Friday, September 20, 2024

archiveKSRTC Bus

ಸುದ್ದಿ

ಕೇರಳದಲ್ಲಿ ನವಂಬರ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ – ಕಹಳೆ ನ್ಯೂಸ್

ಕಾಸರಗೋಡು: ನಿರಂತರ ಇಂಧನ ಬೆಲೆ ಏರಿಕೆಯಿಂದ ಬಸ್ ಉದ್ಯಮ ಸಂಕಷ್ಟದಲ್ಲಿದ್ದು, ನವಂಬರ್ ಒಂದರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಕೇರಳ ರಾಜ್ಯ ಖಾಸಗಿ ಬಸ್ ಮಾಲಕರ ಸಂಘದ ಕಾಸರಗೋಡು ಜಿಲ್ಲಾ ಸಮಿತಿ ತೀರ್ಮಾನಿಸಿದೆ. ಇದರ ಪೂರ್ವಭಾವಿಯಾಗಿ ಆಕ್ಟೊಬರ್ 9 ರಂದು ಬೆಳಿಗ್ಗೆ 10 ಗಂಟೆಯಿಂದ ಕಾಸರಗೋಡು ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದೆ. ಪೆಟ್ರೋಲಿಯಂ ಉತ್ಪನ್ನ ಗಳನ್ನು ಜಿ ಎಸ್ ಟಿ ವ್ಯಾಪ್ತಿಗೆ ತರಬೇಕು, ಖಾಸಗಿ ಬಸ್ಸುಗಳ ಕಾಲಾವಧಿ...