Friday, September 20, 2024

archiveMangalore Dasara

ಸುದ್ದಿ

ಮಂಗಳೂರು ದಸರಾ: ಎಚ್.ಡಿ.ಕುಮಾರಸ್ವಾಮಿಯಿಂದ ಚಾಲನೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ದಸರಾ ಉತ್ಸವವನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಳೆಯ ಮಧ್ಯೆಯೂ ಮಂಗಳೂರು ದಸರಾ ಉತ್ಸವವನ್ನು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಕುಮಾರಸ್ವಾಮಿ ದಸರಾ ಉತ್ಸವದ ಧ್ವಜವನ್ನು ಉತ್ಸವ ಸಮಿತಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಮ್‌ ರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಮೈಸೂರು ಅರಸರ ರಾಜ ಪರಂಪರೆಯೊಂದಿಗೆ ಮೈಸೂರು ದಸರಾ ನಡೆದು ಬಂದಿದೆ. ರಾಜ್ಯದ ಹಲವು ಕಡೆಗಳಲ್ಲಿ...
ಸುದ್ದಿ

ಮಂಗಳೂರು ದಸರಾ: ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ನಾಳೆ ಸಿಎಂ ಭೇಟಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಲ್ಲೀಗ ನವರಾತ್ರಿಯ ಸಂಭ್ರಮ, ಸಡಗರ. ವರ್ಷದಿಂದ ವರ್ಷಕ್ಕೆ ಈ ನವರಾತ್ರಿಯ ವೈಭವ ಮಂಗಳೂರಲ್ಲಿ ವೃದ್ದಿಸುತ್ತಲೇ ಇದೆ. ಮಂಗಳೂರು ದಸರಾಕ್ಕೆ ಕುದ್ರೋಳಿ ಗೋಕರ್ಣನಾಥ ದೇವಾಲಯದ ವಿಶೇಷ ನವರಾತ್ರಿ ಮೆರುಗು ನೀಡುತ್ತಿದೆ. ನಾಳೆ ಸಿಎಂ ಕೂಡಾ ಭೇಟಿ ನೀಡಲಿದ್ದಾರೆ. ಬನ್ನಿ, ಅದ್ರ ಝಲಕ್ ನೋಡೋಣ. ಮೈಸೂರಲ್ಲಿ ಚಾಮುಂಡೇಶ್ವರಿ ಅಗ್ರದೇವತೆಯಾದರೆ, ಮಂಗಳೂರು ದಸರಾಕ್ಕೆ ಶಾರದ ಮಾತೆಯೊಂದಿಗೆ ಶಕ್ತಿಯ ಪ್ರತೀಕವಾಗಿರುವ ನವದುರ್ಗೆಯರೇ ಆದಿ. ಇದು ದೂರದ ಮೈಸೂರು ದಸರಾದ ಮೆರಗನ್ನು ತುಳುನಾಡಿನ ಜನರಿಗೆ ಮಂಗಳೂರಿನಲ್ಲಿಯೇ...