Saturday, April 5, 2025

archivelokaayuktha

MAHESH KAJE
ಸುದ್ದಿ

ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಹಲ್ಲೆ ಖಂಡನೀಯ ; ಇದು ಸಂವಿಧಾನದ ಮೇಲೆ ನಡೆದ ಹಲ್ಲೆ – ಮಹೇಶ್ ಕಜೆ

ಬೆಂಗಳೂರು : ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಮೇಲಿನ ಹಲ್ಲೆ ಖಂಡಿಸಿ ಹೇಳಿಕೆ ನೀಡಿದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇದರ ಮಾಜಿ ಸದಸ್ಯರು ಹಾಗೂ ಪುತ್ತೂರು ವಕೀಲರ ಸಂಘ ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಮಹೇಶ್ ಕಜೆ ಹಲ್ಲೆಯನ್ನು ಖಂಡಿಸಿದ್ದಾರೆ. Mahesh Kaje    ಸಂವಿಧಾನದ ಮೇಲೆ ನಡೆದ ಹಲ್ಲೆ ಎಂದು ವಿಶ್ಲೇಸಿಸಿದ ಅವರು ನ್ಯಾಯಾಂಗ ಮತ್ತು ಈಡೀ ವಕೀಲರು ಸುಮುದಾಯ ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ ಯಾಕೆಂದರೆ, ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ