Friday, September 20, 2024

archiveKollur Mookambika Temple

ಸುದ್ದಿ

ಕೊಲ್ಲೂರು ದೇವಸ್ಥಾನದ ಲಕ್ಷ್ಮಿ ಮಂಟಪವನ್ನು ಪ್ರವೇಶಿಸಿದ ಮಹಿಳಾ ಅಧಿಕಾರಿ – ಕಹಳೆ ನ್ಯೂಸ್

ಉಡುಪಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಕೇರಳ ಸೇರಿದಂತೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಲಕ್ಷ್ಮಿ ಮಂಟಪವನ್ನು ಮಹಿಳಾ ಅಧಿಕಾರಿ ಒಬ್ಬರು ಪ್ರವೇಶಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಮಹಿಳಾ ಅಧಿಕಾರಿ ಲಕ್ಷ್ಮಿ ಮಂಟಪ ಪ್ರವೇಶಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರು...