ಸ್ವಾಮೀಜಿ ಸರಕಾರಿ ಜಾಗ ಕಬಳಿಸಿದ್ದಾರೆ, ಈ ಬಗ್ಗೆ ಹೋರಾಟ ನಡೆಸಲಾಗುವುದು ಎಂದು ಮೂಡಬಿದಿರೆ ಶಾಸಕ ಅಭಯಚಂದ್ರ ಎಚ್ಚರಿಸಿದ್ದಾರೆ.  ರಾಹುಲ್ ಗಾಂಧಿ ಆಗಮನ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಮೂಡಬಿದಿರೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಕರಿಂಜೆ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನನ್ನು ರಾಕ್ಷಸ ಎಂದು ಸಭೆಯೊಂದರಲ್ಲಿ ಆರೋಪಿಸಿದ್ದಾರೆ.   Abhaya Chandra Jain " ನನ್ನನ್ನು ಟೀಕಿಸಿದರೆ ಪರ್ವಾಗಿಲ್ಲ ಆದರೆ ಮುಖ್ಯಮಂತ್ರಿಯನ್ನು...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ