Saturday, April 12, 2025

archiveLife imprisonment

ಸುದ್ದಿ

ತಂದೆಯನ್ನೇ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ – ಕಹಳೆ ನ್ಯೂಸ್

ಪುತ್ತೂರು: ಆಸ್ತಿ ವಿಚಾರದಲ್ಲಿ ತಂದೆಯನ್ನೇ ಕೊಲೆ ಮಾಡಿದ ಆರೋಪಿ ಪುತ್ರನಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹಿರೇಬಂಡಾಡಿ ರಾಮನಗರ ಕುದ್ಲೂರು ನಿವಾಸಿ ಅಬೂಬಕರ್ ಯಾನೆ ಮೋನು ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. 2017ರ ಜನವರಿ 14 ರಂದು ಉಪ್ಪಿನಂಗಡಿಯ ಹಳೆ ಬಸ್ಸು ನಿಲ್ದಾಣದಲ್ಲಿ ತಂದೆ ಮತ್ತು ಮಗನ ನಡುವೆ ವಾಗ್ವಾದ ನಡೆದಿತ್ತು. ಈ ಸಂದರ್ಭ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ