Saturday, April 5, 2025

archiveLaxmi Hebbalkar

ಸುದ್ದಿ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕಾರ್ಯಾರಂಭ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪದಚ್ಯುತಿಗೊಳಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಾರ್ಯ ಆರಂಭವಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಅಧ್ಯಕ್ಷ ಹುದ್ದೆ ಆಕಾಂಕ್ಷಿಗಳ ಸಂದರ್ಶನ ನಡೆಸುತ್ತಿದ್ದಾರೆ. ಮೈಸೂರು ಮೂಲಕ ಪುಷ್ಪಾ ಅಮರನಾಥ್, ನಾಗಲಕ್ಷ್ಮೀ ಚೌಧರಿ, ಕಮಲಾಕ್ಷಿ ರಾಜಣ್ಣ, ಶಾರದಾ ಗೌಡ, ಗೀತಾ ರಾಜಣ್ಣ ಸೇರಿದಂತೆ 12 ಮಹಿಳಾ ನಾಯಕಿಯರ ಸಂದರ್ಶನ ನಡೆದಿದೆ.ಇವರಲ್ಲಿ ಯಾರಾದರೂ ಒಬ್ಬರನ್ನು...
ಸುದ್ದಿ

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಭಾವದಿಂದ ಪಿಎಲ್ ಡಿ ಬ್ಯಾಂಕ್ ಮ್ಯಾನೇಜರ್ ಸಸ್ಪೆಂಡ್ – ಕಹಳೆ ನ್ಯೂಸ್

ಬೆಂಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ ಸೈಲೆಂಟಾಗಿದ್ರೂ ಇದೀಗ ಇನ್ನೊಂದು ಬಾಂಬ್‌ನ್ನು ಸಿಡಿಸಿದ್ದಾರೆ. ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಮ್ಯಾನೇಜರ್ ಎಸ್ ಟಿ ಕುಲಕರ್ಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂಬ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ರೈತರ ಖಾತೆಗೆ ಜಮಾ ಮಾಡಬೇಕಿದ್ದ 12 ಲಕ್ಷ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಎಸ್ ಟಿ ಕುಲಕರ್ಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಭಾವದ್ದಿದ್ದರಿಂದಲೇ...
ಸುದ್ದಿ

ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಥಾನಕ್ಕೆ ಬಂದಿದೆ ಕುತ್ತು – ಕಹಳೆ ನ್ಯೂಸ್

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿ ತಣ್ಣಗಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಾರಕೀಹೊಳಿ ಸಹೋದರರ ಫೈಟ್ ಇನ್ನೂ ಕೂಡ ಬೂದಿ ಮುಚ್ಚಿದ ಕೆಂಡದಂತಿದ್ದು ಲಕ್ಷ್ಮಿಗೆ ಈಗ ಮತ್ತೊಂದು ಸಂಕಟ ಎದುರಾದಂತಿದೆ ಎಂದು ಹೇಳುತ್ತೆ ಈ ರಿಪೋರ್ಟ್. ಸಮ್ಮಿಶ್ರ ಸರಕಾರ ಇನ್ನೇನು ಬಿದ್ದು ಹೋಯಿತು ಎನ್ನುವಷ್ಟರ ಮಟ್ಟಿಗೆ ತಾರಕಕ್ಕೇರಿದ್ದ ಕಾಂಗ್ರೆಸ್ ರಾಜಕೀಯವನ್ನು, ಸದ್ಯದ ಮಟ್ಟಿಗೆ ತಣ್ಣಗಾಗಿಸುವವಲ್ಲಿ ಯಶಸ್ವಿಯಾಗಿದ್ದದ್ದು ಮುಖ್ಯಮಂತ್ರಿ ಕುಮಾರಸ್ವಾಮಿಯೇ ಹೊರತು, ಕಾಂಗ್ರೆಸ್ ಮುಖಂಡರಲ್ಲ ಎನ್ನುವುದು ಗಮನಿಸಬೇಕಾದ ಅಂಶ. ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ