Friday, September 20, 2024

archivemadikeri

ಕೊಡಗುಮಡಿಕೇರಿಸುದ್ದಿ

ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ ; ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ | ಆತಂಕ, ಕತ್ತಲೆಯಲ್ಲಿ ಕೊಡಗು..! – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಕತ್ತಲೆಯಲ್ಲಿ ಕೊಡಗು: ಸ್ಥಳಕ್ಕೆ ಮಡಿಕೇರಿ ತಹಶೀಲ್ದಾರ್ ಮಹೇಶ್ ಭೇಟಿ...
ಸುದ್ದಿ

ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಬೈಕ್ ಅಪಘಾತ; ಯುವಕ ದುರ್ಮರಣ – ಕಹಳೆ ನ್ಯೂಸ್

ಮಡಿಕೇರಿ: ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಬೈಕ್ ಅಪಘಾತ ನಡೆದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಯುವಕನನ್ನು ರಾಣಿಪೇಟೆ ನಿವಾಸಿ ಮುಸ್ತಫಾ ಎಂದು ಶಂಕಿಸಲಾಗಿದೆ....
ಸುದ್ದಿ

ಪ್ರತಿ ನಿತ್ಯ ಕೊಡಗಿನಲ್ಲಿ ಸಂತ್ರಸ್ತರ ಸೇವೆ ಮಾಡುತ್ತಿರುವ ಎಸ್‌.ಡಿ.ಎಂ. ಕಾಲೇಜಿನಲ್ಲಿ ಡಾಕ್ಟರ್ ಕಲಿಯುತ್ತಿರುವ ರುಬಿನಾ ಮತ್ತು ಚೈತ್ರಾ ; ಯುವ ಡಾಕ್ಟರ್ ಗಳ ಸೇವಾ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ – ಕಹಳೆ ನ್ಯೂಸ್

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ, ಗುಡ್ಡ, ಘಟ್ಟ ಪ್ರದೇಶಗಳು, ಮನೆಗಳು ಕುಸಿದ ಪರಿಣಾಮವಾಗಿ ಅಪಾರ ಜೀವಹಾನಿ ಮತ್ತು ನಾಶ ನಷ್ಟ ಸಂಭವಿಸಿದ್ದು, ಸರ್ಕಾರ ಎನ್ಜಿಒಗಳು, ಸಂಘ ಸಂಸ್ಥೆಗಳು ಎಲ್ಲರೂ ಸಂತ್ರಸ್ತರ ಪರಿಹಾರ ಕೇಂದ್ರಗಳಲ್ಲಿ ತಮ್ಮ ತಮ್ಮ ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಈ ಮಧ್ಯೆ ಧಾರವಾಡ ಜಿಲ್ಲೆಯ ಎಸ್ ಡಿಎಮ್ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಕಲಿಯುತ್ತಿರುವ ಡಾಕ್ಟರ್ ರೂಹಿನಾ ಬಾನು ಮತ್ತು ಡಾಕ್ಟರ್ ಚೈತ್ರಾ ಈ ಇಬ್ಬರು ವಿದ್ಯಾರ್ಥಿನಿಯರು ಕೊಡಗಿಗೆ...
ಸುದ್ದಿ

ಕೊಡಗು ಜಿಲ್ಲೆಯಲ್ಲಿ ಅವಾಂತರ ಸೃಷ್ಟಿ ಮಾಡಿದ ವರುಣ ; ಪ್ರವಾಹ ಪರಿಸ್ಥಿತಿ, ಜನಜೀವನ ಸಂಪೂರ್ಣ ತತ್ತರ – ಕಹಳೆ ನ್ಯೂಸ್

ಕೊಡುಗು : ಕಳೆದ ಒಂದುವಾರದಿಂದ ಸುರಿಯುತ್ತಿರುವ ಮಹಾ ಮಳೆಗೆ ಕೊಡುಗು ಜಿಲ್ಲೆ ಜನಜೀವನ ಸಂಪೂರ್ಣ ತತ್ತರಿಸಿ ಹೋಗಿದೆ. ಜಿಲ್ಲೆಯ ಹಲವೆಡೆ ರಸ್ತೆಗಳಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಸಂಚಾರ ಸ್ತಬ್ಧವಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ಭಾಗಮಂಡಲ ಸೇರಿದಂತೆ ವಿವಿಧ ಗ್ರಾಮಗಳು ಜಲಾವೃತವಾಗಿದೆ. ಇನ್ನು ಹಾರಂಗಿ ವ್ಯಾಪ್ತಿಯಲ್ಲಿ ಜಾಸ್ತಿ...