Friday, September 20, 2024

archiveMahesh Kaje

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ತೆಂಕಿಲದಲ್ಲಿ ಅಕ್ರಮ ಹುಲಿ ಚರ್ಮ ಮಾರಾಟ ಪ್ರಕರಣ ; ಆರೋಪಿಗಳ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಸುಮಾರು 11 ವರ್ಷಗಳ ಹಿಂದೆ ಪುತ್ತೂರು ನಗರದ ಬೈಪಾಸ್ ತೆಂಕಿಲ ಎಂಬಲ್ಲಿ ಅಕ್ರಮವಾಗಿ ಹುಲಿ ಚರ್ಮವನ್ನು ಮಾರಾಟ ಮಾಡುತ್ತಿದರೆಂದು ಆರೋಪಿಸಲಾದ ಪ್ರಕರಣವೊಂದರಲ್ಲಿ ಆರೋಪಿಗಳಾದ ಅಬೂಬಕ್ಕರ್, ವಿನೋದ್, ಉಮೇಶ್ ಮತ್ತು ಕರಿಂಮ್‍ರವರನ್ನು ಪುತ್ತೂರಿನ ಹಿರಿಯ ಸಿವಿಲ್ ಜಡ್ಜ್ ಮತ್ತು ಎ.ಸಿ.ಜೆ.ಎಮ್. ನ್ಯಾಯಾಲಯದ ನ್ಯಾಯಧೀಶರಾದ ಶ್ರೀ ಮಂಜುನಾಥ ಎಸ್.ರವರು ನಿರಪರಾಧಿಗಳೆಂದು ಬಿಡುಗಡೆಗೊಳಿಸಿದ್ದಾರೆ. ಮಂಗಳೂರು ವಿಶೇಷ ಪೆÇಲೀಸ್ ಸಂಚಾರಿದಳದ ಪೋಲೀಸ್ ಉಪನಿರೀಕ್ಷಕರಿಗೆ ಪುತ್ತೂರು ತಾಲೂಕು ಈಶ್ವರಮಂಗಲ ಎಂಬಲ್ಲಿಂದ ಆಟೋರಿಕ್ಷಾ ಕೆ.ಎ.21-9102 ನೇದರಲ್ಲಿ ಹುಲಿಚರ್ಮವನ್ನು...
ಸುದ್ದಿ

ಸುಬ್ರಹ್ಮಣ್ಯ ಅತ್ಯಾಚಾರ ಪ್ರಕರಣ ಆರೋಪಿ ದುರ್ಗಾಪ್ರಸಾದ್‌ಗೆ ಜಾಮೀನು – ವಿಡಿಯೋ ಕಾನ್ಫರೆನ್ಸ್ ಮೂಲಕ ವಾದ ಮಂಡಿಸಿದ ನ್ಯಾಯವಾದಿ ಮಹೇಶ್ ಕಜೆ – ಕಹಳೆ ನ್ಯೂಸ್

ಪುತ್ತೂರು: ಕಡಬ ತಾಲೂಕು ಸುಬ್ರಹ್ಮಣ್ಯದಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಳ್ಯ ತಾಲೂಕಿನ ಹೊಸಳಿಕೆ ನಿವಾಸಿ ದುರ್ಗಾಪ್ರಸಾದ್‌ರವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತೆ ಸುಬ್ರಮಣ್ಯದ ನಿವಾಸಿಯಾಗಿದ್ದು ಎಸ್. ಎಸ್.ಎಲ್.ಸಿ ತನಕ ಓದಿ ಬಳಿಕ ಮನೆಯಲ್ಲಿದ್ದರು.ಆಗಾಗ್ಗೆ ಸುಬ್ರಮಣ್ಯ ಪೇಟೆಗೆ ಬಂದು ಹೋಗುತ್ತಿದ್ದ ಆಕೆಗೆ ೨೦೧೯ನೇ ಅಕ್ಟೋಬರ್ ತಿಂಗಳಲ್ಲಿ ಸುಬ್ರಮಣ್ಯದಲ್ಲಿ ಅಟೋ ರಿಕ್ಷಾ ಓಡಿಸುತ್ತಿರುವ ಸಂಕೇತ ಎಂಬಾತನ ಪರಿಚಯವಾಗಿ ನಂತರ ಅವರು...
MAHESH KAJE
ಸುದ್ದಿ

ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಹಲ್ಲೆ ಖಂಡನೀಯ ; ಇದು ಸಂವಿಧಾನದ ಮೇಲೆ ನಡೆದ ಹಲ್ಲೆ – ಮಹೇಶ್ ಕಜೆ

ಬೆಂಗಳೂರು : ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಮೇಲಿನ ಹಲ್ಲೆ ಖಂಡಿಸಿ ಹೇಳಿಕೆ ನೀಡಿದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇದರ ಮಾಜಿ ಸದಸ್ಯರು ಹಾಗೂ ಪುತ್ತೂರು ವಕೀಲರ ಸಂಘ ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಮಹೇಶ್ ಕಜೆ ಹಲ್ಲೆಯನ್ನು ಖಂಡಿಸಿದ್ದಾರೆ. Mahesh Kaje    ಸಂವಿಧಾನದ ಮೇಲೆ ನಡೆದ ಹಲ್ಲೆ ಎಂದು ವಿಶ್ಲೇಸಿಸಿದ ಅವರು ನ್ಯಾಯಾಂಗ ಮತ್ತು ಈಡೀ ವಕೀಲರು ಸುಮುದಾಯ ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ ಯಾಕೆಂದರೆ, ...