Friday, September 20, 2024

archiveMangaluru Airport

ಸುದ್ದಿ

ಅಕ್ರಮ ಚಿನ್ನಾಭರಣ ಸಾಗಾಟ ; ಕಾಸರಗೋಡಿನ ನೆಲ್ಲಿಕುಂಜೆಯ ಅಬ್ದುಲ್ ಸಅದ್ ಮತ್ತು ಸಮೀರ್ ಬಂಧನ – ಕಹಳೆ ನ್ಯೂಸ್

ಕಾಸರಗೋಡು, ಸೆ 3 : ಅಕ್ರಮವಾಗಿ ಚಿನ್ನಾಭರಣ ಸಾಗಾಟ ನಡೆಸುತ್ತಿದ್ದ ಆರೋಪಿಗಳನ್ನು ಚಿನ್ನಾಭರಣ ಸಹಿತ ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನೆಲ್ಲಿಕುಂಜೆಯ ಅಬ್ದುಲ್ ಸಅದ್(30) ಮತ್ತು ಸಮೀರ್(30) ಎಂದು ಗುರುತಿಸಲಾಗಿದೆ. ಕಾಸರಗೋಡು ಹೊಸ ಬಸ್ಸು ನಿಲ್ದಾಣ ಪರಿಸರದಿಂದ ಇವರನ್ನು ಬಂಧಿಸಲಾಗಿದ್ದು, ಸುಮಾರು 1.2ಕಿಲೋ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಆರೋಪಿಗಳು ಕಾಸರಗೋಡಿಗೆ ಚಿನ್ನಾಭರಣ ಸಾಗಾಟ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು...
ಸುದ್ದಿ

ಸ್ವಚ್ಛತಾ ಸಮೀಕ್ಷೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಂಬರ್ ಒನ್ ಸ್ಥಾನ – ಕಹಳೆ ನ್ಯೂಸ್

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಪೈಕಿ ದೇಶದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ವಚ್ಛತಾ ಸಮೀಕ್ಷೆಯಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದಿದೆ. ಈ ಸಮೀಕ್ಷೆ ಸ್ವಚ್ಛ ಭಾರತ ಅಭಿಯಾನದ ಘೋಷಿಸಿದ ನಂತರ ನಡೆಸಿದ ಸಮೀಕ್ಷೆಯಾಗಿದೆ. ಈ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಅಧಿಕೃತ ಮಾಹಿತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಏ.1ರಂದು ಹೊಸದಿಲ್ಲಿಯಲ್ಲಿ ನಡೆಯುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ 23ನೇ ವಾರ್ಷಿಕ ದಿನಾಚರಣೆಯಲ್ಲಿ ಮಂಗಳೂರು...