Saturday, April 26, 2025

archiveLingayat religion

ರಾಜಕೀಯಸುದ್ದಿ

ಅಸಾಮಾಧಾನ ಹೊರಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿ ಅನೇಕ ಚರ್ಚೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತಿರೋದು ತಿಳಿದಿರೋ ವಿಚಾರ, ಆದ್ರೆ ಇದೀಗ ವಿಚಾರಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮೂಲಕ ಮತ್ತೊಮ್ಮೆ ಬೇಸರ ಹೊರಹಾಕಿದ್ದಾರೆ. ನಾನು ಯಾರ ಪರವಾಗಿ ನಿಂತೆನೋ ಅವರೆ ನನ್ನ ಬೆಂಬಲಕ್ಕೆ ಬರಲಿಲ್ಲ ಅನ್ನೋದು ಸಿದ್ದರಾಮಯ್ಯನವರ ಮನದಲ್ಲಿರೋ ನೋವು. ಹೌದು, ಸರಣಿ ಟ್ವಿಟ್‍ಗಳನ್ನು ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರತ್ಯೇಕ ಲಿಂಗಾಯತ ಧರ್ಮ ಮಾಡಿ ಎಂದು ಕೇಳಿದವರು ಯಾರು?...
ಸುದ್ದಿ

ಮತ್ತೆ ಮೊಳಗಿದ ಲಿಂಗಾಯುತ ಪ್ರತ್ಯೇಕ ಧರ್ಮದ ಹೋರಾಟ – ಕಹಳೆ ನ್ಯೂಸ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಭಾರಿ ಕೋಲಾಹಲ ಎಬ್ಬಿಸಿದ್ದ ಲಿಂಗಾಯುತ ಪ್ರತ್ಯೇಕ ಧರ್ಮ ವಿವಾದವು ಆ ನಂತರ ತಣ್ಣಗಾದಂತೆ ಕಂಡಿತ್ತು. ಆದರೆ ಈಗ ಮತ್ತೆ ತಲೆ ಎತ್ತಿದೆ. ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮವನ್ನಾಗಿ ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿ ಕೇಂದ್ರಕ್ಕೆ ಪ್ರಸ್ತಾವವನ್ನು ರವಾನಿಸಿತ್ತು. ಆದರೆ ಅದಿನ್ನೂ ಕೇಂದ್ರದ ಅಂಗಳದಲ್ಲಿಯೇ ಇದೆ. ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಆಗ್ರಹಿಸಿ 'ಮುನ್ನುಗ್ಗಿ ದೆಹಲಿಗೆ ಕಾರ್ಯಕ್ರಮವನ್ನು ಲಿಂಗಾಯತ ಪ್ರತ್ಯೇಕ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ