Friday, September 20, 2024

archiveKollur

ಸುದ್ದಿ

ಸಚಿವ ಡಿಕೆಶಿ ಕುಟುಂಬ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ – ಕಹಳೆ ನ್ಯೂಸ್

ಕೊಲ್ಲೂರು: ಡಿ ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಕೊಲ್ಲೂರು ದೇವಾಲಯಕ್ಕೆ ಆಗಮಿಸಿ ಮೂಕಾಂಬಿಕೆಯ ದರ್ಶನ ಪಡೆದರು. ಸಿಬಿಐ, ಇಡಿ ತನಿಖೆ ಹಿನ್ನೆಲೆಯಲ್ಲಿ ಡಿಕೆಶಿ ಉಡುಪಿಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಪತ್ನಿ ಉಷಾ ಶಿವಕುಮಾರ್, ಪುತ್ರಿ , ಐಶ್ವರ್ಯ ದೇವಿಯ ಕೃಪೆ ಪಡೆಯಲು ಆಗಮಿಸಿದ್ರು. ಆಗಮಿಸಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ರು.  ...