Friday, September 20, 2024

archiveKudroli Temple

ಸುದ್ದಿ

ಮಂಗಳೂರು ದಸರಾ: ಎಚ್.ಡಿ.ಕುಮಾರಸ್ವಾಮಿಯಿಂದ ಚಾಲನೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ದಸರಾ ಉತ್ಸವವನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಳೆಯ ಮಧ್ಯೆಯೂ ಮಂಗಳೂರು ದಸರಾ ಉತ್ಸವವನ್ನು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಕುಮಾರಸ್ವಾಮಿ ದಸರಾ ಉತ್ಸವದ ಧ್ವಜವನ್ನು ಉತ್ಸವ ಸಮಿತಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಮ್‌ ರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಮೈಸೂರು ಅರಸರ ರಾಜ ಪರಂಪರೆಯೊಂದಿಗೆ ಮೈಸೂರು ದಸರಾ ನಡೆದು ಬಂದಿದೆ. ರಾಜ್ಯದ ಹಲವು ಕಡೆಗಳಲ್ಲಿ...
ಸುದ್ದಿ

ಕರಾವಳಿ ದಸರಾದ ಪ್ರಮುಖ ಆಕರ್ಷಣೆ ಹುಲಿ ಕುಣಿತ – ಕಹಳೆ ನ್ಯೂಸ್

ಮಂಗಳೂರು: ನವರಾತ್ರಿ ವೇಳೆ ಕರಾವಳಿ ಜನರಿಗೆ ಥಟ್ಟನೆ ನೆನಪಾಗುವುದು ಹುಲಿ ಡಾನ್ಸ್. ಹುಲಿಯಂತೇ ಕಾಣುವ ವೇಷಧಾರಿಗಳಿಂದ ತಾಸೆಯ ತಾಳಕ್ಕೆ ವಿಶಿಷ್ಟ ನರ್ತನ ಕಂಡು ಬರುತ್ತದೆ. ಕರಾವಳಿಯ ದಸರಾ ಉತ್ಸವ ಮತ್ತು ಮೆರವಣಿಗೆಯಲ್ಲಿ ಈ ಹುಲಿ ಕುಣಿತವೇ ಮುಖ್ಯ ಆಕರ್ಷಣೆಯಾಗಿದ್ದು ಈ ಕುರಿತಾದ ಇಂಟ್ರೆಸ್ಟಿಂಗ್ ರಿಪೋರ್ಟು ಇಲ್ಲಿದೆ. ದಸರಾ ಬಂದರೆ ಕರಾವಳಿಯಲ್ಲಿ ತಾಸೆಯ ಸದ್ದು ಮೊಳಗಲಾರಂಭಿಸುತ್ತದೆ. ತಾಸೆಯ ಬಡಿತದ ತಾಳಕ್ಕೆ ತಕ್ಕಂತೆ ತುಳುನಾಡಿನ ಪಿಲಿಗಳ ದರ್ಬಾರ್ ಶುರುವಾಗುತ್ತೆ. ಅದರಲ್ಲೂ ಕುದ್ರೋಳಿ ದೇವಾಲಯದಲ್ಲಿ...