Friday, September 20, 2024

archiveLandan University

ಸುದ್ದಿ

ಬಾಲಕೃಷ್ಣ ಬಿ.ಎಂ. ಹೊಸಂಗಡಿ ಅವರಿಗೆ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಕಾಸರಗೋಡು: ಇಲ್ಲಿನ ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಾಲಕೃಷ್ಣ ಬಿ.ಎಂ. ಹೊಸಂಗಡಿ ಅವರು ಡಾ. ರಾಧಾಕೃಷ್ಣ ಎನ್. ಬೆಳ್ಳೂರು ಅವರ ಮಾರ್ಗದರ್ಶನದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯಕ್ಕೆ ಸಮರ್ಪಿಸಿದ `ದ್ರಾವಿಡ ನವ್ಯ ಕಾವ್ಯ’ ಎಂಬ ಮಹಾಪ್ರಬಂಧವು ಡಾಕ್ಟರ್ ಆಫ್ ಫಿಲಾಸಫಿ ಪದವಿಗೆ ಅರ್ಹವಾಗಿದೆ ಎಂದು ಕಣ್ಣೂರು ವಿಶ್ವವಿದ್ಯಾನಿಲಯದ ಅಧಿಸೂಚನೆ ತಿಳಿಸಿದೆ. ಹೊಸಂಗಡಿ ಅವರು ದ್ರಾವಿಡ ನವ್ಯ ಕಾವ್ಯ ಸಂಶೋಧನೆಯ ಸಂದರ್ಭದಲ್ಲೇ ಲಂಡನ್ ವಿಶ್ವವಿದ್ಯಾನಿಲಯದ...