Friday, September 20, 2024

archiveKerala

ಸುದ್ದಿ

ಕೇರಳದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ ಮಾಡಿದ ದುಷ್ಕರ್ಮಿಗಳು

ಕೇರಳ : ವಿವಿಧ ನಾಯಕರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ..ಇದೀಗ ಬಂದ ವರದಿಯ ಪ್ರಕಾರ ಗುರುವಾರ ಮುಂಜಾನೆ ದುಷ್ಕರ್ಮಿಗಳು ಕೇರಳದಲ್ಲಿ ರಾಷ್ಟ್ರ ಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಹಾನಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ . ಕೇರಳದ ಕಣ್ಣೂರು ಜಿಲ್ಲೆಯ ತಾಲಿಪರಂಬದ ತಾಲ್ಲೂಕು ಕಚೇರಿಯ ಮುಂಭಾಗದ ಮಹಾತ್ಮ ಗಾಂಧಿ ಪ್ರತಿಮೆಗೆ...
ಸುದ್ದಿ

Exclusive : ಪಿಎಫ್ಐ ನಿಷೇಧಿಸುವಂತೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ, ನಿಷೇಧ ಗೊಳ್ಳುವುದೇ ಪಾಪ್ಯುಲರ್ ಫ್ರಂಟ್ ಇಂಡಿಯಾ ?

ಕೇರಳ : ಮುಸ್ಲಿಂ ತೀವ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೇಲೆ ನಿಷೇಧ ಹೇರುವಂತೆ ಕೇರಳ ಕೋರಿಕೊಂಡಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಕಿರೆಣ್ ರಿಜ್ಜು ತಿಳಿಸಿದ್ದಾರೆ.ಮಧ್ಯ ಪ್ರದೇಶದ ತೆಕನಪುರದಲ್ಲಿ ಜನವರಿಯಲ್ಲಿ ನಡೆದ ಡಿಜಿಪಿಗಳ ವಾರ್ಷಿಕ ಸಭೆಯಲ್ಲಿ ಇದನ್ನು ಚರ್ಚಿಸಲಾಗಿದೆ. ಸಭೆಯಲ್ಲಿ ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಅವರು ಪಿಎಫ್‍ಐ ಸಂಘಟನೆಯ ಬೆಳವಣಿಗೆ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ವಿಸ್ತøತ ಮಾಹಿತಿ ನೀಡಿದ್ದರು ಎಂದು ಸಚಿವರು ತಿಳಿಸಿದ್ದಾರೆ....